ವಿಜಯಪುರ ಬಹಿರ್ದೆಸೆಗೆ ಹೋಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
Team Udayavani, Sep 24, 2020, 4:01 PM IST
ವಿಜಯಪುರ: ಮನೆಯಿಂದ ಬಯಲು ಬಹಿರ್ದೆಸೆಗೆ ಹೋಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ.
ಉಮೇಶ ರಾಠೋಡ (19 ವ) ಸಾವನ್ನಪ್ಪಿದ ಯುವಕ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಿ ತಾಂಡಾದಲ್ಲಿ ಸಪ್ಟೆಂಬರ್ 19 ರಂದು ಉಮೇಶ ರಾಠೋಡ ಮನೆಯಿಂದ ಬಹಿರ್ದೆಸೆಗೆ ತೆರಳಿದ್ದ ಬಳಿಕ ನಾಪತ್ತೆಯಾಗಿದ್ದ.
ಇದನ್ನೂ ಓದಿ:ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರೌಡಿಶೀಟರ್ ನ ಕೊಚ್ಚಿಕೊಲೆ
ಬಾಲಕನನ್ನು ಕೊಲೆಗೈದು ನೇಣು ಹಾಕಲಾಗಿದೆ ಎಂದು ಪೋಷಕರ ಆರೋಪಿಸುತ್ತಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಬಸವನವಾಗೇವಾಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ