ಸ್ಯಾಟ್‌ಲೈಟ್ ಬಸ್‌ನಿಲ್ದಾಣದಿಂದ ಸಂಚಾರ ಸುಗಮ


Team Udayavani, Feb 17, 2020, 1:33 PM IST

17-February-14

ವಿಜಯಪುರ: ವಿಜಯಪುರದಲ್ಲಿ ಸ್ಯಾಟ್‌ ಲೈಟ್‌ ಬಸ್‌ ನಿಲ್ದಾಣದಿಂದ ಸಂಚಾರ ದಟ್ಟಣೆ ಅತ್ಯಂತ ಕಡಿಮೆಯಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಿಜಯಪುರದ ಅಥಣಿ ರಸ್ತೆಯಲ್ಲಿ ನೂತವಾಗಿ ನಿರ್ಮಿಸಲಾಗಿರುವ ಸ್ಯಾಟ್‌ ಲೈಟ್‌ ಬಸ್‌ ನಿಲ್ದಾಣದಿಂದ ಬಸ್‌ ಸಂಚಾರ ಸೇವೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ಹಾಗೂ ಸಿದ್ಧಸಿರಿ ವತಿಯಿಂದ ಅಳವಡಿಸಲಾಗಿರುವ ಶುದ್ಧ ಕುಡಿಯವ ನೀರಿನ ಘಟಕ, ಎಸ್‌-ಹೈಪರ್‌
ಮಾರ್ಟ್‌ ವತಿಯಿಂದ ಪ್ರಯಾಣಿಕರಿಗಾಗಿ ವಿತರಣೆ ಮಾಡಲಾಗಿರುವ ಸ್ಟೀಲ್‌ ಕುರ್ಚಿಗಳನ್ನು ವಿತರಿಸಿ ಅವರು ಮಾತನಾಡಿದರು.

ವಿಜಯಪುರದಲ್ಲಿ ಸ್ಯಾಟ್‌ ಲೈಟ್‌ ಬಸ್‌ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ನನ್ನ ಕನಸಾಗಿತ್ತು. ಈ ಕನಸಿಗೆ ಅನೇಕ ಜನಪ್ರತಿನಿಧಿಗಳು ಸಾಥ್‌ ನೀಡಿದ್ದಾರೆ. ಈಗ ವಿಜಯಪುರದಲ್ಲಿ ಸ್ಯಾಟ್‌ ಲೈಟ್‌  ಬಸ್‌ ನಿಲ್ದಾಣ ನಿರ್ಮಾಣಗೊಂಡಿದೆ. ಸ್ಯಾಟ್‌ ಲೈಟ್‌ ಬಸ್‌ ನಿಲ್ದಾಣದಿಂದಾಗಿ ಜತ್‌, ಸಾಂಗ್ಲಿ, ಬೆಳಗಾವಿ, ಅಥಣಿ ಭಾಗದಿಂದ ಬರುವ ನೂರಾರು ವಾಹನಗಳು ನಗರಕ್ಕೆ ಪ್ರವೇಶಿಸದೇ ಇಲ್ಲಿಯೇ ಪ್ರಯಾಣಿಕರನ್ನು ಇಳಿಸುತ್ತಿವೆ, ಹೀಗಾಗಿ ನೂರಾರು ವಾಹನಗಳು ನಗರ ಪ್ರವೇಶ ಕಡಿಮೆಯಾಗಿದ್ದು ಇದರಿಂದಾಗಿ ಸಂಚಾರ ದಟ್ಟಣೆ ಅತ್ಯಂತ ಕಡಿಮೆಯಾಗಿದೆ. ಸಾರ್ವಜನಿಕರು ಸಹ ಈ ಕ್ರಮದಿಂದಾಗಿ ಸಂತೋಷ ಪಟ್ಟಿದ್ದಾರೆ ಎಂದರು.

ಸಾರ್ವಜನಿಕರು ಸಹ ಈ ನೂತನ ಬಸ್‌ ನಿಲ್ದಾಣದ ಸ್ವಚ್ಛತೆಗೆ ಪ್ರಧಾನ ಆದ್ಯತೆ ನೀಡಬೇಕು. ಎಲ್ಲಿ ಬೇಕಾದಲ್ಲಿ ಕಸವನ್ನು ಚೆಲ್ಲಬಾರದು, ಇದು ನಿಮ್ಮ ಆಸ್ತಿ. ಅತ್ಯಂತ ಸ್ವಚ್ಛ ರೀತಿಯಲ್ಲಿ ಈ ಬಸ್‌ ನಿಲ್ದಾಣವನ್ನು ನಿರ್ವಹಣೆ ಮಾಡಬೇಕು ಎಂದು ಕರೆ ನೀಡಿದರು.

ಸಾರಿಗೆ ಇಲಾಖೆ ವಿಭಾಗೀಯ ನಿಯಂತ್ರಣಾಧಿಕಾರಿ ಗಂಗಾಧರ ಮಾತನಾಡಿ, ಸ್ಯಾಟ್‌ ಲೈಟ್‌ ಬಸ್‌ ನಿಲ್ದಾಣದಿಂದಾಗಿ ನಗರ ಸಾರಿಗೆ ಸಂಚಾರದಟ್ಟಣೆ ಹಾಗೂ ಅಪಘಾತಗಳು ಮುಂಬರುವ ದಿನಗಳಲ್ಲಿ ಅತಿ ಕಡಿಮೆಯಾಗುತ್ತವೆ. ಸೊಲ್ಲಾಪುರಕ್ಕೆ ಹೋಗುವ ಎಲ್ಲ ವಾಹನಗಳು ಈ ಬಸ್‌ ನಿಲಾಣದಿಂದ ಈಗ ಆರಂಭಗೊಂಡಿವೆ ಎಂದರು.

ವಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ವಿಡಿಎ ಸದಸ್ಯರಾದ ಲಕ್ಷ್ಮಣಜಾಧವ, ವಿಕ್ರಮ್‌ ಗಾಯಕವಾಡ, ಪ್ರೇಮಾನಂದ ಬಿರಾದಾರ, ಶಿವರುದ್ರ ಬಾಗಲಕೋಟಿ, ಸುರೇಶ್‌ ಜಾಧವ, ಪ್ರಕಾಶ ಚವ್ಹಾಣ, ಉಮೇಶ ವಂದಾಲ, ದಾದಾಸಾಹೇಬ ಬಾಗಾಯತ್‌, ವಿವೇಕ್‌ ತಾವರಗೇರಿ, ಪಾಂಡು ದೊಡ್ಡಮನಿ, ಬಸವರಾಜ ಗೊಳಸಂಗಿ, ನಾಗರಾಜ ಮುಳವಾಡ, ರಾಜಶೇಖರ ಭಜಂತ್ರಿ ಇದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.