ಸಿಂದಗಿಯಲ್ಲಿ ವಿಪ್ರ ಸಮಾಜದ ಸಮಾವೇಶ


Team Udayavani, Jan 5, 2018, 2:53 PM IST

bij-4.jpg

ಸಿಂದಗಿ: ಬ್ರಾಹ್ಮಣರು ಅನಾದಿಕಾಲದ ಹಿರಿಯರಿಂದ ಒಳ್ಳೆ ಸಂಸ್ಕಾರ ಪಡೆದುಕೊಂಡು ಬಂದಿದ್ದಾರೆ. ನಾವು ನಮ್ಮ ಒಳಿತಿಗಾಗಿ ಸಂಘಟಿತರಾಗಬೇಕು ಎಂದು ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಎನ್‌. ವೆಂಕಟನಾರಾಯಣ ಹೇಳಿದರು.

ಗುರುವಾರ ಪಟ್ಟಣದ ಅನುಗ್ರಹ ಕಲ್ಯಾಣ ಮಂಟಪದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಂಗ ಸಂಸ್ಥೆ ತಾಲೂಕು ಬ್ರಾಹ್ಮಣ ಸಂಘದ ವತಿಯಿಂದ ಹಮ್ಮಿಕೊಂಡ ಸಿಂದಗಿ ತಾಲೂಕು ಮಟ್ಟದ ವಿಪ್ರ ಸಮಾವೇಶ ಉದ್ಘಾಟಿಸಿ
ಅವರು ಮಾತನಾಡಿದರು.

ಬ್ರಾಹ್ಮಣರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡುವುದು ನಿಲ್ಲಿಸಬೇಕು. ವಿಪ್ರರು ಎಲ್ಲ ಸಮುದಾಯದೊಂದಿಗೆ ಹೊಂದಿಕೊಂಡು ಬಾಳುವ ಸಮಾಜವಾಗಿದೆ. ಸರಕಾರಿ ನೌಕರಿಗೆ ಅವಲಂಬಿತವಾಗದೇ ಸ್ವಾವಲಂಬಿ ಬದುಕು ಸಾಗಿಸುವ ಕೌಶಲ ಹೊಂದಬೇಕು ಎಂದರು.

ಬೆಂಗಳೂರಿನ ತೇಜಸ್ವಿಸೂರ್ಯ ಮಾತನಾಡಿ, ಒಂದು ಸಮಾಜ ಅಭಿವೃದ್ಧಿಯಾಗಬೇಕಾದರೆ ಯಾವುದೇ ಸರಕಾರದಿಂದ ಮತ್ತು ಸರಕಾರ ಮಾಡುವ ಯೋಜನೆಗಳಿಂದ ಸಾಧ್ಯವಿಲ್ಲ. ನಮ್ಮ ಬೌದ್ಧಿಕ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಆಗ ನಮ್ಮ ಸಮಾಜ ಬೆಳೆಯಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಅಂಬಿಕಾತನಯದತ್ತ ವೇದಿಕೆ ಅಧ್ಯಕ್ಷ ಡಾ| ಬಿ.ಆರ್‌. ನಾಡಗೌಡ, ಆರ್‌. ಲಕ್ಷ್ಮಿಕಾಂತ, ಎಂ.ಆರ್‌. ಶಿವಶಂಕರ, ಹಣಮಂತ್ರಾಯ ಕೊಟಬಾಗಿ, ಟಿ.ಎಚ್‌. ಕುಲಕರ್ಣಿ ಮಾತನಾಡಿದರು. 

ಗೋಷ್ಠಿಗಳಲ್ಲಿ ಗೋಪಾಲ ನಾಯಕ, ಡಾ| ಶೈಲಜಾ ಕೊಪ್ಪರ, ಸ್ವಾಮಿರಾವ್‌ ಕುಲಕರ್ಣಿ, ಪಂಡಿತಮಧ್ವಾಚಾರ್ಯ ಮೊಕಾಶಿ ಉಪನ್ಯಾಸ ನೀಡಿದರು.

ಸಾನ್ನಿಧ್ಯ ವಹಿಸಿದ ಸಿಂದಗಿ ಭೀಮಾಶಂಕರಮಠದ ಶ್ರೀ ಸದ್ಗುರು ದತ್ತಪ್ಪಯ್ಯ ಸ್ವಾಮಿಗಳು, ಕೆಂಗೇರಿಯ ಶ್ರೀ ಶಿವಚಿದಂಬರೇಶ್ವರ ಮಠದ ಶ್ರೀ ದಿವಾಕರ ದೀಕ್ಷಿತ, ಯರಗಲ್‌ ಬಿ.ಕೆ. ಗ್ರಾಮದ ಶ್ರೀ ಸಿದ್ದಶಂಕರಾನಂದ ಮಠದ ಶ್ರೀ ಸಿದ್ಧರಾಜ ಸ್ವಮಿಗಳು, ಗೋಕಾಕದ ಶ್ರೀ ಶಂಕರಾನಂದ ಸ್ವಾಮಿಗಳು, ಬಮ್ಮನಹಳ್ಳಿಯ ಶ್ರೀ ಭೀಮಾಶಂಕರ ಮಠದ ಶ್ರೀ ನರಸಿಂಹ ಮಹಾರಾಜರು ಆಶೀರ್ವಚನ ನೀಡಿದರು.

ಇದೇ ಸಂದರ್ಭದಲ್ಲಿ ವಿಪ್ರಸಾಧಕರಾದ ಗೋಪಾಲ ನಾಯಕ, ನಾರಾಯಣ ಕುಲಕರ್ಣಿ, ಶಾಂತಾಬಾಯಿ ಕೌತಾಳ, ಡಾ|ಜಯಶ್ರೀ ಮುಂಡೇವಾಡಿ, ಲತಾ ಜಹಾಗೀರದಾರ, ಮನೋಹರ ಜೋಶಿ, ರಂಗರಾವ ಖೇಡಗಿ, ರಘುನಾಥ ಕುಲಕರ್ಣಿ, ಗೋಪಾಲರಾವ ಕುಲಕರ್ಣಿ, ಚಿದಂಬರ ಸವಾಯಿ, ಪ್ರಕಾಶ ಅಕ್ಕಲಕೋಟ, ದತ್ತಾತ್ರಯ ಕುಲಕರ್ಣಿ, ಎಸ್‌.ಡಿ. ಜೋಶಿ, ಹಣಮಂತ ಪೋದ್ದಾರ, ಡಾ| ರಮೇಶ ಕುಲಕರ್ಣಿ, ಅಶೋಕ ಕುಲಕರ್ಣಿ, ಜಗನ್ನಾಥ ಕುಲಕರ್ಣಿ, ವಿನಯ ಕುಲಕರ್ಣಿ, ಡಾ|ಸಂದೀಪ ಪಾಟೀಲ, ದತ್ತಾತ್ರೆಯ ಜೈನಿ ಸೇರಿದಂತೆ ಇತರರನ್ನು ಸನ್ಮಾನಿಸಿ ಗೌರವಿಸಿದರು.

ತಾಲೂಕಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ಪಂಡಿತ ಕುಲಕರ್ಣಿ, ಕಾರ್ಯದರ್ಶಿ ಅವಧೂತ ಜೋಶಿ ಅವರು ವೇದಿಕೆ ಮೇಲೆ ಇದ್ದರು. ಪಿ.ಟಿ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕಿನ ವಿಪ್ರ ಸಮಾಜದ ಮಹಿಳೆಯರು ಸೇರಿದಂತೆ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.