ಚಾಮರಾಜನಗರ ಜಿಲ್ಲೆಯಲ್ಲಿಂದು 12 ಹೊಸ ಪ್ರಕರಣಗಳು, 20 ಮಂದಿ ಗುಣಮುಖರಾಗಿ ಮನೆಗೆ


Team Udayavani, Jul 6, 2020, 5:42 PM IST

ಚಾಮರಾಜನಗರ ಜಿಲ್ಲೆಯಲ್ಲಿಂದು 12 ಹೊಸ ಪ್ರಕರಣಗಳು, 20 ಮಂದಿ ಗುಣಮುಖರಾಗಿ ಮನೆಗೆ

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 12 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಸಮಾಧಾನಕರ ವಿಷಯವೆಂದರೆ ಇಂದು 20 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.  ಹೀಗಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 90ಕ್ಕೆ ತಗ್ಗಿದೆ.

ಜಿಲ್ಲೆಯಲ್ಲಿ ಒಟ್ಟು ದೃಢೀಕೃತ ಪ್ರಕರಣಗಳು 114 ಆಗಿವೆ. ಆದರೆ ಇದರಲ್ಲಿ ಒಟ್ಟಾರೆ 24 ಮಂದಿ ಗುಣಮುಖರಾಗಿರುವುದರಿಂದ 90 ಜನರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 412 ಮಾದರಿಗಳ ಪರೀಕ್ಷೆಯಲ್ಲಿ12 ಹೊಸ ಪಾಸಿಟಿವ್ ಪ್ರಕರಣಗಳು ದೃಢವಾಗಿದೆ.

12 ಪ್ರಕರಣಗಳಲ್ಲಿ ಒಂಬತ್ತು ಪ್ರಕರಣಗಳು ಗುಂಡ್ಲುಪೇಟೆ ಪಟ್ಟಣ ಮತ್ತು ತಾಲೂಕಿಗೆ ಸೇರಿವೆ. ಎರಡು ಪ್ರಕರಣಗಳು ಕೊಳ್ಳೇಗಾಲ ತಾಲೂಕಿನದ್ದಾಗಿವೆ. ಒಂದು ಪ್ರಕರಣ ಚಾಮರಾಜನಗರ ತಾಲೂಕಿನಿಂದ ವರದಿಯಾಗಿದೆ.

ರೋಗಿ ಸಂಖ್ಯೆ 104: 34 ವರ್ಷದ ಯುವಕ ಚಾಮರಾಜನಗರ ತಾಲೂಕಿನ ಅಮ್ಮನಪುರ (ಬೆಂಗಳೂರಿನಿಂದ ಬಂದವರು), ರೋಗಿ ಸಂಖ್ಯೆ 105: 50 ವರ್ಷದ ಪುರುಷ, ಗುಂಡ್ಲುಪೇಟೆ ತಾಲೂಕಿನ ದೊಡ್ಡ ತುಪ್ಪೂರು, (ಕೇರಳ ಮತ್ತು ಬೆಂಗಳೂರಿಗೆ ಪ್ರಯಾಣ), ಸಂಖ್ಯೆ 106: 6 ವರ್ಷದ ಬಾಲಕ, ಗುಂಡ್ಲುಪೇಟೆ ಪಟ್ಟಣ (ರೋಗಿಯ ಸಂಪರ್ಕಿತ), ಸಂಖ್ಯೆ 107: 38 ವರ್ಷದ ಮಹಿಳೆ, ಗುಂಡ್ಲುಪೇಟೆ ಪಟ್ಟಣ (ರೋಗಿಯ ಸಂಪರ್ಕಿತ), ಸಂಖ್ಯೆ 108: 64 ವರ್ಷದ ವೃದ್ಧ, ಗುಂಡ್ಲುಪೇಟೆ ಪಟ್ಟಣ (ರೋಗಿಯ ಸಂಪರ್ಕಿತ), ಸಂಖ್ಯೆ 109: 18 ವರ್ಷದ ಯುವಕ, ಗುಂಡ್ಲುಪೇಟೆ ಪಟ್ಟಣ (ಬೆಂಗಳೂರು ಪ್ರಯಾಣ), ರೋಗಿ ಸಂಖ್ಯೆ 110: 40 ವರ್ಷದ ಮಹಿಳೆ, ಗುಂಡ್ಲುಪೇಟೆ ತಾ. ಮಡಹಳ್ಳಿ, ಸಂಖ್ಯೆ 111: 13 ವರ್ಷದ ಬಾಲಕಿ, ಗುಂಡ್ಲುಪೇಟೆ ಪಟ್ಟಣ (ರೋಗಿ ಸಂಪರ್ಕಿತ), ಸಂಖ್ಯೆ 112: 20 ವರ್ಷದ ಯುವತಿ, ಗುಂಡ್ಲುಪೇಟೆ ಪಟ್ಟಣ (ರೋಗಿ ಸಂಪರ್ಕಿತ). ಸಂಖ್ಯೆ 113: 26 ವರ್ಷದ ಯುವಕ, ಗುಂಡ್ಲುಪೇಟೆ ತಾ. ದೊಡ್ಡ ತುಪ್ಪೂರು (ಕೇರಳದಿಂದ ಬಂದವರು), ಸಂಖ್ಯೆ 114: 32 ವರ್ಷದ ಯುವತಿ, ಕೊಳ್ಳೇಗಾಲ ತಾ. ಕುಂತೂರು (ಬೆಂಗಳೂರಿನಿಂದ ಬಂದವರು), ರೋಗಿ ಸಂಖ್ಯೆ 115: 25 ವರ್ಷದ ಯುವತಿ, ಕೊಳ್ಳೇಗಾಲದ ಮುಡಿಗುಂಡ (ಮೈಸೂರು ಜಿಲ್ಲೆಯಿಂದ ಬಂದವರು).

ಇವರೆಲ್ಲರಿಗೂ ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.