UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್


Team Udayavani, Apr 16, 2024, 8:40 PM IST

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ : ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ ಮೂಲದ ಹುಬ್ಬಳ್ಳಿ ನಿವಾಸಿ ಕುಟುಂಬದ ಕುವರಿಯೊಬ್ಬಳು 100ನೇ ಸ್ಥಾನ ಪಡೆದಿದ್ದಾಳೆ.

ವಿಜಯಪುರ ಜಿಲ್ಲೆಯ ಮೂಲದವರಾದ ವಿಜೇತಾ ಭೀಮಸೇನ ಹೊಸಮನಿ ಎಂಬ ಯುವತಿಯೇ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಪಾಸಾಗಿದ್ದು, ಹಾಲಿ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ.

ಎಲ್‍ಕೆಜಿ-5ನೇ ತರಗತಿ ವರೆಗೆ ವಿಜಯಪುರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಓದಿರುವ ವಿಜೇತಾ, ಬಳಿಕ ಎಸ್‍ಎಸ್‍ಎಲ್‍ಸಿ ವರೆಗೆ ಬಾಗಲಕೋಟೆಯ ಬಸವೇಶ್ವರ ಇಂಟರನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅಧ್ಯಯನ ಮಾಡಿದ್ದಳು.

ಪಿಯುಸಿ ಓದಿಗೆ ಮರಳಿ ವಿಜಯಪುರಕ್ಕೆ ಬಂದ ವಿಜೇತಾ, ಪ್ರಥಮ ವರ್ಷವನ್ನು ನಗರದ ತುಂಗಳ ಪದವಿ ಪೂರ್ವ ಕಾಲೇಜಿನಲ್ಲಿ, ದ್ವಿತಿಯ ವರ್ಷದ ಅಧ್ಯಯನವನ್ನು ದರ್ಬಾರ ಕಾಲೇಜಿನಲ್ಲಿ ಮುಗಿಸಿದ್ದಳು.

ಪ್ಲ್ಯಾಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಗುಜರಾತ ರಾಜ್ಯದ ನ್ಯಾಷನಲ್ ಲಾ ಯುನಿವರ್ಸಿಟಿಯಲ್ಲಿ ಕಾನೂನು ಪದವಿಗಾಗಿ ಎಲ್‍ಎಲ್‍ಬಿ ಮುಗಿಸಿದ್ದು, ಕ್ರಿಮಿನಲ್ ಲಾ ವಿಷಯದಲ್ಲಿ ಚಿನ್ನದ ಪದಕದೊಂದಿಗೆ ಕಾನೂನು ಪದವಿ ಪಡೆದಿದ್ದಾಳೆ.

2020 ರಿಂದ ಮೂರು ಬಾರಿ ಯುಪಿಎಸ್ಸಿ ಪರೀಕ್ಷೆ ಎದುರಿಸಲು ಆರಂಭಿಸಿದ್ದ ವಿಜೇತಾ, 2023 ರ ಪಿಲ್ಮನರಿ ಪರೀಕ್ಷೆ, ಮೇನ್ ಎಕ್ಸಾಂ ಪಾಸ್ ಆಗಿ ಇಂಟರವ್ಯೂವ್ ಪಾಸ್ ಮಾಡಿ ಉತ್ತೀರ್ಣಳಾಗಿದ್ದಾಳೆ.

ಮನೆಯಲ್ಲೇ ಇದ್ದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ವಿಜೇತಾ ಹೊಸಮನಿ, ಆನ್‍ಲೈನ್ ತರಬೇತಿ ಪಡೆದಿದ್ದಳು. ಇದೀಗ 100ನೇ ಸ್ಥಾನದಲ್ಲಿ ರ್ಯಾಂಕಿಂಗ್ ಸಿಕ್ಕಿದ್ದು, ಭಾರತೀಯ ಕಂದಾಯ ಸೇವೆಯಲ್ಲಿ ಸೇವಾ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾಳೆ.

ಬ್ಯಾಂಕ್ ಉದ್ಯೋಗದಲ್ಲಿದ್ದ ವಿಜೇತಾ ತಂದೆ ಭೀಮಶೇನ ಹೊಸಮನಿ ಸ್ವಯಂ ನಿವೃತ್ತಿ ಪಡೆದಿದ್ದು, ಮಗಳ ಸಾಧನೆಗೆ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಮಕ್ಕಳು ಸಾಧನೆ ಮಾಡಿದ್ದನ್ನು ಕಣ್ತುಂಬಿಕೊಳ್ಳುವುದಕ್ಕಿಮತ ಭಾಗ್ಯ ಇನ್ನೇನಿದೆ ಎನ್ನುವ ಮೂಲಕ ಮಗಳ ಸಾಧನೆಗೆ ಹೆಮ್ಮೆಯ ಮಾತನಾಡಿದ್ದಾರೆ.

ಇದನ್ನೂ ಓದಿ: Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.