ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಗ ಚಿಕಿತ್ಸೆ ನೀಡಿ ಕೊರೊನಾ ಗುಣಪಡಿಸುತ್ತೇನೆ: ಡಾ.ವಿಜಯಕುಮಾರ


Team Udayavani, Mar 16, 2020, 12:30 PM IST

ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಗ ಚಿಕಿತ್ಸೆ ನೀಡಿ ಕೊರೊನಾ ಗುಣಪಡಿಸುತ್ತೇನೆ: ಡಾ.ವಿಜಯಕುಮಾರ

ವಿಜಯಪುರ: ಜಗತ್ತನ್ನು ತಲ್ಲಣಗೊಳಿಸಿರುವ ಕೊರೊನಾ ರೋಗಕ್ಕೆ ತಮ್ಮ ಬಳಿ ಸುಲಭ ಚಿಕಿತ್ಸಾ ವಿಧಾನವಿದೆ. ಕೋವಿಡ್-19 ಸೋಂಕಿತ ರೋಗಿಯನ್ನು ಗುಣಪಡಿಸಲು ನಾನು ಸಿದ್ಧನಿದ್ದೇನೆ. ವಿಜಯಪುರ ಜಿಲ್ಲಾಡಳಿತ ನನಗೆ ಆಹ್ವಾನ ನೀದರೆ ಐಸೋಲೇಶನ್ ಘಟಕದಲ್ಲಿರುವ ಸೋಂಕು ಶಂಕಿತನಿಗೆ ಚಿಕಿತ್ಸೆ ನೀಡಲು ಸಿದ್ಧ ಎಂದು ವಿಜಯಪುರ ಯೋಗ ಚಿಕಿತ್ಸಾ ಕೇಂದ್ರದ ಮುಖ್ಯಸ್ಥ ಡಾ.ವಿಜಯಕುಮಾರ್ ಮಹಾನುಭಾವರು ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವನ್ನೇ ತಲ್ಲಣಗೊಳಿಸಿರುವ ಈ ಮಾರಕ ರೋಗಕ್ಕೆ ಅಲೋಪತಿ ಔಷಧ ಇಲ್ಲದೆ ಇರಬಹುದು. ಆದರೆ‌ ಭಾರತೀಯ ಯೋಗ ಚಿಕಿತ್ಸಾ ವಿಧಾನದಲ್ಲಿ ಎಲ್ಲಾ ರೋಗಕ್ಕೂ ಚಿಕಿತ್ಸೆ ಇದೆ. ಹೀಗಾಗಿ ನನಗೆ ವಿಜಯಪುರ ಜಿಲ್ಲಾಧಿಕಾರಿಗಳು ಆಹ್ವಾನ ನೀಡಿದರೆ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಶನ್ ಘಟಕದಲ್ಲಿರುವ ಕೊರೊನಾ ಶಂಕಿತ ಸೋಂಕಿತನಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಚಿಕಿತ್ಸೆ ನೀಡಿ ಗುಣಪಡಿಸುತ್ತೇನೆ ಎಂದು ಭರವಸೆ ನೀಡಿದರು.

ಕಳೆದ 38 ವರ್ಷಗಳಿಂದ ಯೋಗಸಾಧನೆ ಮಾಡಿರುವ ನಾನು ರಾಜ್ಯ-ಹೊರ ರಾಜ್ಯಗಳಲ್ಲಿ ಯೋಗ ಚಿಕಿತ್ಸಾ ಕೇಂದ್ರ ಹೊಂದಿದ್ದೇನೆ. ಹೀಗಾಗಿ ನನಗೆ ಯಾರೂ ಸವಾಲು ಹಾಕುವ ಪ್ರಶ್ನೆಯೇ ಇಲ್ಲ. ತಜ್ಞ ವೈದ್ಯರಿಂದಲೂ ಗುಣಪಡಿಸಲು ಆಗದ ಹಲವು ರೋಗಕ್ಕೆ ಚಿಕಿತ್ಸೆ ನೀಡಿ ಗುಣಪಡಿಸಿದ್ದೇನೆ. ಆದರೆ ಪ್ರಚಾರ ಪಡೆದಿಲ್ಲ. ಹೀಗಾಗಿ ಸವಾಲಾಗಿ ಸ್ವೀಕರಿಸುವ ಪ್ರಶ್ನೆಯೇ ಇಲ್ಲ ಎಂದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಗ ಚಿಕಿತ್ಸೆ ನೀಡಿ ಕೊರೊನಾ ಗುಣಪಡಿಸುತ್ತೇನೆ: ಡಾ.ವಿಜಯಕುಮಾರ

ಕೆಮ್ಮು ದಮ್ನು, ಉಸಿರಾಟದ ಸಮಸ್ಯೆ ಸೃಷ್ಟಿಸಿ ಮನುಷ್ಯನ ಜೀವಕ್ಕೆ ಅಪಾಯ ತರುತ್ತದೆ. ಇದರಿಂದ ರೋಗ ನಿರೋಧಕ ಶಕ್ತಿ ಇಲ್ಲದ ಮನುಷ್ಯ ರಕ್ತದ ಒತ್ತಡ, ತೀವ್ರ ಸ್ವರೂಪದ ಉಸಿರಾಟದ ಸಮಸ್ಯೆಯಿಂದ ದೈಹಿಕವಾಗಿ ನಿತ್ರಾಣಗೊಂಡು ಗಂಭೀರವಾಗಿ ಹಾಸಿಗೆ ಹಿಡಿಯುತ್ತಾನೆ ಎಂದರು.

ವಿದೇಶಿ ಸಂಸ್ಕೃತಿಯ ಅಳವಡಿಕೆ ನಮ್ಮನ್ನು ಹಲವು ರೀತಿಯಲ್ಲಿ ಹೈರಾಣು ಮಾಡುತ್ತಿದೆ. ಪೌಷ್ಟಿಕತೆ ಇಲ್ಲದ ಹಾಗೂ ದಾಸ್ತಾನು ಮಾಡಿ ಶೀತಲ ಆಹಾರ ತಿನ್ನುವ ಸಂಸ್ಕೃತಿ ಮನುಷ್ಯನಲ್ಲಿ ರೋಗನಿರೋಧಕ ಶಕ್ತಿ ಕುಂದಿಸಿ, ರೋಗ ತರುತ್ತಿದೆ. ಆದರೆ ಪೌಷ್ಟಿಕ ಆಹಾರ ಹಾಗೂ ಮೂರು ಹೊತ್ತು ಕೂಡ ಬಿಸಿ ಅಡುಗೆ ಮಾಡಿ ತಾಜಾ ಆಹಾರ ಸೇವಿಸುವ ಭಾರತೀಯ ಅಹಾರ ಸಂಸ್ಕೃತಿಯಲ್ಲಿ ರೋಗ ನಿರೋಧಕ ಶಕ್ತಿ ಇದೆ ಎಂದರು.

ಇದಲ್ಲದೇ ಕೊರೊನಾ ಸೊಂಕು‌ ಮಾತ್ರವಲ್ಲ ಕೆಮ್ನು, ದಮ್ಮು ಖರ್ಚು ರಹಿತವಾಗಿ ಮನೆಯ ಮದ್ದುನಿಂದಲೇ ಗುಣಮುಖ ಆಗಬಹುದು. ಮನೆಯಲ್ಲಿ ಇರುವ ಹಳೆಯ ಕಾಟನ್ ಬಟ್ಟೆಗಳನ್ನು ಸ್ವಚ್ಛವಾಗಿ ತೊಳೆದು, ಇಸ್ತ್ರಿ ಮಾಡಿ, ಮುಖಕ್ಕೆ ಧರಿಸಿದರೆ ಖರ್ಚಿಲ್ಲದ ಮಾಸ್ಕ್ ತಯಾರಿಸಿ, ಬಳಸಬಹುದು. ಎಷ್ಟೇ ತೀವ್ರ ಕೆಮ್ಮು ಇದ್ದರೂ ಕಾಫಿಯಷ್ಟು ಬಿಸಿ ಇರುವ ನೀರನ್ನು ಕುಡಿದರೆ ತಕ್ಷಣ ಕೆಮ್ಮು ನಿಯಂತ್ರಣ ಸಾಧ್ಯ. ಇಂಥದ್ದೇ ಕೆಲವು ಸುಲಭ ವಿಧಾನದಿಂದ ಕೊರೊನಾ ರೋಗ ನಿಯಂತ್ರಣ ಸಾಧ್ಯವಿದೆ ಎಂದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.