Karnataka Polls ವೋಟ್ ಹಾಕುವ ವಿಡಿಯೋ ಮಾಡಿದ ಮತದಾರ: ವಿಡಿಯೋ ವೈರಲ್


Team Udayavani, May 10, 2023, 10:54 AM IST

ವೋಟ್ ಹಾಕುವ ವಿಡಿಯೋ ಮಾಡಿದ ಮತದಾರ: ವಿಡಿಯೋ ವೈರಲ್

ವಿಜಯಪುರ: ವ್ಯಕ್ತಿಯೊಬ್ಬ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ್ದನ್ನು ವಿಡಿಯೋ ಮಾಡಿದ್ದು, ಇದೀಗ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಗುಪ್ತ ಮತದಾನ ಮಾಡಬೇಕಿದ್ದ ಮತದಾರ ತಾನು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ್ದನ್ನು  ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಡಿದ್ದಾನೆ.

ಇದನ್ನೂ ಓದಿ:Karnataka Polls ಮಸ್ಕಿ: ಬಿಜೆಪಿ ಧ್ವಜವಿರುವ ಕಾರು ನಿಲ್ಲಿಸಿದ್ದಕ್ಕೆ ಗಲಾಟೆ

ಜೆಡಿಎಸ್ ಅಭ್ಯರ್ಥಿ ರಾಜುಗೌಡ ಪಾಟೀಲಗೆ ಮತ ಚಲಾಯಿಸಿದ ವಿಡಿಯೋ ಹರಿಬಿಟ್ಟಿದ್ದಾನೆ. ಇಂಥ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಎದುರಾಳಿ ಅಭ್ಯರ್ಥಿಗಳು ಆಗ್ರಹಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಬೆ.9 ಕ್ಕೆ ಶೇ.9.4 ಮತದಾನ

ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗಾಗಿ ಬುಧವಾರ ಬೆ. 9 ಗಂಟೆ ವರೆಗೆ ಶೇ. 9.4 ರಷ್ಟು ಮತದಾನವಾಗಿದೆ. ಜಿಲ್ಲೆಯ ಹಲವೆಡೆ ಮಂಗಳವಾರ ರಾತ್ರಿ ಅಲ್ಲಲ್ಲಿ ಮಳೆ ಸುರಿದಿದ್ದು, ಬಿಸಿಲ ತಾಪ ತಗ್ಗಿಸಿದೆ. ಹೀಗಾಗಿ ವಿಜಯಪುರ ನಗರ ಕ್ಷೇತ್ರ, ನಾಗಠಾಣ ಕ್ಷೇತ್ರದ ನಾಗಠಾಣ, ಇಂಡಿ ಕ್ಷೇತ್ರದ ಅಥರ್ಗಾ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಿಗ್ಗೆಯೇ ಬಿರುಸಿನ ಮತದಾನ ಕಂಡು ಬಂತು.

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.