ಭಾರತೀಯ ಸಂಸ್ಕೃತಿ ಉತ್ಸವದಲ್ಲಿ 50 ಸಾವಿರ ಜನರಿಂದ ಯೋಗ


Team Udayavani, Dec 20, 2018, 1:01 PM IST

vij-3.jpg

ವಿಜಯಪುರ: ಭಾರತೀಯ ಸಂಸ್ಕೃತಿ ಉತ್ಸವ ನಿಮಿತ್ತ ಜಿಲ್ಲೆಯಾದ್ಯಂತ ಯೋಗ ಅಭಿಯಾನ ಆರಂಭಗೊಂಡಿದೆ. ಇದೇ ಸಂದರ್ಭದಲ್ಲಿ ಡಿ. 30ರಿಂದ ಕಗ್ಗೋಡ ಗ್ರಾಮದಲ್ಲಿ ಎರಡು ದಿನ 50 ಸಾವಿರ ಜನರು ಪಾಲ್ಗೊಳ್ಳುವ ವಿರಾಟ್‌ ಯೋಗ ಶಿಬಿರದಲ್ಲಿ ಯೋಗಗುರು ಬಾಬಾ ರಾಮದೇವ ಭಾಗವಹಿಸಲಿದ್ದಾರೆ ಎಂದು ಪತಂಜಲಿ ಯೋಗ ಪೀಠದ ರಾಜ್ಯ ಪ್ರಭಾರಿ ಭವರಲಾಲ್‌ ಆರ್ಯ ತಿಳಿಸಿದರು.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಗ್ಗೋಡ ಗ್ರಾಮದಲ್ಲಿ ನಡೆಯುವ ಐತಿಹಾಸಿಕ ಯೋಗ ಶಿಬಿರದ ಜಾಗೃತಿಗಾಗಿ ಜಿಲ್ಲೆಯಲ್ಲಿ 101 ಯೋಗ ಶಿಬಿರ ನಡೆಸುವ ಗುರಿಯಿದ್ದು ಈಗಾಲೇ 75 ಶಿಬಿರ ಕಂಡಿದೆ. ಮತ್ತೂಂದೆಡೆ ನಗರದ ಎಸ್‌.ಎಸ್‌.ಹೈಸ್ಕೂಲ್‌ ಮೈದಾನದಲ್ಲಿ ಡಿ. 21ರಿಂದ 3 ದಿನ ನಡೆಯುವ ಪೂರ್ವಭಾವಿ ಶಿಬಿರದಲ್ಲಿ 6 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.

ಸದರಿ ಯೋಗ ಶಿಬಿರದದ ಮೂಲಕ ವಿರಾಟ ಯೋಗ ಶಿಬಿರಕ್ಕೆ ಚಾಲನೆ ದೊರೆಯಲಿದೆ. ಈ ಶಿಬಿರದ ಬಳಿಕ ರಾಜ್ಯದಲ್ಲಿ ಈಗಾಗಲೇ ಇರುವ 500 ಯೋಗ ಶಿಕ್ಷಕರ ಸಂಖ್ಯೆಯನ್ನು 50 ಸಾವಿರಕ್ಕೆ ಹಾಗೂ 1100 ಯೋಗ ಶಿಬಿರಗಳನ್ನು 11,000 ಶಿಬಿರಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಡಿ. 30ರಿಂದ ಜೂನ್‌ 21ರವರೆಗೆ ರಾಜ್ಯಾದ್ಯಂತ ನಿರಂತರ ಯೋಗ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಇದರ ಬಳಿಕ ರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಲ್ಲಿ ಯೋಗ ಶಿಬಿರ ನಡೆಯವಂತೆ ನೋಡಿಕೊಳ್ಳುವ ಗುರಿಯೂ ಇದೆ ಎಂದು ವಿವರಿಸಿದರು. 

ಕರ್ನಾಟಕ ಮಾತ್ರವಲ್ಲದೇ ದೇಶದ 650 ಜಿಲ್ಲೆಗಳಲ್ಲೂ ಯೋಗ ತರಬೇತಿ ಜೊತೆಗೆ ಕೇಂದ್ರೀಯ ಶಿಕ್ಷಣ ಪಠ್ಯ ಆಧಾರಿತ ಗುರುಕುಲ ಆರಂಭಿಸುವ ಯೋಜನೆ ರೂಪಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗುರುಕುಲ ಕೇಂದ್ರ ಆರಂಭಕ್ಕೆ ಸ್ಥಳ ಗುರುತಿಸಲಾಗಿದೆ. ಇದರ ಜೊತೆ ದೇಶದಲ್ಲೇ 1 ಲಕ್ಷ ವಿದ್ಯಾರ್ಥಿಗಳು ಏಕ ಕಾಲಕ್ಕೆ ಪಾಠ ಆಲಿಸುವ ಬೃಹತ್‌ ವಿಶ್ವ ವಿದ್ಯಾಲಯವೂ 2020ನೇ ಇಸ್ವಿ ವೇಳೆಗೆ ಹರಿದ್ವಾರದಲ್ಲಿ ತಲೆ ಎತ್ತಲಿದೆ ಎಂದರು.

ಇದಲ್ಲದೇ ಪತಂಜಲಿ ಯೋಗ ಟ್ರಸ್ಟ್‌ ಮೂಲಕ ಪಂತಂಜಲಿ ಆಯುರ್ವೇದ ಉತ್ಪನ್ನಗಳಿಂದ ಬರುವ ಆದಾಯವನ್ನು ಸುಮಾರು 10 ಸಾವಿರ ಕೋಟಿ ರೂ. ಹಣವನ್ನು ವಿದ್ಯಾದಾನ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ 300 ವಿಜ್ಞಾನಿಗಳು ಆಯುರ್ವೇದ ಸಂಶೋಧನೆ ನಡೆಸಲು 500 ಕೋಟಿ ರೂ. ವೆಚ್ಚದ ಬೃಹತ್‌ ಸಂಶೋಧನಾ ಕೇಂದ್ರವೂ ತಲೆ ಎತ್ತಲಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ರಾಜಶೇಖರ ಮಗಿಮಠ, ಸುನಂದ ಹೊನವಾಡ, ಸಂಗು ಕಮಕರ, ಕಿರಣಕುಮಾರ, ಶಶಿಕಲಾ ಇದ್ದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.