Vijayapura; ನನ್ನ ಮುಖನೋಡಿ ಯಾರೂ ವೋಟ್ ಹಾಕಲ್ಲ, ಮೋದಿ ಮುಖ ನೋಡಿ ಹಾಕ್ತಾರೆ: ಜಿಗಜಿಣಗಿ


Team Udayavani, Apr 2, 2024, 3:38 PM IST

Vijayapura; ನನ್ನ ಮುಖನೋಡಿ ಯಾರೂ ವೋಟ್ ಹಾಕಲ್ಲ, ಮೋದಿ ಮುಖ ನೋಡಿ ಹಾಕ್ತಾರೆ: ಜಿಗಜಿಣಗಿ

ವಿಜಯಪುರ: ನನ್ನ ಮುಖ ನೋಡಿ ಯಾರೂ ವೋಟ್ ಹಾಕುದಿಲ್ಲ, ಮೋದಿ ಅವರ ಮುಖ ನೋಡಿ ವೋಟ್ ಹಾಕುತ್ತಾರೆ ಎಂದು ವಿಜಯಪುರ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ನಗರದಲ್ಲಿ ಬಿಜೆಪಿ, ಜೆಡಿಎಸ್ ಜಿಲ್ಲಾಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಹಣದಲ್ಲಿ ವಿಜಯಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದೇನೆ.‌ ಹೀಗಾಗಿ ಮೋದಿ ಮುಖ ನೋಡಿ ವೋಟು ಹಾಕುತ್ತಾರೆ ಎಂದು ಮೋದಿ ಪ್ರಭಾವ ಬೀರುವಿಕೆಯನ್ನು ಸಮರ್ಥಿಸಿದರು.

ರಾಜ್ಯದಲ್ಲಿ ಪಾಪಿಸ್ಟ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದಿದ್ದರೆ ಕುಡಿಯುವ ನೀರಿಗೂ ತತ್ವಾರ. ಎರಡು ಮಳೆಗಳೂ ದೂರಾದವು ಎಂದು ವಾಗ್ದಾಳಿ ನಡೆಸಿದರು.

ನಾನು ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ ಗರಡಿಯಲ್ಲಿ ಪಳಗಿದವ. ಜನತಾ ಪರಿವಾರದಲ್ಲಿ ನಾನು ರಾಜಕೀಯ ನೆಲೆ ಕಂಡುಕೊಂಡಿದ್ದೇನೆ. ಹೀಗಾಗಿ ಹೊಸ ಮನೆಯಿಂದ ಹಳೆ ಮನೆಗೆ ಬಂದಿದ್ದೇನೆ. ಇದೀಗ ಜೆಡಿಎಸ್ ಮೈತ್ರಿಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು.

ದೂರದೃಷ್ಟಿಯ ನಾಯಕ ಹೆಗಡೆ ಅವರು ತಮ್ಮ ಅಂತಿಮ ದಿನಗಳಲ್ಲಿ ಜನತಾ ಪರಿವಾರದ ನಾನು (ಹೆಗಡೆ) ಹಾಗೂ ದೇವೇಗೌಡ ಮಧ್ಯೆ ಹೊಂದಾಣಿಕೆ ಅಸಾಧ್ಯ. ಆದರೆ ಭವಿಷ್ಯದಲ್ಲಿ ಬಿಜೆಪಿ ಪಕ್ಷಕ್ಕೆ ರಾಜಕೀಯವಾಗಿ ದೊಡ್ಡ ಭವಿಷ್ಯ ಇದೆ ಎಂದಿದ್ದರು. ಆದರೆ ಅವರು ಎಂದೂ ಬಿಜೆಪಿ ಸೇರುವಂತೆ ಹೇಳಲಿಲ್ಲ. ಆದರೆ ಹೆಗಡೆ ಅವರ ಕಾಲಾನಂತರ ನಾನೇ ಸ್ವಯಂ ಪ್ರೇರಿತವಾಗಿ ಜನತಾ ಪರಿವಾರ ತೊರೆದು ಬಿಜೆಪಿ ಸೇರಿದೆ. ರಾಜಕೀಯ ದೂರದೃಷ್ಟಿಯ ನಾಯಕ ಹೆಗಡೆ ಅವರ ಭವಿಷ್ಯ ಈಗ ನಿಜವಾಗಿದೆ ಎಂದು ವಿವರಿಸಿದರು

ವಿಜಯಪುರ ಕ್ಷೇತ್ರದ ಅಭಿವೃದ್ಧಿ ವಿಷಯವಾಗಿ ನಾನು ಬರೆದ ಪತ್ರಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಸಚಿವರ ಸಂಪೂರ್ಣ ಸ್ಪಂದಸಿದ್ದಾರೆ.‌ ಕಾರಣ ವಿಜಯಪುರ ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ಅಭಿವೃದ್ಧಿ ಮಾಡಿದ್ದೇನೆ. ಇದರಿಂದಾಗಿ ಸಂಸತ್ ನಲ್ಲಿ ಪ್ರಶ್ನೆ ಕೇಳುವ ಪ್ರಮೇಯ ಬಂದಿಲ್ಲ ಎಂದು ತಮ್ಮನ್ನು ಸಮರ್ಥಸಿಕೊಂಡರು.

ಜನತಾ ಪರಿವಾರದ ಹಿನ್ನೆಲೆಯಿಂದ ಬಂದಿರುವ ನಾನು ಬಿಜೆಪಿ ಸೇರಿದ್ದರೂ ಎಲ್ಲ ಪಕ್ಷಗಳ ನಾಯಕರು, ಕಾರ್ಯಕರ್ತರನ್ನು ಸಮಾನವಾಗಿ ಕಂಡಿದ್ದೇನೆ. ಭವಿಷ್ಯದಲ್ಲೂ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಸಮಾನವಾಗಿ ಒಗ್ಗೂಡಿಸಿಕೊಂಡು ಹೋಗುತ್ತೇನೆ ಎಂದು ಭರವಸೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ, ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕ ಅರುಣ ಶಹಪುರ ಇತರರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.