Women cestoball ವಿಶ್ವಕಪ್ :ಮಹಿಳಾ ವಿವಿಯ ಶೃತಿ ಉತ್ತಮ ಪ್ರದರ್ಶನ


Team Udayavani, Jun 9, 2023, 6:26 PM IST

1-sd-sdsads

ವಿಜಯಪುರ: ಬೆಂಗಳೂರಿನಲ್ಲಿ ನಡೆದ ಮಹಿಳಾ ಸಿಸ್ಟೋಬಾಲ್ ಮೊದಲ ವಿಶ್ವಕಪ್‍ನಲ್ಲಿ ಭಾರತೀಯ ವನಿತೆಯರ ತಂಡ ದ್ವಿತಿಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕನ್ನಡತಿಯ ಪಾಲೂ ಇದೆ. ಭಾರತೀಯ ತಂಡದ ವಿಜಯದಲ್ಲಿ ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೂ ತಂಡದಲ್ಲಿದ್ದದ್ದು ಪ್ರಶಂಸನಾರ್ಹ.

ಈ ಅಂತಿಮ ಹೋರಾಟದಲ್ಲಿ ಅರ್ಜೆಂಟೀನಾ ಗೆಲ್ಲುವ ಮೂಲಕ ಮಹಿಳಾ ವಿಶ್ವಕಪ್ ಮೊದಲ ಕಪ್ ತನ್ನದಾಗಿಸಿಕೊಂಡಿದೆ. ಭಾರತ ರನ್ನರ್ ಪ್ರಶಸ್ತಿ ಪಡೆದರೈ ವಿಶ್ವ ಮಟ್ಟದಲ್ಲಿ ವಿಶೇಷವಾಗಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಮೇ ಕೊನೆ ವಾರದಲ್ಲಿ ನಡೆದ ಸಿಸ್ಟೋಬಾಲ್ ಮಹಿಳಾ ವಿಶ್ವಕಪ್‍ನಲ್ಲಿ ಭಾರತ, ಶ್ರೀಲಂಕಾ ಅರ್ಜೆಂಟೀನಾ, ಬಾಂಗ್ಲಾ, ಭೂತಾನ ಮತ್ತು ಪ್ರಾನ್ಸ್ ದೇಶಗಳು ಭಾಗವಹಿಸಿದ್ದವು. ಸದರಿ ಸ್ಪರ್ಧೆಯಲ್ಲಿ ಅಂತಿಮ ಹಂತದಲ್ಲಿ ಅರ್ಜೆಂಟೀನಾ-ಭಾರತದ ವನಿತೆಯರು ಮುಖಾಮುಖಿಯಾಗಿದ್ದರು.

ಭಾರತ ತಂಡ ಕನ್ನಡತಿ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶೃತಿ ಟಿ.ಎಸ್. ಅತ್ಯುತ್ತಮ ಪ್ರದರ್ಶನದೊಂದಿಗೆ ಎರಡನೆಯ ಸ್ಥಾನ ಪಡೆದು, ಮೊದಲ ವಿಶ್ವಕಪ್‍ನಲ್ಲಿ ಇತಿಹಾಸ ಬರೆದಿದ್ದಾರೆ.

ಕ್ರೀಡಾಪಟು-ವಿದ್ಯಾರ್ಥಿನಿ ಶೃತಿ ಟಿ.ಎಸ್. ಸಾಧನೆಗೆ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಬಿ.ಎಸ್.ನಾವಿ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಸಕ್ಪಾಲ್ ಹೂವಣ್ಣ ಸೇರಿದಂತೆ ಇತರರು ಅಭಿನಂದಿಸಿದ್ದಾರೆ.

ಟಾಪ್ ನ್ಯೂಸ್

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sad-sd

Asian Games; ತೇಜಿಂದರ್‌ ಗೆ ಚಿನ್ನ , ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಗೆ ತೃಪ್ತಿ

1-sadasd

Asian Games:100 ಮೀಟರ್ ಹರ್ಡಲ್ಸ್‌ನಲ್ಲಿ ವಿವಾದಾತ್ಮಕ ಕ್ಷಣ!;ಬೆಳ್ಳಿ ಗೆದ್ದ ಭಾರತದ ಜ್ಯೋತಿ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.