ವಿಜಯಪುರ ಸಂಪೂರ್ಣ ಲಾಕ್ : ನಿಯಮ ಮೀರಿದವರಿಗೆ ಪೊಲೀಸ್ ಲಾಠಿ ರುಚಿ


Team Udayavani, Apr 24, 2021, 12:10 PM IST

ವಿಜಯಪುರ ಸಂಪೂರ್ಣ ಲಾಕ್ : ನಿಯಮ ಮೀರಿದವರಿಗೆ ಪೊಲೀಸ್ ಲಾಠಿ ರುಚಿ

ವಿಜಯಪುರ: ಕೋವಿಡ್ ಎರಡನೇ ಅಲೆಯ ವೇಗಕ್ಕೆ ಕರ್ನಾಟಕ ತತ್ತರಿಸಿದ್ದು, ಸೋಂಕು ಹರಡುವಿಕೆ ತಡೆಗೆ ಸರ್ಕಾರ ವಾರಾಂತ್ಯದ ಕರ್ಫ್ಯೂ ರೂಪದಲ್ಲಿ ಲಾಕ್ ಡೌನ್ ವಿಧಿಸಿದೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ವಿಜಯಪುರ ಜಿಲ್ಲೆಯಲ್ಲೂ ಕರ್ಫ್ಯೂ ಕಾರಣ ಸಂಪೂರ್ಣ ಸ್ತಬ್ಧವಾಗಿದೆ.

ವಿಜಯಪುರ ನಗರ ಸೇರಿದಂತೆ ಮುದ್ದೇಬಿಹಾಳ, ತಾಳಿಕೋಟೆ, ದೇವರಹಿಪ್ಪರಗಿ, ಸಿಂದಗಿ, ಆಲಮೇಲ, ಇಂಡಿ, ಚಡಚಣ, ತಿಕೋಟಾ, ಬಬಲೇಶ್ವರ, ಕೊಲ್ಹಾರ, ನಿಡಗುಂದಿ, ಬಸವನಬಾಗೇವಾಡಿ ತಾಲೂಕ ಕೇಂದ್ರಗಳು, ನಾಲತವಾಡ, ಹೂವಿನಹಿಪ್ಪರಗಿ ಹೀಗೆ ಜಿಲ್ಲೆಯ ಬಹುತೇಕ ಎಲ್ಲ ನಗರ-ಪಟ್ಟಣ ಪ್ರದೇಶಗಳಲ್ಲಿ ಲಾಕಡೌನ್ ಬಿಗಿಯಾಗಿದೆ.

ಜಿಲ್ಲೆಯಲ್ಲಿ ಕರ್ಫ್ಯೂ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಪೊಲೀಸರು ಶುಕ್ರವಾರ ಬೆಳಿಗ್ಗೆಯಿಂದಲೇ ಬೀದಿಗಿಳಿದಿದ್ದಾರೆ. ವಾರಾಂತ್ಯದ ಕರ್ಫ್ಯೂ ಮಧ್ಯೆ ಅಗತ್ಯ ವಸ್ತು ಖರೀದಿಗೆ ಶನಿವಾರ, ಭಾನುವಾರ ನಿರ್ಧಿಷ್ಟ ಸಮಯ ನಿಗದಿ ಮಾಡಿದ್ದರೂ, ಅದನ್ನು ಮೀರಿ ಅನಗತ್ಯವಾಗಿ ಮನೆಗಳಿಂದ ಹೊರಬಂದು ರಸ್ತೆಗಳಲ್ಲಿ ಓಡಾಡುವವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ.

ಸರ್ಕಾರ ಕೋವಿಡ್ ತಡೆಗಾಗಿಯೇ ಕರ್ಫ್ಯೂ ಹೆಸರಿನಲ್ಲಿ ವಾರಾಂತ್ಯದ ಲಾಕಡೌನ್ ಹೇರಲಾಗಿದೆ. ಈಗಾಗಲೇ ಸುದೀರ್ಘ ಲಾಕಡೌನ್ ಕಹಿ ಅನುಭವ ಹಾಗೂ ಪೊಲೀಸರ ದಂಡನೆಯ ಅರಿವಿದ್ದರೂ ಜನರು ಮಾಸ್ಕ್ ಇಲ್ಲದೇ ಓಡಾಡುವುದು, ವ್ಯಕ್ತಿಗತ ಅಂತರವಿಲ್ಲದೇ ಬೇಜವಾಬ್ದಾರಿ ನಡೆ ಕಂಡು ಬರುತ್ತಿದೆ. ಸರ್ಕಾರ ಏನೇ ನಿಯಮ ತಂದರೂ ಕೋವಿಡ್ ನಿಯಮ ಉಲ್ಲಂಘಿಸಿಯೇ ತೀರುತ್ತೇವೆ ಎಂದು ಹಠಕ್ಕೆ ಬಿದ್ದವರಂತೆ ವರ್ತಿಸುವವರಿಗೆ ಪೊಲೀಸರು ದಂಡ ವಿಧಿಸುವ, ಲಾಠಿ ಬೀಸಿ ರುಚಿ ತೋರಿಸುತ್ತಿದ್ದಾರೆ.

ಜನ ಬಸ್ ಇಲ್ಲದೇ ಕಂಗಾಲಾಗಿದ್ದ ಸಂದರ್ಭದಲ್ಲಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು, ಕರ್ಫ್ಯೂ ರೂಪದ ಲಾಕಡೌನ್ ಜಾರಿ ಸಂದರ್ಭದಲ್ಲಿ ಸಂಚಾರ ಸೇವೆ ನೀಡಲು ಮುಂದಾಗಿದ್ದಾರೆ. ಸಂಚಾರ ಸೇವೆಗಾಗಿ ನಿಲ್ದಾಣಕ್ಕೆ ಬಂದಿರುವ ಬಸ್ ಏರಲು ಪ್ರಯಾಣಿಕರೆ ಇದಲ್ಲದೇ ನಿಲ್ದಾಣಗಳು ಬೇಕೋ ಎನ್ನುತ್ತಿವೆ.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.