ಯಾರಿಗೆ ಒಲಿಯಲಿದೆ ಅಧ್ಯಕ್ಷ ಗಾದಿ?

ಪುರಸಭೆಯಲ್ಲಿ ಅಧಿಪತ್ಯ ಸಾಧಿಸಲು ಬಿಜೆಪಿ-ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ

Team Udayavani, Jun 4, 2019, 10:49 AM IST

vp-tdy-2..

ಇಂಡಿ: 23 ಸದಸ್ಯ ಬಲದ ಇಂಡಿ ಪುರಸಭೆಯಲ್ಲಿ ಮತದಾರರು ನೀಡಿದ ತೀರ್ಪು ಅತಂತ್ರ ಸ್ಥಾನಕ್ಕೆ ನಿಂತಿದೆ. ಹಾಗಾದರೆ ಅಧಿಕಾರದ ಗದ್ದುಗೆ ಬಿಜೆಪಿಗೋ ಕಾಂಗ್ರೆಸ್‌ ತೆಕ್ಕೆಗೋ ಎಂಬುದು ಜನರಲ್ಲಿ ಕುತೂಹಲ ಮೂಡಿಸಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸಂಖ್ಯಾಬಲ ಬಿಜೆಪಿ ಹೊಂದಿದ್ದರೂ ಅದಕ್ಕೆ ಅಧಿಕಾರದ ಗದ್ದುಗೆ ಏರಲಾಗಲಿಲ್ಲ, ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವಂತಾಯಿತು. ಹಾಗೆ ಇಂಡಿ ಪುರಸಭೆ ಅಧಿಕಾರವೂ ಸಹ ಹೆಚ್ಚು ಸ್ಥಾನ ಪಡೆದ ಬಿಜೆಪಿಗೆ ಲಭಿಸುವುದೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಭಾರತೀಯ ಜನತಾ ಪಕ್ಷ 11 ಸ್ಥಾನ, ಕಾಂಗ್ರೆಸ್‌ 8 ಸ್ಥಾನ, ಜಾತ್ಯತೀತ ಜನತಾದಳ 2, ಪಕ್ಷೇತರರು 2 ಸ್ಥಾನ ಗಳಿಸಿದ್ದಾರೆ. ಬಹುಮತಕ್ಕೆ ಓರ್ವ ಸದಸ್ಯರ ಬಲ ಬಿಜೆಪಿಗೆ ಬೇಕಾದರೆ ಕಾಂಗ್ರೆಸ್‌ ಪಕ್ಷಕ್ಕೆ 4 ಸದಸ್ಯರ ಬಲ ಬೇಕು. ಓರ್ವ ಸದಸ್ಯರ ಬಲ ಪಡೆದು ಪುರಸಭೆಯಲ್ಲಿ ಕೇಸರಿ ಧ್ವಜ ಹಾರುವುದೋ 4 ಸದಸ್ಯರ ಬೆಂಬಲ ಪಡೆದು ಕೈ ಮೇಲುಗೈ ಸಾಧಿಸುತ್ತದಾ ಗೊತ್ತಿಲ್ಲ.

ಹಿಂದಿನ ಅವಧಿ ಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಪಡೆದರೆ ಕೆಜೆಪಿ 3 ಸ್ಥಾನ ಪಡೆದಿತ್ತು. ಕಾಂಗ್ರೆಸ್‌ ಪಕ್ಷ 7 ಸ್ಥಾನ, ಜೆಡಿಎಸ್‌ 3 ಸ್ಥಾನ, ಪಕ್ಷೇತರರು 2 ಸ್ಥಾನ ಪಡೆದಿದ್ದರು. ಆದರೆ 7 ಸ್ಥಾನ ಪಡೆದ ಕಾಂಗ್ರೆಸ್‌ ಪಕ್ಷ ಶಾಸಕ ಯಶವಂತರಾಯಗೌಡ ಪಾಟೀಲರ ಶತಪ್ರಯತ್ನದಿಂದ ಪಕ್ಷೇತರರ ಹಾಗೂ ಇತರರ ಬೆಂಬಲ ಪಡೆದು 5 ವರ್ಷವೂ ಅಧಿಕಾರ ನಡೆಸಿದರೆ ಬಿಜೆಪಿ ವಿರೋಧ ಪಕ್ಷದಲ್ಲಿ ಕೂಡಬೇಕಾಯಿತು.

ಈ ಬಾರಿ 11 ಸದಸ್ಯ ಬಲ ಹೊಂದಿರುವ ಬಿಜೆಪಿಗೆ ಓರ್ವ ಅಭ್ಯರ್ಥಿ ಬೆಂಬಲ ಬೇಕಷ್ಟೆ. ಅದು ಸರಳವೆಂದು ಮೇಲ್ನೋಟಕ್ಕೆ ಕಂಡರೂ ಕಾರ್ಯರೂಪಕ್ಕೆ ಬರುವುದು ಕಠಿಣವಾಗಿ ತೋರುತ್ತಿದೆ. ಅಕಾರದ ಗದ್ದುಗೆಗೆ ಏರಲು ಎರಡು ಜನ ಪಕ್ಷೇತರರಲ್ಲಿ ಓರ್ವರನ್ನು ಅಥವಾ ಜೆಡಿಎಸ್‌ ಪಕ್ಷದ ಇಬ್ಬರಲ್ಲಿ ಒಬ್ಬರ ಬೆಂಬಲ ಬಿಜೆಪಿ ಪಡೆಯಲೇಬೇಕು. 4 ಸದಸ್ಯರ ಬೆಂಬಲ ಪಡೆದು ಕಾಂಗ್ರೆಸ್‌ ಪಕ್ಷ ಅಧಿಕಾರದ ಗದ್ದುಗೆ ಏರಲು ತೆರೆ ಮರೆಯಲ್ಲಿ ಪ್ರಯತ್ನಿಸುತ್ತಿದೆ. ಓರ್ವ ಅಭ್ಯರ್ಥಿ ಬೆಂಬಲ ಪಡೆದು ಬಿಜೆಪಿ ಅಧಿಕಾರ ಹಿಡಿಯುವುದೋ ಅಥವಾ ಕಾಂಗ್ರೆಸ್‌ ಪಕ್ಷ ಅಧಿಕಾರದ ಗದ್ದುಗೆಗೆ ಏರುವುದೋ ಕಾದು ನೋಡಬೇಕು.

•ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.