ವಿಜಯಪುರದಲ್ಲಿ ಪದೇ ಪದೇ ಭೂಕಂಪನ : ಇಂದು ತಜ್ಞರ ತಂಡ ಅಗಮನದ ನಿರೀಕ್ಷೆ
Team Udayavani, Aug 26, 2022, 10:27 AM IST
ವಿಜಯಪುರ : ಜಿಲ್ಲೆಯಲ್ಲಿ ಪದೇ ಪದೇ ಭೂಕಂಪನ ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಇಂದು (ಶುಕ್ರವಾರ) ಭೂಗರ್ಭ ತಜ್ಞರು ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿ.ಬಿ. ದಾನಮ್ಮನವರ, ಇಬ್ಬರು ತಜ್ಞರು ಉಕ್ಕಲಿ, ಬರಟಗಿ, ಕನ್ನೂರ ಸೇರಿದಂತೆ ಭೂಕಂಪನ ಸಂಭವಿಸಿರುವ ವಿವಿಧ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಜಿಲ್ಲೆಗೆ ಅಧ್ಯಯನಕ್ಕೆ ಆಗಮಿಸಲಿರುವ ಭೂಗರ್ಭ ತಜ್ಞರು ಭೂಮಿ ಕಂಪನ ಪತ್ತೆಗಾಗಿ ಸುಧಾರಿತ ಯಂತ್ರಗಳನ್ನೂ ತರಲಿದ್ದಾರೆ. ಇದರಿಂದ ಭೂಮಿ ಕಂಪನಕ್ಕೆ ನೈಜ ಕಾರಣ ತಿಳಿದು ಬರಲಿದೆ ಎಂದರು.
ತಜ್ಞರ ಅಧ್ಯಯನದ ಬಳಿಕ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಭೂಕಂಪನಕ್ಕೆ ನಿಖರ ಮಾಹಿತಿ ತಿಳಿದು ಬರಲಿದೆ ಎಂದು ವಿವರಿಸಿದರು.
ಇದನ್ನೂ ಓದಿ : ಪ.ಪಂ ಅಧಿಕಾರಿಗಳ ವೈಫಲ್ಯ ; ಹರಿಯುತ್ತಿರುವ ನೀರಿನಲ್ಲೇ ಪೌರಕಾರ್ಮಿಕನಿಂದ ಕಸ ವಿಲೇವಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು