ಅಂತರ್ಜಲ ಹೆಚ್ಚಳಕ್ಕೆ ನಾಲೆಗೆ ನೀರು ಹರಿಸಿ: ಪಾಟೀಲ

ನೀರಾವರಿ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸತತ ಮೂರು ಗಂಟೆ ಚರ್ಚೆ

Team Udayavani, Jun 22, 2020, 5:50 PM IST

22-June-24

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಜಯಪುರ: ಮಳೆಗಾಲದಲ್ಲಿ ಕಾಲುವೆಗಳಲ್ಲಿ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ ಏತ ನೀರಾವರಿ ಯೋಜನೆಗಳ ಜಾಕ್‌ವೆಲ್‌ಗ‌ಳಲ್ಲಿ ಅದರಲ್ಲೂ ತುಬಚಿ-ಬಬಲೇಶ್ವರ ಯೋಜನೆ ಮೋಟಾರ್‌ ದುರಸ್ತಿ, ಶಾಖಾ ಕಾಲುವೆಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದು ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾನುವಾರ ಅಮಾವಾಸ್ಯೆ ಹಾಗೂ ಗ್ರಹಣ ದಿನವಿದ್ದರೂ ನೀರಾವರಿ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸತತ ಮೂರು ಗಂಟೆ ಚರ್ಚೆ ನಡೆಸಿದ ಅವರು, ಭೂಸ್ವಾಧೀನ ಸಂಬಂಧಿಸಿದ ಅನುದಾನ ಬಿಡುಗಡೆ ಕುರಿತು ವಿವರ ಪಡೆದರು. ಜಲಸಂಪನ್ಮೂಲ ಸಚಿವರು ಹಾಗೂ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು. ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಗಳು ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ಸದರಿ ಯೋಜನೆಗಳನ್ನು ಮುಕ್ತಾಯಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದಲ್ಲದೇ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರವನ್ನು ನೀರಾವರಿ ಮಾಡುವ ಮಹತ್ವಾಕಾಂಕ್ಷೆಯ ಬೃಹತ್‌ ತುಬಚಿ-ಬಬಲೇಶ್ವರ ಏತನೀರಾವರಿ ಯೋಜನೆ ಕುರಿತು ಅ ಧಿಕಾರಿಗೆಳೊಂದಿಗೆ ಚರ್ಚಿಸಿದರು. ಅಲ್ಲದೇ ಸಣ್ಣ ನೀರಾವರಿ ಇಲಾಖೆಯಿಂದ ಅಂತರ್ಜಲ ವೃದ್ಧಿಯಾಗಲು, ವಿವಿಧ ನಾಲಾಗಳಿಗೆ ಅಗತ್ಯವಿರುವೆಡೆ ಚೆಕ್‌ ಡ್ಯಾಂ ಹಾಗೂ ಬಾಂದಾರಗಳನ್ನು ನಿರ್ಮಿಸಲು ಕೈಗೊಳ್ಳುವಂತೆ ಸೂಚಿಸಿದರು.

ಈ ಸಭೆಯಲ್ಲಿ ಕರ್ನಾಟಕ ನೀರಾವರಿ ನಿಗಮ ಅಧೀಕ್ಷಕ ಅಭಿಯಂತರ ಚಂದ್ರಶೇಖರ, ಕೃಷ್ಣಾ ಭಾಗ್ಯ ಜಲ ನಿಗಮ ಅಧಿಧೀಕ್ಷಕ ಅಭಿಯಂತರ ಜಗದೀಶ ರಾಠೊಡ, ಅಥಣಿ ವಲಯ ಕಾರ್ಯನಿರ್ವಾಹಕ ಅಭಿಯಂತರ ಶ್ರೀಕಾಂತ ಜಾಲಿಬೇರಿ, ಸಣ್ಣ ನೀರಾವರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಾಶ ನಾಯಕ ಸೇರಿದಂತೆ ರೈತರ ಪರವಾಗಿ ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.