ಮೆದುಳು-ಬಾಯಿಗೆ ಲಿಂಕ್ ಇಲ್ಲದವರಿಗೆ ಉತ್ತರ ಕೊಡುವ ಅಗತ್ಯವಿಲ್ಲ: ಯಶವಂತ್ರಾಯಗೌಡ ತಿರುಗೇಟು


Team Udayavani, May 28, 2022, 4:30 PM IST

ಮೆದುಳು-ಬಾಯಿಗೆ ಲಿಂಕ್ ಇಲ್ಲದವರಿಗೆ ಉತ್ತರ ಕೊಡುವ ಅಗತ್ಯವಿಲ್ಲ: ಯಶವಂತ್ರಾಯಗೌಡ ತಿರುಗೇಟು

ವಿಜಯಪುರ : ಅನಗತ್ಯ ಹಾಗೂ ಆಧಾರ ರಹಿತವಾಗಿ ನಾಯಕರ ತೇಜೋವಧೆ ಮಾಡುವ ಶಾಸಕ ಯತ್ನಾಳ ಅವರಿಗೆ ಮಾಧ್ಯಮಗಳು ಹೆಚ್ಚಿನ ಆದ್ಯತೆ ನೀಡಬಾರದು. ಯಾರೋ ಹಿಂದೆನಿಂತು ಹೇಳುತ್ತಾರೆಂದು ಯತ್ನಾಳ ಮಾತನಾಡುತ್ತಿದ್ದಾರೆ ಎನಿಸುತ್ತದೆ. ಮೆದುಳು ಮತ್ತು ಬಾಯಿಗೆ ಲಿಂಕ್ ಇಲ್ಲದವರಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರಿಗೆ ಸಾಕ್ಷಾಧಾರಗಳೇ ಇಲ್ಲದೇ ಉಡಾಫೆ ಮಾತನಾಡುವ ಪ್ರವೃತ್ತಿ ಇದೆ. ಇಂಥವರು ಮಾಡುವ ಆಧಾರ ರಹಿತ ಹೇಳಿಕೆ, ಟೀಕೆ ಟಿಪ್ಪಣೆಗೆ ಉತ್ತರ ಕೊಡುವುದಿಲ್ಲ.  ರಾಜಕೀಯ ಸೂಕ್ಷ್ಮತೆ, ಸೂಕ್ಷ್ಮ ಗ್ರಾಹಿತ್ವ, ವ್ಯಕ್ತಿ ಗೌರವದ ಸೌಜನ್ಯವೇ ಇಲ್ಲದ ವ್ಯಕ್ತಿಗಳ ಬಗ್ಗೆ ಮಾತನಾಡುವುದು ವ್ಯರ್ಥ ಎಂದು ಕುಟುಕಿದರು.

ನಾವು ಮಾತನಾಡುವ ಮಾತು ಕನಿಷ್ಟವಾದರೂ ಸತ್ಯಕ್ಕೆ ಹತ್ತಿರ ಇರಬೇಕು. ಇಷ್ಟಕ್ಕೂ ನಾನು ಎಂದೂ ಕಾಂಗ್ರೆಸ್ ಬಿಡುತ್ತೇನೆ, ಬಿಜೆಪಿ ಸೇರುತ್ತೇನೆ ಎಂದು ಹೇಳಿಲ್ಲ. ಹಲವು ಬಾರಿ ಇದಕ್ಕೆ ಸ್ಪಷ್ಟೀಕರಣ ನೀಡಿದ್ದರೂ ಯಾರದೋ ಹಿನ್ನೆಲೆಯಿಂದ ಇವರು ಅನಗತ್ಯವಾಗಿ ಟೀಕೆ ಮಾಡುತ್ತಾರೆ ಎಂದರು.

ಬಿಜೆಪಿ ನಾಯಕರೂ ಪಕ್ಷ ಸೇರ್ಪಡೆ ವಿಷಯವಾಗಿ ನನ್ನನ್ನು ಸಂಪರ್ಕಿಸಿಲ್ಲ. ಹಿಂದೊಂದು ಮುಂದೊಂದು ಮಾತನಾಡುವ ಅವರು ನಾಟಕ ಮಾಡುತ್ತಾರೆ. ಅಸಂಸದೀಯ ಪದ ಬಳಕೆ ಮಾಡಿ ಮಾತನಾಡುವ ಮೂಲಕ ತೇಜೋವಧೆ ಮಾಡುತ್ತಿದ್ದೀರಿ. ನನಗೂ ಮಾತನಾಡಲು ಬರುತ್ತೆ, ಆದರೆ ಮಾತನಾಡುವುದು ಸರಿಯಲ್ಲ ಎಂದರು.

ನಿಮ್ಮ ಮಾತಿನಿಂದಲೇ ನೀವು ಎಲ್ಲಿದ್ದೀರಿ ಎಂಬುದನ್ನು ಅರಿಬೇಕು ಎಂದು ಬಿಜೆಪಿ ಶಾಸಕ ಯತ್ನಾಳ ಅವರಿಗೆ ಸಲಹೆ ನೀಡಿದ ಕಾಂಗ್ರೆಸ್ ಯಶವಂತ್ರಾಯಗೌಡ ಪಾಟೀಲ, ಅತಿಯಾಗಿ ಮಾತಾಡಿ ನಿಮ್ಮ ಪರಿಸ್ಥಿತಿ ಏನಾಗಿದೆ ಎಂಬುದನ್ನು ಗಮನಿಸಬೇಕು. ಯಾರನ್ನೋ ತುಳಿಯುವ ಪ್ರಯತ್ನ ಮಾಡಬಾರದು. ಯಾರೋ ಹೇಳಿದ್ದನ್ನು ಕೇಳಿ ಮಾತನಡುವುದು ಸರಿಯಲ್ಲ. ಆಧಾರ ರಹಿತವಾಗಿ ನಿತ್ಯವೂ ಮಾತನಾಡುವವರಿಗೆ ಉತ್ತರ ಕೊಡುತ್ತಾ ಹೋಗಲಾಗದು ಎಂದರು.

ಪ್ರಸ್ತುತ ಸಂದರ್ಭದಲ್ಲಿ ರಾಜಕಾರಣ ಪ್ರಾಮಾಣಿಕವಾಗಿ ಉಳಿದಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ನಮ್ಮ ನಡುವಳಿಕೆ ನಮ್ಮ ಗೌರವ ಹೆಚ್ಚಿಸುವಂತಿರಬೇಕು. ನಗರ ಜನತೆಗೆ ಎಂಥವರನ್ನು ಆರಿಸಿ ತಂದಿದ್ದೇವೆ ಎಂದು ಪಶ್ಚಾತಾಪ ಪಡುವಂತಾಗಿದೆ, ತಕ್ಷಣ ನೀವು ನಿಮ್ಮ ವರ್ತನೆಯನ್ನು ಬದಲಸಿಕೊಳ್ಳದಿದ್ದರೆ ಸುಶೀಕ್ಷಿತ ಮತದಾರರೇ ಹೆಚ್ಚಿರುವ ವಿಜಯಪುರ ನಗರ ಕ್ಷೆತ್ರದ ಮತದಾರರು ಭವಿಷ್ಯದಲ್ಲಿ ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಇಷ್ಟಕ್ಕೂ ರಾಜಕೀಯ ನಿಂತ ನೀರಲ್ಲ. ಇನ್ನು ಸ್ವಲ್ಪ ದಿನದಲ್ಲಿ ಚುನಾವಣೆ ಬರಲಿದ್ದು, ಯಾರು ಎಲ್ಲೆಲ್ಲಿ ಇರುತ್ತಾರೋ ನೋಡೋಣ. ಅಲ್ಲಿಂದಲೇ ರಾಜಕಾರಣ ಮಾಡೋಣ ಎಂದೂ ಮಾರ್ಮಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.