ಮಾದಪ್ಪನ ಹುಂಡಿಯಲ್ಲಿ 1.5 ಕೋಟಿ ರೂ.

ಕೋವಿಡ್ ದಿಂದ ಮಹದೇಶ್ವರ ದೇವಾಲಯದ ಆದಾಯ ಗಣನೀಯ ಕುಸಿತ

Team Udayavani, Sep 19, 2020, 3:22 PM IST

ಮಾದಪ್ಪನ ಹುಂಡಿಯಲ್ಲಿ 1.5 ಕೋಟಿ ರೂ.

ಹನೂರು: ಪ್ರತಿ ತಿಂಗಳು ಸರಾಸರಿ ಒಂದು ಕೋಟಿ ರೂ.ಗೂ ಅಧಿಕ ನಗದು ಸಂಗ್ರಹವಾಗುತ್ತಿದ್ದ ಮಲೆ ಮಾದಪ್ಪನ ಹುಂಡಿಗೂ ಕೋವಿಡ್ ಬಿಸಿ ತಟ್ಟಿದ್ದು, ಕಳೆದ 84 ದಿನಗಳ ಅವಧಿಯಲ್ಲಿ 1.49 ಕೋಟಿ ರೂ. ನಗದು, 17 ಗ್ರಾಂ ಚಿನ್ನ ಮತ್ತು 985 ಗ್ರಾಂ ಬೆಳ್ಳಿ ಸಂಗ್ರಹವಾಗಿವೆ.

ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್‌ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯವು ಜರುಗಿತು. ಹುಂಡಿ ಎಣಿಕೆಯಲ್ಲಿ 1,47,14,348 ರೂ. ನಗದು, 17 ಗ್ರಾಂ ಚಿನ್ನ ಮತ್ತು 985 ಗ್ರಾಂ ಬೆಳ್ಳಿ ಸಂಗ್ರಹವಾಗಿವೆ. ಬೆಳಗ್ಗೆ 8 ಗಂಟೆಯ ವೇಳೆಗೆ ಪ್ರಾರಂಭವಾದ ಹುಂಡಿ ಎಣಿಕೆ ಕಾರ್ಯವು ತಡರಾತ್ರಿ 7.30ರವರೆಗೂ ಬಿಗಿ ಪೊಲೀಸ್‌ ಬಂದೋಬಸ್ತ್ ಮತ್ತು ಸಿಸಿ ಕ್ಯಾಮರಾಕಣ್ಗಾವಲಿನಲ್ಲಿ ಜರುಗಿತು.

ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪ ಕಾರ್ಯದರ್ಶಿ ಬಸವರಾಜು, ಅಭಿಯಂತರ ಮನ್ವಾಚಾರ್ಯ, ಪ್ರಾಧಿಕಾರದ ಸಿಬ್ಬಂದಿ, ಬ್ಯಾಂಕಿನ ಸಿಬ್ಬಂದಿ ಮತ್ತು ಮಲೆ ಮಹದೇಶ್ವರ ಬೆಟ್ಟ ಪೊಲೀಸ್‌ ಇಲಾಖಾ ಸಿಬ್ಬಂದಿ ಹಾಜರಿದ್ದರು.

ಕೋವಿಡ್ ದಿಂದ ಆದಾಯ ಕುಸಿತ: ಕೋವಿಡ್ ಲಾಕ್‌ ಡೌನ್‌ ಜಾರಿಗೊಳ್ಳುವ ಮುನ್ನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಪ್ರತಿ ತಿಂಗಳು ಸರಾಸರಿ ಒಂದರಿಂದ ಒಂದೂವರೆ ಕೋಟಿ ರೂ. ನಗದು ಸಂಗ್ರಹವಾಗುತಿತ್ತು. ಆದರೆ, ಕೊರೊನಾ ಮಹಾಮಾರಿಯಿಂದಾಗಿ ಮಾದಪ್ಪನ ಹುಂಡಿ ಆದಾಯ ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದೆ. ಕೋವಿಡ್ ಪ್ರಾರಂಭವಾದನಂತರ ಜಾತ್ರಾ ಮಹೋತ್ಸವಗಳು, ಅಮಾವಾಸ್ಯೆ ಪೂಜಾ ಕೈಂಕರ್ಯಗಳು ಮತ್ತು ಎಣ್ಣೆಮಜ್ಜನ ಸೇವೆಗಳಿಗೆ ಭಕ್ತಾದಿಗಳಿಗೆ ದರ್ಶನ ನೀಡಲಾಗುತ್ತಿಲ್ಲ. ಈ ಹಿನ್ನೆಲೆ ಭಕ್ತಾದಿಗಳ ಸಂಖ್ಯೆಯೂ ಕುಸಿದಿರುವ ಹಿನ್ನೆಲೆ ಹುಂಡಿಯ ಆದಾಯ ಕೂಡ ಕುಸಿತ ಕಂಡಿದೆ.

Ad

ಟಾಪ್ ನ್ಯೂಸ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Yelandur; ಕರಡಿ ದಾಳಿಯಿಂದ ವ್ಯಕ್ತಿ ಸಾವು

Yelandur; ಕರಡಿ ದಾಳಿಯಿಂದ ವ್ಯಕ್ತಿ ಸಾವು

ಚಾಮರಾಜನಗರ: ಚಿರತೆಗೆ ವಿಷಪ್ರಾಶನ?

ಚಾಮರಾಜನಗರ: ಚಿರತೆಗೆ ವಿಷಪ್ರಾಶನ?

tiger-Died-Chn

ಐದು ಹುಲಿಗಳ ಕೊಲ್ಲಲು ಬಳಸಿದ್ದು ಅತ್ಯಂತ ವಿಷಕಾರಿ ಕೀಟನಾಶಕ

13-kollegala

Kollegala: ಬೈಕ್- ಕಾರು ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.