ಹೈಪೋಕ್ಲೋರೈಡ್ ಸಿಂಪಡಣೆ
Team Udayavani, Apr 27, 2020, 5:37 PM IST
ಸಿಂದಗಿ: ಪಟ್ಟಣದಲ್ಲಿ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಶಾಸಕ ಎಂ.ಸಿ.ಮನಗೂಳಿ ಚಾಲನೆ ನೀಡಿದರು
ಸಿಂದಗಿ: ಕೋವಿಡ್ ವೈರಸ್ ನಿಯಂತ್ರಣಕ್ಕೆ ಸ್ಥಳೀಯ ಪುರಸಭೆ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆಗೆ ಚಾಲನೆ ನೀಡಿದೆ. ಶಾಸಕ ಎಂ.ಸಿ. ಮನಗೂಳಿ ಅವರು ಸೋಂಕು ತಡೆಗೆ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆಗೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸೋಂಕು ತಡೆಗೆ ಸಾಮಾಜಿಕ ಅಂತರ ಕಾಪಾಡಬೇಕು ಎಂದರು.
ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಸುರೇಶ ನಾಯಕ ಮಾತನಾಡಿ, ಪಟ್ಟಣದಲ್ಲಿ ಪ್ರತಿದಿನ ಸುಮಾರು 3 ಸಾವಿರ ಲೀಟರ್ದಷ್ಟು ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ ಮಾಡಲಾಗುವುದು. ಇದರಿಂದ ವೈರಸ್, ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮ ರೋಗಾಣುಗಳು ನಾಶವಾಗುತ್ತವೆ ಎಂದರು.
ಡಿವೈಎಸ್ಪಿ ಎಂ.ಬಿ. ಸುಂಕದ, ಸಿಪಿಐ ಸತೀಶಕುಮಾರ ಕಾಂಬಳೆ, ಪಿಎಸ್ಐ ಸಂಗಮೇಶ ಹೊಸಮನಿ, ಜೆಡಿಎಸ್ ಮುಖಂಡ ಕುಮಾರ ದೇಸಾಯಿ ಸೇರಿ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA