ವಿಜಯಪುರ: ಮಳೆಗೆ 140 ಮನೆ, 1520 ಹೆಕ್ಟೇರ್ ಬೆಳೆಹಾನಿ

ಮಳೆ ತಗ್ಗಿದ ಮೇಲೆ ತೋಟಗಾರಿಕೆ, ಕೃಷಿ ಇಲಾಖೆ ಜಂಟಿ ಸಮೀಕ್ಷೆ

Team Udayavani, Aug 6, 2022, 5:31 PM IST

1-asasas

ವಿಜಯಪುರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ತಗ್ಗಿದ್ದರೂ, ಡೋಣಿ ನದಿ ತೀರದಲ್ಲಿ ಪ್ರವಾಹ ಮುಂದುವರೆದಿದೆ. ಅನೇಕ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದರೆ, 140 ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. 1520.60 ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಡೋಣಿ ಪ್ರವಾಹದಿಂದಾಗಿ ತಿಕೋಟಾ, ಬಬಲೇಶ್ವರ, ವಿಜಯಪುರ ತಾಲೂಕುಗಳ ವ್ಯಾಪ್ತಿಯಲ್ಲಿ 1520.60 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು ಹಾನಿಗೀಡಾಗಿವೆ.

ಮಳೆಯಿಂದದಾಗಿ ಸಿಂದಗಿ ತಾಲೂಕಿನಲ್ಲಿ 1, ದೇವರಹಿಪ್ಪರಗಿಯಲ್ಲಿ 6, ಬಬಲೇಶ್ವರ ತಾಲೂಕಿನಲ್ಲಿ 13, ಇಂಡಿ ತಾಲೂಕಿನಲ್ಲಿ 2, ಮುದ್ದೇಬಿಹಾಳ ತಾಲೂಕಿನಲ್ಲಿ 30, ವಿಜಯಪುರ ತಾಲೂಕಿನಲ್ಲಿ ಅತೀ ಹೆಚ್ಚು ಅಂದರೆ 86 ಒಟ್ಟು 140 ಕಚ್ಛಾ ಮನೆಗಳು ಹಾನಿಗೀಡಾಗಿವೆ.

ಡೋಣಿ ಪ್ರವಾಹಕ್ಕೆ ಸಂಬಂಧಿಸಿದಂತೆ ಈಗಾಗಲೇ ದಾಶ್ಯಾಳ, ದಾಶ್ಯಾಳ ಮೊದಲಾದ ಗ್ರಾಮಗಳಿಗೆ ಭೇಟಿ ನೀಡಿದ್ದು, ಅಹವಾಲು ಆಲಿಸಲಾಗಿದೆ, ಬೆಳೆಹಾನಿಗೆ ಸಂಬಂಧಿಸಿದಂತೆ ಪ್ರವಾಹ ಇಳಿಕೆಯಾದ ಕೂಡಲೇ ತೋಟಗಾರಿಕೆ-ಕೃಷಿ ಇಲಾಖೆ ಜಂಟಿ ಸಮೀಕ್ಷಾ ಕಾರ್ಯ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವವರ ತಿಳಿಸಿದ್ದಾರೆ.

ಎರಡು ದಿನಗಳಲ್ಲಿ 21.125 ಮೀ.ಮೀ. ಮಳೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ 48 ಗಂಟೆಗಳಲ್ಲಿ 21.115 ಮೀ.ಮೀ. ಮಳೆ ಸುರಿದಿದೆ.

ವಿಜಯಪುರ ತಾಲೂಕಿನಲ್ಲಿ 41.44  ಮೀ.ಮೀ, ಬಬಲೇಶ್ವರ ತಾಲೂಕಿನಲ್ಲಿ 66.2 ಮೀ.ಮೀ, ತಿಕೋಟಾ ತಾಲೂಕಿನಲ್ಲಿ 42.55 ಮೀ.ಮೀ, ಬಸವನ ಬಾಗೇವಾಡಿ ತಾಲೂಕಿನಲ್ಲಿ11.7 ಮೀ.ಮೀ, ನಿಡಗುಂದಿ ತಾಲೂಕಿನಲ್ಲಿ 3.1ಮೀ.ಮೀ ಮಳೆಯಾಗಿದೆ.

ಮುದ್ದೇಬಿಹಾಳ ತಾಲೂಕಿನಲ್ಲಿ 15.35 ಮೀ.ಮೀ, ತಾಳಿಕೋಟೆ ತಾಲೂಕಿನಲ್ಲಿ 7.8 ಮೀ.ಮೀ, ಇಂಡಿ ತಾಲೂಕಿನಲ್ಲಿ 3.84 ಮೀ.ಮೀ, ಚಡಚಚಣ ತಾಲೂಕಿನಲ್ಲಿ 8.85 ಮೀ.ಮೀ, ಸಿಂದಗಿ ತಾಲೂಕಿನಲ್ಲಿ 11.37 ಮೀ.ಮೀ, ದೇವರಹಿಪ್ಪರಗಿ 41.3 ಮೀ.ಮೀ ಮಳೆ ಸುರಿದಿದ್ದು, ತಿಕೋಟಾ ಪಟ್ಟಣದಲ್ಲಿ ಅತೀ ಹೆಚ್ಚು  42.55 ಮೀ.ಮೀ, ಮಳೆ ಸುರಿದಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.