ಯೋಗ ಕಾರ್ಯಕ್ರಮ ಸಮಾರೋಪ
Team Udayavani, Jun 30, 2021, 8:49 PM IST
ಇಂಡಿ: 2018-19, 2019-20 ಎರಡು ಬಾರಿ ಗಾಂಧಿ ಗ್ರಾಮ ಪ್ರಶಸ್ತಿ ಮತ್ತು ಸಿ.ಜಿ. ಪಾರೆಯವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅತ್ಯುತ್ತಮ ಪಿಡಿಒ ರಾಜ್ಯ ಪ್ರಶಸ್ತಿ ಬಂದಿದ್ದು ಇಂಡಿ ತಾಲೂಕಿನ ಹಿರಿಮೆ ಹೆಚ್ಚಿದೆ ಎಂದು ಯೋಗ ಗುರು ಬಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಜಿಆರ್ಜಿ ಕಲಾ, ವೈಎಪಿ ವಾಣಿಜ್ಯ ಮತ್ತು ಎಂಎಫ್ಡಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶಾಂತೇಶ್ವರ ಶಾಲೆಯಲ್ಲಿ 1989ರಲ್ಲಿ ಎಸ್ಸೆಸ್ಸೆಲ್ಸಿ ಕಲಿತ ಗೆಳೆಯರ ಬಳಗ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಇಂಡಿ, ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ನಡೆದ ಯೋಗ ಕಾರ್ಯಕ್ರಮ ಸಮಾರೋಪದಲ್ಲಿ ಅವರು ಮಾತನಾಡಿದರು.
ಕ್ಷೇತ್ರ ಸಮನ್ವಯ ಅ ಧಿಕಾರಿ ಸಿ.ಎಂ. ಬಂಡಗಾರ ಮಾತನಾಡಿ, ಪಾರೆಯವರು ಗ್ರಾಪಂ ಅನುದಾನದಲ್ಲಿ ಶಿಕ್ಷಣಕ್ಕೆ 40 ಲಕ್ಷ ರೂ. ಮತ್ತು ಗ್ರಾಪಂ ಮಟ್ಟದಲ್ಲಿ ಡಿಜಿಟಲ್ ಗ್ರಂಥಾಲಯ ಮಾಡಿದ್ದು ಜಿಲ್ಲೆಯಲ್ಲಿಯೇ ಪ್ರಥಮ ಎಂದರು. ಯೋಗ ತರಬೇತಿ ಕುರಿತು ಶಿವಾನಂದ ಚಿಕ್ಕಬೇವನೂರ, ರಮೇಶ ಕುಲಕರ್ಣಿ, ಶ್ರೀಮಂತ ಬಾರಿಕಾಯಿ, ಉಮೇಶ ಕೋಳೆಕರ, ಸನ್ಮಾನಿತ ಸಿ.ಜಿ. ಪಾರೆ ಮಾತನಾಡಿದರು.
ಪ್ರಾಚಾರ್ಯ ಎಸ್.ಬಿ. ಜಾಧವ, ಕಜಾಪ ಅಧ್ಯಕ್ಷ ಆರ್.ವಿ. ಪಾಟೀಲ, ಅನಿಲ ಏಳಗಿ, ಬಸವರಾಜ ದೇವರ, ಸುರೇಶ ಅವರಾದಿ, ಎಸ್.ಬಿ. ಪಾಟೀಲ, ವೈ.ಜಿ. ಬಿರಾದಾರ, ಸುರೇಶ ಅವರಾದಿ, ಶಾಂತು ಧನಶೆಟ್ಟಿ, ಬಸವರಾಜ ಚೌಧರಿ, ರವಿ ವಂದಾಲ, ಶಹಾಜಿ ಪಾಟೀಲ, ಮಹಿಬೂಬ ಉಡಚಾಣಕರ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ