ಭೀಮನ ಬಾವಿ ಸ್ವಚ್ಛತಾ ಕಾರ್ಯ


Team Udayavani, Jul 4, 2022, 3:03 PM IST

17well

ತಾಳಿಕೋಟೆ: ಖಾಸ್ಗತೇಶ್ವರ ಮಠದ ಗಂಗಸ್ಥಳದ ಮೂಲ ಸ್ಥಾನವಾಗಿರುವ ರಾಜವಾಡೆಯಲ್ಲಿಯ ಪುರಾತನ ಭೀಮನ ಬಾವಿ ಸ್ವತ್ಛತಾ ಕಾರ್ಯ ಶ್ರೀಮಠದ ಬಾಲ ಶಿವಯೋಗಿ ಸಿದ್ದಲಿಂಗ ದೇವರ ಸಮ್ಮುಖದಲ್ಲಿ ರವಿವಾರ ಬೆಳಗ್ಗೆ 7ರಿಂದ 10ರವರೆಗೆ ಭಕ್ತ ಸಮೂಹದಿಂದ ನಡೆಯಿತು.

ಸುಮಾರು ಮೂರು ವರ್ಷದಿಂದ ಕಾಡಿದ ಕೊರೊನಾದಿಂದ ಖಾಸ್ಗೇಶ್ವರ ಜಾತ್ರಾ ಮಹೋತ್ಸವವನ್ನು ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಕೇವಲ ಪೂಜೆ ಸೀಮಿತಗೊಳಿಸಲಾಗಿತ್ತು. 3 ವರ್ಷಗಳಿಂದ ಗಂಗಸ್ಥಳ ಕಾರ್ಯ ಭೀಮನ ಬಾವಿಯಲ್ಲಿ ನಡೆಯದ ಕಾರಣ ಬಾವಿಯಲ್ಲಿ ಕಲ್ಲು ಚಿಪ್ಪಡಿಗಳು, ಕಪ್ಪೆ ಜೊಂಡು ಅಲ್ಲದೇ ಕಟ್ಟಿಗೆ ಇನ್ನಿತರಗಳಿಂದ ಹೂಳು ತುಂಬಿಕೊಂಡಿತ್ತು. ಇದನ್ನು ಗಮನಿಸಿದ ಖಾಸ್ಗತ ಭಕ್ತ ವೃಂದ ಹಾಗೂ ಸಾಮಾಜಿಕ ಕಾರ್ಯಕರ್ತರ ಪಡೆ ರವಿವಾರ ಬಾವಿ ಸ್ವತ್ಛತಾ ಕಾರ್ಯದಲ್ಲಿ ತೊಡಗಿದ್ದರು. ಬಾವಿಯಲ್ಲಿಯ ಶೇ. 90ರಷ್ಟು ಸ್ವಚ್ಛಗೊಳಿಸುವುದರೊಂದಿಗೆ ಬಾವಿಗೆ ಪುನಶ್ಚೇತನ ನೀಡುವ ಕಾರ್ಯವನ್ನು ಮಾಡಿರುವುದು ಜನರ ಪ್ರಶಂಸೆಗೆ ಕಾರಣವಾಗಿದೆ.

ಸುಮಾರು ನೂರಾರು ವರ್ಷಗಳ ಪುರಾತನ ಭೀಮನ ಬಾವಿ ಸ್ವಚ್ಛಂದವಾಗಿ ಮತ್ತು ಜನರ ಉಪಯೋಗಕ್ಕೆ ಬರುವಂತೆ ಸ್ವತ್ಛಗೊಳಿಸಲಾಯಿತು. ಈ ಬಾವಿಯಲ್ಲಿ ಕೇವಲ ಜಾತ್ರಾ ಉತ್ಸವಗಳ ಗಂಗಸ್ಥಳ ಅಷ್ಟೇ ಅಲ್ಲದೇ ಪಟ್ಟಣದಲ್ಲಿ ವಿವಿಧ ವೈಯಕ್ತಿಕ ಮದುವೆ, ಮುಂಜುವಿ ಇನ್ನಿತರ ಕಾರ್ಯಕ್ರಮಗಳಿಗೆ ಯೋಗ್ಯವಾಗಿರುವ ಬಾವಿ ಇದೊಂದೆ ಆಗಿದೆ. ಇದನ್ನು ಗಮನಿಸಿದ ಭಕ್ತರು ನಮ್ಮೂರಿನ ಹೆಮ್ಮೆಯ ಭೀಮನ ಬಾವಿಯನ್ನು ಸ್ವಚ್ಛಗೊಳಿಸಲು ವಿವಿಧ ರೀತಿಯ ತಂಡಗಳನ್ನು ರಚಿಸಿಕೊಂಡು ಸ್ವಚ್ಛತೆಗೆ ಮುಂದಾಗಿದ್ದು ಶ್ಲಾಘನೀಯವಾಗಿದೆ. ಈ ಬಾರಿ ಖಾಸ್ಗತೇಶ್ವರ ಜಾತ್ರಾ ಮಹೋತ್ಸವ ಜು. 4ರಿಂದ ಆರಂಭಗೊಳ್ಳಲಿದ್ದು ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ರೀತಿಯ ತಯಾರಿ ಕೈಗೊಳ್ಳಲಾಗುತ್ತಿದೆ. ಸ್ವಚ್ಛತಾ ಕಾರ್ಯದಲ್ಲಿ ಪುರಸಭೆ ಸದಸ್ಯರು, ಖಾಸ್ಗತ ಭಕ್ತವೃಂದ ಅಲ್ಲದೇ ಶ್ರೀಮಠದ ಸೇವಕರು, ಸಾಮಾಜಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.