Vijayapura: ಸಾತ್ವಿಕ್ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾದ ಬಂಡೆಗಲ್ಲು

ಲಚ್ಯಾಣದತ್ತ ಧಾವಿಸಿರುವ ಬೆಳಗಾವಿಯ ಎಸ್.ಡಿ.ಆರ್.ಎಫ್. ತಂಡ

Team Udayavani, Apr 4, 2024, 7:44 AM IST

2-vijayapura

ವಿಜಯಪುರ: ವಿಫಲ ಕೊಳವೆ ಬಾವಿಗೆ ಬಿದ್ದಿರುವ ಲಚ್ಯಾಣದ ಸಾತ್ವಿಕ್ ಪ್ರಕರಣದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಮಗು ಸುರಕ್ಷಿತವಾಗಿದೆ, ಉಸಿರಾಟಕ್ಕೆ ಸಮಸ್ಯೆ ಆಗದಂತೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಆದರೆ 10 ಅಡಿ ಆಳದ ಬಳಿಕ ಕಾಣಿಸಿಕೊಂಡಿರುವ ಭಾರಿ ಗಾತ್ರದ ಬಂಡೆಗಲ್ಲು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ.

ಕೊಳವೆ ಬಾವಿಯ 16 ಅಡಿ ಆಳದಲ್ಲಿ ಸಾತ್ವಿಕ ಸಿಲುಕಿಕೊಂಡಿದ್ದು, ಭರದಿಂದ ಸಾಗಿಗಿರುವ ರಕ್ಷಣಾ ಕಾರ್ಯಾಚರಣೆಯಿಂದಾಗಿ ಈಗಾಗಲೇ ಸುಮಾರು 20 ಅಡಿ ದೂರದಿಂದ 10 ಅಡಿ ಆಳದ ವರೆಗೂ ಭೂಮಿ ಅಗೆದಿರುವ ರಕ್ಷಣಾ ಕಾರ್ಯಾಚರಣೆ ತಂಡ ಸಾತ್ವಿಕ್ ಸಿಲುಕಿರುವ ಸ್ಥಳದತ್ತ ಹೊರಟಿದ್ದಾರೆ.

ಆದರೆ 10 ಅಡಿ ಆಳದ ಬಳಿಕ ಭಾರಿ ಗಾತ್ರದ ಬಂಡೆ ಕಾಣಿಸಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಸ್ಟೋನ್ ಬ್ರೇಕರ್ ಯಂತ್ರದ ಸಹಾಯದಿಂದ ಬಂಡೆಗಲ್ಲು ಒಡೆಯುವ ಕೆಲಸದಲ್ಲಿ ತೊಡಗಿದ್ದು, ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಶೇ.30 ರಷ್ಟು ಮಾತ್ರ ಬಂಡೆಗಲ್ಲು ಒಡೆಯಲಾಗಿತ್ತು.

ಮಗು ಸಾತ್ವಿಕ್ 16 ಅಡಿ ಆಳಕ್ಕೆ ಸಿಲುಕಿದ್ದು, ಮಗು ಕನಿಷ್ಠ 2 ಅಡಿ ಎತ್ತರ ಇದ್ದು, ರಕ್ಷಣಾ ತಂಡ 20 ಅಡಿ ಆಳದ ವರೆಗೂ ಭೂಮಿಯನ್ನು ಅಗೆದು, ಬಳಿಕ ಸುರಂಗದ ಮೂಲಕ ಮಗು ಸಿಲುಕಿರುವ ಸ್ಥಳಕ್ಕೆ ಹೋಗಬೇಕಿದೆ.

ಈ ಮಧ್ಯೆ ಘಟನಾ ಸ್ಥಳದಲ್ಲಿ ಕತ್ತಲು ಆವರಿಸಿದ್ದರೂ ಜನರು ಸ್ಥಳಕ್ಕೆ ಧಾವಿಸಿ ಬರುತ್ತಿರುವುದು ಪೊಲೀಸರಿಗೆ ತಲೆನೋವಾಗಿದೆ. ವಿಜಯಪುರ ಜಿಲ್ಲೆ ಮಾತ್ರವಲ್ಲದೆ ನೆರೆಯ ಕಲಬುರಗಿ, ಮಹಾರಾಷ್ಟ್ರ ರಾಜ್ಯದಿಂದಲೂ ಜನರು ತಂಡೋಪ ತಂಡವಾಗಿ ಸ್ಥಳಕ್ಕೆ ಧಾವಿಸಿ ಬರುತ್ತಿದ್ದು, ಪೊಲೀಸರಿಗೆ ಜನರನ್ನು ನಿಯಂತ್ರಿಸುವುದೇ ಸಮಸ್ಯೆಯಾಗಿದೆ.

ಈ ಮಧ್ಯೆ ಸಾತ್ವಿಕ ರಕ್ಷಣಾ ಕಾರ್ಯಕ್ಕೆ ಬೆಳಗಾಯಿಂದ ಶ್ರೀಶೈಲ ಚೌಗಲಾ ನೇತೃತ್ವದಲ್ಲಿ ಎಸ್.ಡಿ.ಆರ್.ಎಫ್. ತಂಡ ಲಚ್ಯಾಣ ಗ್ರಾಮದ ಸ್ಥಳದತ್ತ ಧಾವಿಸುತ್ತಿದೆ. ಕಲಬುರಗಿಯ ಎಸ್. ಡಿ.ಆರ್.ಎಫ್. ತಂಡವನ್ನು ಕರೆಸಲಾಗುತ್ತಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.