Vijayapura; ದಲಿತರ ಮನೆಗೆ ತೆರಳಿ ಅಯೋಧ್ಯಾ ಶ್ರೀರಾಮ ಮಂತ್ರಾಕ್ಷತೆ ವಿತರಿಸಿದ ಪೇಜಾವರಶ್ರೀ
Team Udayavani, Jan 4, 2024, 1:24 PM IST
ವಿಜಯಪುರ: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಗುರುವಾರ ನಗರದಲ್ಲಿ ದಲಿತ ನಾಯಕ, ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಗೋಪಾಲ ಘಟಕಾಂಬಳೆ ಮನೆಗೆ ತೆರಳಿ ಅಯೋಧ್ಯಾ ಶ್ರೀರಾಮ ಮಂತ್ರಾಕ್ಷತೆ ವಿತರಿಸಿದರು.
ನಗರದ ರಾಣೀಬಗೀಚ್ ಪ್ರದೇಶದಲ್ಲಿರುವ ಬಿಜೆಪಿ ಎಸ್ಸಿ ಮೋರ್ಚಾ ಘಟಕದ ಜಿಲ್ಲಾಧ್ಯಕ್ಷ ಗೋಪಾಲ ಘಟಕಾಂಬಳೆ ಮನೆಗೆ ತೆರಳಿದ ಪೇಜಾವರ ಶ್ರೀಪಾದರು ಅಯೋಧ್ಯಾದಿಂದ ಬಂದಿರುವ ಮಂತ್ರಾಕ್ಷತೆ, ಅಯೋಧ್ಯಾ ಶ್ರೀರಾಮ ಮಂದಿರದ ಚಿತ್ರವಿರುವ ಕರಪತ್ರ, ಪ್ರಸಾದ ವಿವರಿಸಿದರು.
ಬಳಿಕ ರಾಣಿಬಗೀಚ್ ಪ್ರದೇಶದ ದಲಿತರ ಮನೆಗಳಿಗೆ ತೆರಳಿ ಮಂತ್ರಾಕ್ಷತೆ ವಿತರಿಸಿ, ಜ.22 ರಂದು ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಭಕ್ತರು ಪೂಜೆ ಸಲ್ಲಿಸಿ ಎಂದು ಸಂದೇಶ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು