ಮುಸ್ಲಿಮರಿಂದ ನಾಡದೇವಿಗೆ ವಿಶೇಷ ಪೂಜೆ: ಭಾವೈಕ್ಯತೆ ಸಾರಿದ ವಿಜಯಪುರ ಯುವಕರು
Team Udayavani, Oct 4, 2022, 8:40 PM IST
ವಿಜಯಪುರ : ಕಳೆದ ಎರಡು ವರ್ಷಗಳ ಹಿಂದೆ ನಗರದ ಅಡಕಿ ಗಲ್ಲಿ ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಿಸಿ ಭಾವೈಕ್ಯತೆ ಮೆರೆದಿದ್ದ ಮುಸ್ಲಿಂ ಯುವಕರು, ಈ ವರ್ಷ ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಭಾವೈಕ್ಯ ಭಕ್ತಿಯನ್ನು ಮುಂದುವರೆಸಿದ್ದಾರೆ.
ಆಯುಧ ಪೂಜೆಯ ಹಬ್ಬದ ಸಂದರ್ಭದಲ್ಲಿ ಅಡಕಿ ಗಲ್ಲಿ ಪರಿಸರದ ಜೋರಾಪುರ ಪೇಟೆಯ ಶ್ರೀ ಯುವಶಕ್ತಿ ಮಿತ್ರಮಂಡಳಿ ಅಡಕಿ ಗಲ್ಲಿ ಪ್ರದೇಶದಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ನಾಡದೇವಿ ಮಂಟಪಕ್ಕೆ ಆಗಮಿಸಿ ಮುಸ್ಲಿಂ ಸಮುದಾಯದ ಮುಖಂಡರು, ದೇವಿ ಮೂರ್ತಿಗೆ ವಿಶೇಷ ಪೂಜೆ ಸಲ್ಲುಸಿ, ಬೃಹತ್ ಮಾಲಾರ್ಪಣೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿಂದೂ ಯುವಕರು ಮುಸ್ಲಿಂ ಸಮುದಾಯದ ಯುವಕರಿಗೆ ಸಾಥ ನೀಡಿದರು.
ಇದನ್ನೂ ಓದಿ : ನಾಡಿನ ಜನತೆಗೆ ತಾಯಿ ಚಾಮುಂಡೇಶ್ವರಿ ಮಂಗಳವನ್ನುಂಟು ಮಾಡಲಿ :ಮೈಸೂರಿನಲ್ಲಿ ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು