ಪಂಚಮಸಾಲಿ ಮೂರು ಪೀಠ ಒಗ್ಗೂಡಿಸುತ್ತೇವೆ; ಗುರುಲಿಂಗ ಜಂಗಮಶ್ರೀ


Team Udayavani, May 6, 2022, 12:54 PM IST

ಪಂಚಮಸಾಲಿ ಮೂರು ಪೀಠ ಒಗ್ಗೂಡಿಸುತ್ತೇವೆ; ಗುರುಲಿಂಗ ಜಂಗಮಶ್ರೀ

ವಿಜಯಪುರ: ಹೆಚ್ಚು ಜನಸಂಖ್ಯೆ ಇರುವ ಪಂಚಮಸಾಲಿ ಸಮಾಜದಲ್ಲಿ ವೈಚಾರಿಕ ಭಿನ್ನತೆಯೂ ಸಹಜ. ಎಲ್ಲ ಪೀಠಗಳೂ ನಮ್ಮವೇ, ಮೂರು ಪೀಠಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇವೆ. ನಾವು ಹಾಗೂ ನಮ್ಮ ಟ್ರಸ್ಟ್ ಪಂಚಮಸಾಲಿ ಸಮಾಜವನ್ನು ಜೋಡಿಸುವ ಸೂಜಿ- ದಾರದ ಕೆಲಸ ಮಾಡಲಿದೆಯೇ ಹೊರತು ತುಂಡರಿಸುವ ಕತ್ತರಿ ಕೆಲಸ ಮಾಡದು ಎಂದು ಪಂಚಶಕ್ತಿ ಕಾಯಕ ಶಕ್ತಿ ಟ್ರಸ್ಟ್ ಗೌರವಾಧ್ಯಕ್ಷ ಅಥಣಿಯ ಕಕಮರಿ ರಾಯಲಿಂಗೇಶ್ವರ ಸಂಸ್ಥಾನದ ಮಠದ ಅಭಿನವ ಗುರುಲಿಂಗಜಂಗಮ ಶ್ರೀಗಳು ಹೇಳಿದರು.

ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀರ್ಘ ಇತಿಹಾಸ ಹೊಂದಿರುವ ಪಂಚಮಸಾಲಿ ಸಮಾಜದಲ್ಲಿ ಆಧುನಿಕ ಜೀವನದ ಪರಿಣಾಮ ಧರ್ಮ ಸಂಸ್ಕಾರದಿಂದ ದೂರವಾಗಿದ್ದೇವೆ. ಹೀಗಾಗಿ ಸಮಾಜದ ಜನರಲ್ಲಿ ಸಂಸ್ಕೃತಿ, ಸಂಸ್ಕಾರ, ಧರ್ಮ, ಸಾಧನೆ, ಆಧ್ಯಾತ್ಮ ಚಿಂತನೆಗಳನ್ನು ಮೈಗೂಡಿಸಿಕೊಳ್ಳಲು ಪಂಚಶಕ್ತಿ. ಸಮಾಜದ ಜನರಲ್ಲಿ ಧಾರ್ಮಿಕ ಸಂಸ್ಕಾರ ಜಾಗೃತಿಗಾಗಿ ಮೇ 9 ರಿಂದ 11 ರ ವರೆಗೆ ಸೋಲಾಪುರ ರಸ್ತೆಯಲ್ಲಿರುವ ಅಲ್ಲಮಪ್ರಭು ಶಾಲೆಯಲ್ಲಿ ಲಿಂಗ ದೀಕ್ಷೆ, ಚಿಂತನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಪಂಚಶಕ್ತಿ ಕಾಯಕ ಟ್ರಸ್ಟ್ ಸಹಯೋಗದಲ್ಲಿ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವ ಸಮೂಹದಲ್ಲಿ ಸಮಾಜದ ಯುವಶಕ್ತಿಗೆ ಧರ್ಮ ಮಾರ್ಗದ ಜೀವನಕ್ಕಾಗಿ ಸಂಸ್ಕಾರ ನೀಡಲು ಈ ಲಿಂಗ ದೀಕ್ಷೆ-ಚಿಂತನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸದರಿ ಸಮಾರಂಭದಲ್ಲಿ ರಾಜಕೀಯ ನಾಯಕರು ಮುಕ್ತವಾಗಿ ಪಾಲ್ಗೊಳ್ಳಲು ಅವಕಾಶವಿದೆ. ಆದರೆ ರಾಜಕೀಯ ನಾಯಕರಿಗೆ ಭಾಷಣ ಮಾಡಲು ಅವಕಾಶ ಇಲ್ಲ ಎಂದರು.

ಇದನ್ನೂ ಓದಿ:ಆದಿಶಂಕರರ ಅದ್ವೈತ ತತ್ತ್ವವೇ ಭಾರತದ ಆಧಾರಸ್ತಂಭ: ಸಚಿವ ಅಶ್ವಥ ನಾರಾಯಣ

ಸಿದ್ಧಶ್ರೀ ಅದ್ವೈತ ಆಶ್ರಮದ ಸಂಗಮೇಶ ಶರಣರು, ಟ್ರಸ್ಟ್ ಸಂಚಾಲಕ ಮಲ್ಲನಗೌಡ ಪಾಟೀಲ ಮನಗೂಳಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.