ಕತ್ತಲಲ್ಲೇ ದಿನದೂಡುತ್ತಿರುವ ಜನರು

ವಾಸಿಸಲು ಸ್ವಂತ ಸೂರಿಲ್ಲದೇ ಪರದಾಡುತ್ತಿದ್ದಾರೆ ಶಿರನಾಳ ಗ್ರಾಮದ ಬಡ ಜನತೆ

Team Udayavani, Dec 16, 2019, 12:04 PM IST

16-December-6

„ಶಿವಯ್ಯ ಮಠಪತಿ
ಚಡಚಣ:
ಕರ್ನಾಟಕ-ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕಟ್ಟಕಡೆಯ ಶಿರನಾಳ ಗ್ರಾಮದ ಬಡ ಜನರು ಸ್ವಂತ ಜಾಗವಿಲ್ಲದೇ ಸರಕಾರಿ ಗೋಮಾಳಿನ ಕತ್ತಲಿನಲ್ಲೇ ಕಾಲ ಕಳೆಯುವಂತಾಗಿದೆ. ಹೊಟ್ಟೆ ಪಾಡಿಗಾಗಿ ದಿನಾಲೂ ಕೂಲಿನಾಲಿ ಮಾಡಿ ಬದುಕುತ್ತಿರುವ ಇಲ್ಲಿರುವ ನೂರಾರು ಬಡ ಕುಟುಂಬಗಳು ಸ್ವಂತ ಮನೆಯಿಲ್ಲದೆ ಪರದಾಡುತ್ತಿದ್ದು, ಸರಕಾರ ಇಂದೋ, ನಾಳೆಯೋ ನಮ್ಮ ಕಡೆ ಕಣ್ಣು ತೆರೆಯಬಹುದೆಂಬ ಆಶಾಭಾವ ಇಟ್ಟುಕೊಂಡಿದ್ದಾರೆ. ಕತ್ತಲಲ್ಲಿ ಮಕ್ಕಳ ವಿದ್ಯಾಭ್ಯಾಸ: ಸರಕಾರಿ ಗೋಮಾಳಿನಲ್ಲಿ ವಾಸಿಸುವ ನೂರಾರು ಕುಟುಂಬಗಳ ಮಕ್ಕಳು ಸರಕಾರ ತಿಂಗಳಿಗೆ ಕೊಡುವ ಸೀಮೆ ಎಣ್ಣೆ ಬೆಳಕಿನಲ್ಲೇ ಓದಬೇಕು. ಸೀಮೆ ಎಣ್ಣೆ ತೀರಿದರೆ ಮುಗಿಯಿತು ಓದು ವುದು ಕಷ್ಟಸಾಧ್ಯ. ಅದು ಅಲ್ಲದೇ ಇಲ್ಲಿಯ ಜನರು ಬೀದಿ ದೀಪಗಳ ವ್ಯವಸ್ಥೆ ಇಲ್ಲದೇ ಬದುಕುತ್ತಿದ್ದಾರೆ.

ಅಕ್ರಮ-ಸಕ್ರಮ: ಸರಕಾರಿ ಗೋಮಾಳಿನಲ್ಲಿ ವಾಸಿಸುವ ಪ್ರತಿಯೊಬ್ಬರು ಜಾಗ ಮಂಜೂರಿಗಾಗಿ ಅಕ್ರಮ-ಸಕ್ರಮದಡಿ ಅರ್ಜಿ ಸಲ್ಲಿಸಿ ಸ್ವಂತ ಜಾಗಕ್ಕಾಗಿ ಕಾಯುತ್ತಿದ್ದಾರೆ. ಸರಕಾರ ಗಮನ ಹರಿಸಿ ಬಡಜನರ ಪಾಲಿಗೆ ಬೆಳಕಾಗಬೇಕಿದೆ.

ಮಳೆ-ಗಾಳಿ ಆತಂಕ: ಇಲ್ಲಿಯ ಜನರು ಹತ್ತು ವರ್ಷಗಳ ಮಳೆಗಾಲ ಕಳೆದಿದ್ದು, ಬೀಳುವ ಮಳೆಗೆ, ಅಬ್ಬರದ ಸಪ್ಪಳಕ್ಕೆ ಕಣ್ರೆಪ್ಪೆ ಮುಚ್ಚದೇ ಅದೆಷ್ಟೋ ರಾತ್ರಿ ಕಳೆದಿದ್ದಾರೆ. ಗಾಳಿ ಮಳೆಗೆ ಪತ್ರಾಸ್‌ಗಳು ಹಾರಿ ಹೋದಾವು ಎಂಬ ದುಗುಡ ಎದೆಯಲ್ಲಿಟ್ಟುಕೊಂಡೇ ಬದುಕು ನಡೆಸುತ್ತಿದ್ದಾರೆ. ಇನ್ನು ಸಣ್ಣ ಕಂದಮ್ಮಗಳ ಭಯ, ಅಳು, ರೋದನೆ ಮುಗಿಲು ಮುಟ್ಟುತ್ತಿದೆ.

ಸರಿಕಾರಿ ಜಾಗದಲ್ಲಿ ವಾಸಿಸುವ ಕುಟುಂಬಗಳಿಗೆ ಇರಲು ಸ್ವಂತ ಜಾಗ ಇಲ್ಲ. ದಿನನಿತ್ಯ ದುಡಿದು ಬದುಕುವ ಮುಗ್ಧ ಜೀವಿಗಳು. ಎಲ್ಲರಲ್ಲೂ ಸ್ವಂತ ಮನೆ ಕಟ್ಟಿಕೊಳ್ಳುವ ಕನಸು ಇರುತ್ತದೆ. ಹತ್ತು ವರ್ಷಗಳಿಂದ ಕತ್ತಲಿನಲ್ಲೇ ವಾಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಇವರತ್ತ ಗಮನ ಹರಿಸಿ ಜಾಗ ಮಂಜೂರು ಮಾಡಬೇಕು.
ಅಶ್ವಿ‌ನಿ ತಳವಾರ (ಶಿರನಾಳ),
ಅಧ್ಯಕ್ಷೆ, ಚಡಚಣ ತಾಲೂಕು ಅಂಗನವಾಡಿ ನೌಕರರ ಸಂಘ.

ಎಲ್ಲರಂತೆ ಅವರಿಗೂ ಸ್ವಂತ ಮನೆಯಲ್ಲಿ ವಾಸಿಸುವ ಬಯಕೆ. ಅನೇಕ ವರ್ಷದಿಂದ ಕುಟುಂಬ ಸಮೇತ ಮಳೆ-ಗಾಳಿಯಲ್ಲಿ ಕಷ್ಟದ ಜೀವನ ನಡೆಸುತ್ತಿದ್ದಾರೆ. ಸರಕಾರ ಗಮನ ಹರಿಸಬೇಕು. ಭೀಮರಾವ್‌ ಶಿವಶರಣ,
ಗ್ರಾಮಸ್ಥ.

ಶಿರನಾಳ ಗ್ರಾಮದ ಸರಕಾರಿ ಜಾಗದ ಪತ್ರಾಸ್‌ ಶೆಡ್‌ ವಾಸಿಸುವ ಕುಟುಂಬಗಳಿಂದ ಈಗಾಗಲೇ 140ಕ್ಕೂ ಹೆಚ್ಚು ಅರ್ಜಿ ಅಕ್ರಮ-
ಸಕ್ರಮದಡಿ ಸಲ್ಲಿಕೆಯಾಗಿವೆ. ಸರಕಾರದಿಂದ ಇನ್ನೂ ಯಾವ ಆದೇಶ ಬಂದಿಲ್ಲ.
ವಿಠ್ಠಲ ಕೋಳಿ, ಗ್ರಾಮ
ಲೆಕ್ಕಾಧಿಕಾರಿ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.