ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಗರಂ


Team Udayavani, Feb 21, 2021, 5:30 PM IST

villagers outrage against officers

ಮುದ್ದೇಬಿಹಾಳ: ಗ್ರಾಮೀಣ ಜನರಿಗೆ ಸರ್ಕಾರದ ಸೌಲಭ್ಯ ಒದಗಿಸಲು ನಿರ್ಲಕ್ಷ್ಯ ತೋರಿಸುತ್ತಿರುವ ಅ ಧಿಕಾರಿಗಳ ವಿರುದ್ಧ ಗರಂ ಆಗಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಬೈಲಕೂರ ಗ್ರಾಮದಲ್ಲಿ ತಾಲೂಕಾಡಳಿತದ ಅಧಿಕಾರಿಗಳ ಗ್ರಾಮವಾಸ್ತವ್ಯದಲ್ಲಿ ನಡೆಯಿತು.

ತಂಗಡಗಿ ಭಾಗದಲ್ಲಿ ಪಶು ಸಂಗೋಪನೆ ಆಸ್ಪತ್ರೆ, ವೈದ್ಯರು ಇಲ್ಲ. ಹೀಗಾಗಿ ಜಾನುವಾರುಗಳಿಗೆ ಸಕಾಲಕ್ಕೆ  ಚಿಕಿತ್ಸೆ ಸಿಗದೆ ಅವು ಸಾವನ್ನಪ್ಪುತ್ತಿವೆ. ಇತ್ತೀಚೆಗೆ ನೂರಾರು ಕುರಿಗಳು ಸಾವನ್ನಪ್ಪಿ ಕುರಿಗಾರರು ಸಂಕಷ್ಟದಲ್ಲಿದ್ದಾರೆ ಎಂದು ಕೆಲವರು ನೇರವಾಗಿಯೇ ತಹಶೀಲ್ದಾರ್‌ ಹಾಗೂ ಪಶು ಸಂಗೋಪನಾ ಇಲಾಖೆಯ ಅ ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಭಾರ ಎಡಿ ಡಾ|ಶಿವಾನಂದ ಮೇಟಿ ಈಗಾಗಲೇ ತಂಗಡಗಿ ಪಶು ಆಸ್ಪತ್ರೆಗೆ ವೈದ್ಯರು, ಸಿಬ್ಬಂದಿ ನಿಯೋಜನೆ ಪ್ರಸ್ತಾಪ ಮೇಲಧಿಕಾರಿಗಳಿಗೆ ಸಲ್ಲಿಸಿದೆ ಎಂದರು.

ಕಂದಾಯ ಇಲಾಖೆಯಡಿ ಜಮೀನುಗಳ ಪೋಡಿ ಪ್ರಕರಣ ಸರಿಯಾಗಿ ವಿಲೇವಾರಿ ಆಗುತ್ತಿಲ್ಲ. ಗ್ರಾಮಲೆಕ್ಕಾ ಧಿಕಾರಿಗಳು ಪೋಡಿ ಪ್ರಕರಣದಲ್ಲಿ ವಿನಾಕಾರಣ ಸತಾಯಿಸುತ್ತಾರೆ. ತಹಶೀಲ್ದಾರ್‌ ಕಚೇರಿಯಲ್ಲೂ ಸ್ಪಂದನೆ ಸಿಗುತ್ತಿಲ್ಲ ಎಂದು ಕೆಲವರು ಆರೋಪಿಸಿದರು.

ಕಾಲ್ನಡಿಗೆಯಲ್ಲಿ ಪರಿಶೀಲನೆ: ಅ ಧಿಕಾರಿಗಳ ತಂಡ ಗ್ರಾಮದ ವಿವಿಧೆಡೆ ಸಂಚರಿಸಿ ವಸ್ತುಸ್ಥಿತಿ  ಅವಲೋಕಿಸಿತು. ಈ ವೇಳೆ ವಾರ್ಡ್ ಗಳ ಜನತೆಯ ಅಹವಾಲು ಆಲಿಸಿ ದಾಖಲಿಸಿಕೊಳ್ಳಲಾಯಿತು. ಗ್ರಾಮದಲ್ಲಿ ಕೆಲವು ಓಣಿಗಳಲ್ಲಿ ಇನ್ನೂ ರಸ್ತೆ ಇಲ್ಲದ್ದರಿಂದ ಬಚ್ಚಲು ನೀರು ರಸ್ತೆ ಮೇಲೆಯೇ ಹರಿದು, ಅಲ್ಲಲ್ಲಿ ಕೊಳಚೆ ಸೃಷ್ಟಿಯಾಗಿ ಅನಾರೋಗ್ಯಕರ ಪರಿಸರ ಸೃಷ್ಟಿಯಾಗಿದ್ದನ್ನು ಕಂಡು ಗ್ರಾಪಂ ಪಿಡಿಒಗೆ ಸೂಚಿಸಿ ಸ್ವತ್ಛತೆಗೆ ಕ್ರಮ ಕೈಕೊಳ್ಳುವಂತೆ ಸೂಚಿಸಿದರು.

ಪಿಡಬ್ಲೂಡಿ ಅಧಿಕಾರಿ ಗೈರು: ವಾಸ್ತವ್ಯಕ್ಕೆ ಪಿಡಬ್ಲೂಡಿ ಅಧಿಕಾರಿಗಳು ಬಂದಿರಲಿಲ್ಲ. ಹೀಗಾಗಿ ಅವರ ಇಲಾಖೆ ಕುರಿತು ಚರ್ಚಿಸಲು, ಅಹವಾಲು ಸಲ್ಲಿಸಲು ಜನರಿಗೆ ಅವಕಾಶ ಸಿಗಲಿಲ್ಲ. ಇದರಿಂದ ಕೆಲವರು ಆಕ್ರೋಶಗೊಂಡು ಅಧಿ ಕಾರಿಗಳ ಬೇಜವಾಬ್ದಾರಿತನವನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದು ಶಿಸ್ತು ಕ್ರಮ ಕೈಕೊಳ್ಳುವಂತೆ ಆಗ್ರಹಿಸಿದರು.

ವಿವಿಧ ಇಲಾಖೆಗಳ ಅಧಿ ಕಾರಿಗಳು, ಪ್ರತಿನಿಧಿಗಳಾದ ರೇವಣೆಪ್ಪ ಮನಗೂಳಿ, ಎಸ್‌.ಎಸ್‌.ಹಂದ್ರಾಳ,  ಜಿ.ಎಸ್‌. ಶೀಲವಂತ, ಅಯ್ಯಪ್ಪ ಮಲಗಲದಿನ್ನಿ, ಡಾ|ಶಿವಾನಂದ ಮೇಟಿ, ಎನ್‌.ಬಿ.ನಾಟಿಕಾರ, ಉಮೇಶ ಲಮಾಣಿ, ಎ.ಎಸ್‌ .ಬಾಗವಾನ, ಎಲ್‌.ಬಿ.ಜಾಧವ, ಕೆ.ಎಂ.ಬಿದರಕುಂದಿ, ಡಾ|ಎಂ. ಎಸ್‌.ಪಾಟೀಲ, ಎಸ್‌.ಎಸ್‌.ಟಾಕಳಿ, ಜಿ.ವೈ.ಬಶೆಟ್ಟಿ, ಆರ್‌. ಎನ್‌.ಹಾದಿಮನಿ, ಚಂದ್ರಶೇಖರ, ಪಿ.ಆರ್‌.ಹಜೇರಿ, ಎಂ.ಎಂ. ಮದಭಾವಿ, ರಾಜೀವ ಬಿರಾದಾರ, ಅನೀಲಕುಮಾರ ಚವ್ಹಾಣ, ಎಂ.ಎಚ್‌.ತೇಲಿ, ರಾಹುಲ್‌ ಹೊನಸೂರೆ, ಡಿ.ಎನ್‌.ಕೋಗಲ್ಲ, ಎಚ್‌.ಆರ್‌.ಗುಡಗುಂಟಿ, ಎಂ.ಎ.ಮಾಗಿ, ವೀರೇಶ ಬಟಕುರ್ಕಿ, ಮುಲ್ಲಾ, ಯಂಕಪ್ಪ ಕ್ಷತ್ರಿ ಸೇರಿ 32 ಜನ ಭಾಗವಹಿಸಿದ್ದರು. ಬಿಜೆಪಿ ಧುರೀಣ ಜಗದೀಶ ಪಂಪಣ್ಣವರ ಇತರರಿದ್ದರು.

ಟಾಪ್ ನ್ಯೂಸ್

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.