ಜಲಮೂಲಗಳ ಗಣತಿ ಕಾರ್ಯಕ್ಕೆ ಡಿಸಿ ಪಾಟೀಲ ಸೂಚನೆ

ಎಲ್ಲ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಲಿ

Team Udayavani, Jan 25, 2020, 1:48 PM IST

25-January-14

ವಿಜಯಪುರ: ಸಣ್ಣ ನೀರಾವರಿ ಹಾಗೂ ನೀರಿನ ಆಸರೆಗಳ ಗಣತಿ ಕಾರ್ಯವನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 6ನೇ ಸಣ್ಣ ನೀರಾವರಿ ಗಣತಿ ಮತ್ತು ನೀರಿನ ಆಸರೆಗಳ ಗಣತಿ ಕಾರ್ಯ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಶೇ. 100 ಕೇಂದ್ರ ಪುರಸ್ಕೃತ ಸಣ್ಣ ನೀರಾವರಿ ಅಂಕಿ ಅಂಶಗಳ ಸಮನ್ವಯೀಕರಣ ಯೋಜನೆ ಅಡಿಯಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸಣ್ಣ ನೀರಾವರಿ ಗಣತಿ ನಡೆಸಬೇಕು. ಹೀಗಾಗಿ ಜಿಲ್ಲೆಯಲ್ಲಿರುವ ಎಲ್ಲ ಸಣ್ಣ ನೀರಾವರಿ ನೀರಿನಾಸರೆಗಳ ಗಣತಿಯನ್ನು ಸಮರ್ಪಕವಾಗಿ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಇಲಾಖೆ, ಆರ್ಥಿಕ ಮತ್ತು ಸಾಂಖ್ಯೀಕ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಮಹಾನಗರಪಾಲಿಕೆ, ಪುರಸಭೆ, ನಗರಸಭೆಗಳು ರಾಜ್ಯದ ಹಿತದೃಷ್ಟಿಯಿಂದ ಈ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಗಣತಿ ಕ್ಷೇತ್ರ ಕಾರ್ಯವನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿರುವ 0-200 ಹೆಕ್ಟೇರ್‌ ಅಚ್ಚುಕಟ್ಟು ಎಲ್ಲ ನೀರಾವರಿ ಯೋಜನೆಗಳು ಸಣ್ಣ ನೀರಾವರಿ ಯೋಜನೆಗಳೆಂದು ಪರಿಗಣಿಸಿದ್ದು, ಅಂತರ್ಜಲ ಯೋಜನೆಗಳು ಹಾಗೂ ಮೇಲ್ಮಯ ಹರಿಯುವ ಜಲ ಯೋಜನೆಗಳು ಎಂದು ವಿಧಗಳಾಗಿ ವರ್ಗಿಕರಿಸಲಾಗಿದ್ದು ಅಂತರ್ಜಲ ಯೋಜನೆಗಳಡಿ ಅಗೆದ ಬಾವಿ, ಕೊಳವೆ ಬಾವಿಗಳು ನಮೂನೆ 1ರಲ್ಲಿ ಹಾಗೂ ಮೆಲ್ಮೈ ಹರಿಯುವ ಜಲ ಯೋಜನೆಗಳಡಿ ಏತ ನೀರಾವರಿ ಯೋಜನೆಗಳನ್ನು ನಮೂನೆ 2ರಲ್ಲಿ ಭರ್ತಿ ಮಾಡಿ ಗಣತಿ ಕಾರ್ಯ ಕೈಗೊಂಡು ಮಾಹಿತಿ ಸಂಗ್ರಹಿಸಬೇಕು. ಗ್ರಾಮಗಳ ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರರ ಮೇಲ್ವಿಚಾರಣೆಯಲ್ಲಿ ಗ್ರಾಮ
ಸಹಾಯಕರಿಂದ ಮಾಹಿತಿ ಸಂಗ್ರಹಿಸಬೇಕು. ಅದರಂತೆ ಭಾರಿ ಮತ್ತು ಮಧ್ಯಮ ನೀರಾವರಿ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ ರಾಜ್‌, ಗಣಿ ಮತ್ತು ಭೂ ವಿಜ್ಞಾನ, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ, ಕೃಷಿ- ತೋಟಗಾರಿಕೆ ಇಲಾಖೆ, ನಗರ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಗಣತಿದಾರರು ಮೊಬೈಲ್‌ ಸ್ನೇಹಿ ಆಫ್‌ ಬಳಸಿಕೊಂಡು ಅಕ್ಷಾಂಶ ಮತ್ತು ರೆಖಾಂಶ ಸಂಗ್ರಹಿಸಿ ಆನ್‌ಲೈನ್‌ ಸಾಫ್ಟ್‌ವೇರ್‌ನಲ್ಲಿ ಅಪ್ಲೋಡ್‌ ಮಾಡಲು ಗಣತಿದಾರರು, ಮೇಲ್ವಿಚಾರಕರು, ಸಂಬಂಧಿ ಸಿದ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಿಸಿ ಗಣತಿ ಕ್ಷೇತ್ರ ಕಾರ್ಯ ಸಕಾಲದಲ್ಲಿ ಪೂರೈಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.