10 ಸಾವಿರ ಕಾಯಂ ಶಿಕ್ಷಕರ ನೇಮಕ: ಸಚಿವ
Team Udayavani, Jul 23, 2018, 7:15 AM IST
ಕೊಳ್ಳೇಗಾಲ: ರಾಜ್ಯದಲ್ಲಿ 25 ಸಾವಿರ ಅತಿಥಿ ಶಿಕ್ಷಕರ ನೇಮಕದ ಬದಲಾಗಿ ಅವಶ್ಯಕತೆಗೆ ಅನುಗುಣವಾಗಿ 10 ಸಾವಿರ ಕಾಯಂ ಶಿಕ್ಷಕರನ್ನು ನೇಮಕ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು.
ನಗರದಲ್ಲಿ ಮಾತನಾಡಿ, ಶಾಲೆಗೆ ಶಿಕ್ಷಕರ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಅತಿಥಿ ಶಿಕ್ಷಕರ ಬದಲಾಗಿ ಕಾಯಂ ಶಿಕ್ಷಕರ ನೇಮಕಾಗಿ ಮಾಡಲು ಉದ್ದೇಶಿಸುತ್ತಿದ್ದು, ಪ್ರಥಮ ಕಂತಿನಲ್ಲಿ 10 ಸಾವಿರ ನೇಮಕಾತಿ ಮಾಡಲಾಗುವುದು ಉಳಿದ 15 ಸಾವಿರ ಶಿಕ್ಷಕರ ನೇಮಕಾತಿಯನ್ನು ಹಂತಹಂತವಾಗಿ ಮಾಡಿ, ಉದ್ಯೋಗ ಭದ್ರತೆ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ