Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್


Team Udayavani, May 5, 2024, 6:55 PM IST

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

ವಿಜಯಪುರ: ಪ್ರಜ್ವಲ್ ಪ್ರಕರಣ ಅತ್ಯಂತ ಹೇಯ ಹಾಗೂ ಅತಿರೇಕದ ಕೃತ್ಯ ಎಂದು ಹರಿಹಾಯ್ದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಮಹಿಳೆಯರು ಜೆಡಿಎಸ್ ಪಕ್ಷದ ಮೇಲೆಯೇ ಅಸಹ್ಯ ಪಡುವಂತಾಗಿದೆ. ಜೆಡಿಎಸ್ ಸಂಸದನ ಈ ಹೀನ ಕೃತ್ಯ ಖಂಡಿತ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ಟೀಕಾ ಪ್ರಹಾರ ನಡೆಸಿದರು.

ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಂಥ ಪ್ರಕರಣಗಳಿಂದ ಜನರು ಸಾರ್ವಜನಿಕ ಬದುಕಿನಲ್ಲಿ ಇರುವವರ ಬಗ್ಗೆ ವಿಶ್ವಾಸ ಕಳೆದುಕೊಳ್ಳುತ್ತಾರೆ. ಕೃತ್ಯದ ಪೆನ್‍ಡ್ರೈವ್ ಬಹಿರಂಗದ ಹಿಂದೆ ಕಾಂಗ್ರೆಸ್ ನಾಯಕರಿದ್ದಾರೆ ಎಂದು ಆರೋಪಿಸುವವರು, ಇಂಥ ಹೀನ ಕೆಲಸ ಮಾಡಲು ಹೇಳಿದ್ದು ನಾವೇ ಎಂದು ತಿರುಗೇಟು ನೀಡಿದರು.

ಎಸ್‍ಐಟಿ ತನಿಖೆ ನಡೆಸುತ್ತಿದ್ದು, ಸತ್ಯ ಹೊರ ಬರಲಿದೆ. ಈ ಹಂತದಲ್ಲಿ ನಾವು ಏನನ್ನೂ ಮಾತನಾಡಬಾರದು. ಗೃಹ ಸಚಿವನಾಗಿಯೂ ಕೆಲಸ ಮಾಡಿದ್ದೇನೆ, ಕಾನೂನು ತನ್ನ ಕೆಲಸ ಮಾಡಲಿದೆ. ಸಿಡಿ ಹಿಂದೆ ಕಾಂಗ್ರೆಸ್‍ ನಾಯಕರು ಇಲ್ಲ, ಸಿಡಿ ವಿಚಾರ ಕೀಳು ಮಟ್ಟದ್ದು, ವೈಯುಕ್ತಿಕ ಕೇಸ್, ಹನಿಟ್ರ್ಯಾಪ್ ಮಾಡೋದು ಕೀಳು ಮಟ್ಟದ ನಡೆ. ಇಂಥ ಕೀಳು ಮನಸ್ಥಿತಿಯಿಂದ ಹೊರ ಬರಬೇಕಿದೆ ಎಂದರು.

ರಾಜಕಾರಣದಲ್ಲಿ ಟೀಕೆ ಟಿಪ್ಪಣೆ, ಆರೋಪ ಪ್ರತ್ಯಾರೋಪ ಮಾಡಲಿ. ಆದರೆ ಲೈಂಗಿಕ ಹಗರಣದ ಕೃತ್ಯಗಳ ಸಿ.ಡಿ., ಪೆನ್‍ಡ್ರೈವ್ ನಂಥ ಕೃತ್ಯಗಳು ನಿಲ್ಲಬೇಕು. ಬದಲಾಗಿ ಅಭಿವೃದ್ಧಿ ವಿಷಯದ ಮೇಲೆ ಚರ್ಚೆ, ಟೀಕೆ, ಆರೋಪ ಮಾಡಲಿ ಎಂದರು.

ಪ್ರಜ್ವಲ್ ರೇವಣ್ಣ ಗಂಭೀರ ಪ್ರಕರಣವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಖಂಡಿತಾ ಇದು ಪರಿಣಾಮ ಬೀರಲಿದೆ. ಇಂಥ ಕೆಲಸ ಮಾಡಲು ಯಾರೂ ಹೇಳಿಲ್ಲ, ಪ್ರಜ್ವಲ್ ತಂದೆ ತಾಯಿಯೂ ಈ ಬಗ್ಗೆ ಬುದ್ದಿವಾದ ಹೇಳಬೇಕಿತ್ತು ಎಂದರು.

ಟಾಪ್ ನ್ಯೂಸ್

7

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

2

‌Bollywood: ಮತ್ತೆ ನಿರ್ದೇಶನದತ್ತ ಕರಣ್‌ ಜೋಹರ್:‌ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

Chitradurga; ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ವಿಜಯೇಂದ್ರ

1

ಕಾರ್ತಿ ಸಿನಿ ಕೆರಿಯರ್‌ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್‌ -2ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟನೆ

Puttur: ಅಪಘಾತದ ಗಾಯಾಳು ಸಾವು

Puttur: ಅಪಘಾತದ ಗಾಯಾಳು ಸಾವು

ಹೊಸಂಗಡಿ: ಪತಿಯಿಂದ ಪತ್ನಿಗೆ ಹಲ್ಲೆ

ಹೊಸಂಗಡಿ: ಪತಿಯಿಂದ ಪತ್ನಿಗೆ ಹಲ್ಲೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

China ನಮ್ಮ ಜಾಗ ಅತಿಕ್ರಮಿಸಿದೆ, 56 ಇಂಚಿನ ಎದೆ ಎಲ್ಲಿದೆ?: ಖರ್ಗೆ

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.