ವಿಜಯಪುರ ಸಿದ್ಧೇಶ್ವರ ಸಂಕ್ರಾಂತಿ ಜಾತ್ರೆ ರದ್ದು- ಧಾರ್ಮಿಕ ಕಾರ್ಯಕ್ಕೆ ಸೀಮಿತ
Team Udayavani, Dec 21, 2020, 9:27 PM IST
ವಿಜಯಪುರ: ನಗರ ದೇವತೆ ಶ್ರೀ ಸಿದ್ದೇಶ್ವರ ಸಂಕ್ರಾಂತಿಯ 2021 ನಮ್ಮೂರ ಜಾತ್ರೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ.
ಸೋಮವಾರ ನಗರದಲ್ಲಿ ಶ್ರೀಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ಜರುಗಿದ ಜಾತ್ರಾ ಸಮಿತಿ ಹಾಗೂ ಉಪ ಸಮಿತಿಯ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಜಾತ್ರೆ ರದ್ದು ಮಾಡಲು ನಿರ್ಧರಿಸಲಾಗಿದೆ.
ಜಾತ್ರೆ ರದ್ದಾದರೂ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸರಳ ರೀತಿಯಲ್ಲಿ ಜಾತ್ರೆಯನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಶ್ರೀ ಸಿದ್ಧೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ