ಬಸವಣ್ಣ ನಿಗೂ ಆಯುರ್ವೇದದ ಅರಿವಿತ್ತು: ಡಾ| ಬನ್ನಿ ಗೋಳ


Team Udayavani, Feb 7, 2020, 6:12 PM IST

7-February-33

ವಿಜಯಪುರ: ವಚನ ಚಳವಳಿ ರೂವಾರಿ ವಿಶ್ವಗುರು ಬಸವೇಶ್ವರರು ಆಯುರ್ವೇದ ಶಾಸ್ತ್ರದ ವೈಶಿಷ್ಟತೆಗಳನ್ನು ಜನತೆಗೆ ತಲುಪಿಸುವ ಕಾರ್ಯವನ್ನೂ ಮಾಡಿದ್ದರು. ಅದರಂತೆ ಆಧುನಿಕ ಯುಗದಲ್ಲಿ ಆಯುರ್ವೇದ ಶಾಸ್ತ್ರದ ಕುರಿತು ಪ್ರತಿಯೊಬ್ಬರಿಗೆ ತಲುಪಿಸುವ ಕಾರ್ಯವನ್ನು ದೇಶದ ಸಂತ ಮಹಾಂತರು ಮಾಡಬೇಕಿದೆ ಎಂದು ನವದೆಹಲಿಯ ಭಾರತೀಯ ವೈದ್ಯ ಪದ್ಧತಿ ಪರಿಷತ್‌ ಸದಸ್ಯ ಡಾ| ಶ್ರೀನಿವಾಸ ಬನ್ನಿಗೋಳ ತಿಳಿಸಿದರು.

ಬಿಎಲ್‌ಡಿಇ ಸಂಸ್ಥೆಯ ಎ.ವಿ.ಎಸ್‌ ಆಯುರ್ವೇದ ಕಾಲೇಜಿನಲ್ಲಿ ರಾಜೀವ ಗಾಂಧಿ  ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಏರ್ಪಡಿಸಿದ್ದ ರಾಜ್ಯಮಟ್ಟದ ವೈಜ್ಞಾನಿಕ ಲೇಖನ ಮತ್ತು ಪ್ರಬಂಧ ಪ್ರಕಟಣೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಯುರ್ವೇದ ಕಾಲೇಜು ಅಧ್ಯಾಪಕರು ವಿದ್ಯಾರ್ಥಿಗಳಿಗೆ ಆಯುರ್ವೇದ ಪದ್ಧತಿಗಳ ವಿಶೇಷತೆಗಳ ಕುರಿತು ಸಮಗ್ರ ಮಾಹಿತಿ ನೀಡುವ ಜೊತೆಗೆ ಮುಂದಿನ ಪೀಳೆಗೆಗೂ ಆಯುರ್ವೇದ ವೈದ್ಯ ಪದ್ಧತಿಯ ಮಹತ್ವದ ಕುರಿತು ಮನವರಿಕೆ ಮಾಡಿಕೊಡಬೇಕು ಎಂದು ಕಿವಿಮಾತು ಹೇಳಿದರು.

ಸಿಸಿಐಎಂ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಆನಂದ ಕಿರಿಶಾಳ ಮಾತನಾಡಿ, “ಕೊರೊನಾ’ ಮಹಾಮಾರಿ ಇಂದು ಕಾಲಿರಿಸಿದ್ದು, ಈ ವೈರಸ್‌ ಜೊತೆ ಹೋರಾಡುವ ಅಸ್ತ್ರ ಆಯುರ್ವೇದ ಶಾಸ್ತ್ರಕ್ಕೆ ಇದೆ ಎಂಬುದನ್ನು ಅರಿತು ಆಯುಷ ಇಲಾಖೆ ಆಯುರ್ವೇದಲ್ಲಿರುವ ವಿಶೇಷ ಔಷಧಿ ಗಳನ್ನು ಅಳವಡಿಕೆ ಬಗ್ಗೆ ಲೇಖನ ರೂಪದಲ್ಲಿ ಜನ ಸಮುದಾಯಕ್ಕೆ ನೀಡಬೇಕಿದೆ ಎಂದರು.

ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಜನಾ ಧಿಕಾರಿ ಡಾ| ಆನಂದ ಕಟ್ಟಿ ಮಾತನಾಡಿ, ಪ್ರಸಕ್ತ
ದಿನಮಾನದಲ್ಲಿ ಎಲ್ಲರೂ ಒಪ್ಪುವಂತ ದೃಷ್ಠಿಕೋನ ಒಳಗೊಂಡ ಲೇಖನಗಳನ್ನು ಹೊರತರುವಂತಹ ಕಾರ್ಯದಲ್ಲಿ ಪ್ರವೃತ್ತರಾಗಬೇಕು ಎಂದರು.

ಬಿಎಲ್‌ಡಿಇ ಸಂಸ್ಥೆಯ ಆಡಳಿತಾಧಿಕಾರಿ ಡಾ| ಆರ್‌.ವಿ.ಕುಲಕರ್ಣಿ, ಪ್ರಾಚಾರ್ಯ ಡಾ| ಸಂಜಯ ಕಡ್ಲಿಮಟ್ಟಿ, ಡಾ| ಮಹಾಂತೇಶ ಬಿರಾದಾರ ಇದ್ದರು. ಮೈಸೂರು ಸರಕಾರಿ ಆಯುರ್ವೇದ ಕಾಲೇಜು ಪ್ರಾಧ್ಯಾಪಕ ಡಾ| ವಿ.ರಾಜೇಂದ್ರ, ಡಾ| ಶ್ರೀವತ್ಸ, ಹಾಸನದ ಎಸ್‌. ಡಿ.ಎಂ. ಕಾಲೇಜಿನ ಡಾ| ಕೆ.ಜೆ.ಗಿರೀಶ ಸೇರಿದಂತೆ ಉತ್ತರ ಕರ್ನಾಟಕದ ಆಯುಷ ವಿಭಾಗದ 20 ಆಯುರ್ವೇದ ಮಹಾವಿದ್ಯಾಲಯಗಳಿಂದ 100ಕ್ಕೂ ಹೆಚ್ಚು ಸಹಾಯಕ ಅಧ್ಯಾಪಕರು ಆಗಮಿಸಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.