ಚಾಮರಾಜನಗರದಲ್ಲಿ ಇಂದು 14 ಹೊಸ ಕೋವಿಡ್ 19 ಪ್ರಕರಣ


Team Udayavani, Jul 13, 2020, 8:06 PM IST

ಚಾಮರಾಜನಗರದಲ್ಲಿ ಇಂದು 14 ಹೊಸ ಕೋವಿಡ್ 19 ಪ್ರಕರಣ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಾಮರಾಜನಗರ: ಗುಂಡ್ಲುಪೇಟೆಯ ಪುರಸಭೆ ಸದಸ್ಯ, 3 ವರ್ಷದ ಮಗು ಸೇರಿದಂತೆ ಜಿಲ್ಲೆಯಲ್ಲಿ ಸೋಮವಾರ 14 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ.

16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 187ಕ್ಕೇರಿದ್ದು, ಇವುಗಳಲ್ಲಿ 92 ಸಕ್ರಿಯ ಪ್ರಕರಣಗಳಿವೆ.

ಸೋಮವಾರ ಓರ್ವ ಸೋಂಕಿತ (ರೋಗಿ ಸಂಖ್ಯೆ: ಸಿಎಚ್‌ಎನ್ 188) ಮೃತಪಟ್ಟಿದ್ದು, ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1439 ಮಾದರಿಗಳ ಫಲಿತಾಂಶ ಬಾಕಿ ಇದೆ.

ಸೋಮವಾರ ವರದಿಯಾಗಿರುವ 14 ಪ್ರಕರಣಗಳ ಪೈಕಿ ಗುಂಡ್ಲುಪೇಟೆ ತಾಲೂಕಿನ 11 ಪ್ರಕರಣಗಳು, ಕೊಳ್ಳೇಗಾಲ ತಾಲೂಕಿನ 3 ಪ್ರಕರಣಗಳಿವೆ.

ಇದನ್ನೂ ಓದಿ: ಚಾಮರಾಜನಗರ: ಕೋವಿಡ್‌ 19 ಸೋಂಕಿಗೆ ಎರಡನೇ ಬಲಿ

ಗುಂಡ್ಲುಪೇಟೆ ತಾಲೂಕು: 35 ವರ್ಷದ ಪುರಸಭಾ ಸದಸ್ಯ, ಪಟ್ಟಣ. 27 ವರ್ಷದ ಯುವಕ ಬೊಮ್ಮಲಾಪುರ, 27 ವರ್ಷದ ಯುವಕ, 40 ವರ್ಷದ ವ್ಯಕ್ತಿ, 55 ವರ್ಷದ ಮಹಿಳೆ, 38 ವರ್ಷದ ಮಹಿಳೆ, ಅಮೀರ್‌ಜಾನ್ ರಸ್ತೆ ಗುಂಡ್ಲುಪೇಟೆ, 53 ವರ್ಷದ ವ್ಯಕ್ತಿ ಅಶ್ವಿನಿ ಬಡಾವಣೆ, 3 ವರ್ಷದ ಹೆಣ್ಣು ಮಗು, 26 ವರ್ಷದ ಯುವತಿ, 25 ವರ್ಷದ ಯುವತಿ, ದೊಡ್ಡತುಪ್ಪೂರು. 18 ವರ್ಷದ ಯುವಕ ಬೆಳವಾಡಿ.

ಕೊಳ್ಳೇಗಾಲ ತಾಲೂಕು:  61 ವರ್ಷದ ಮಹಿಳೆ, ಪಟ್ಟಣ. 43 ವರ್ಷದ ವ್ಯಕ್ತಿ ಕೊಳ್ಳೇಗಾಲ ಮೋಳೆ. 65 ವರ್ಷದ ವೃದ್ಧ, ಪಾಳ್ಯ (ಮೃತವ್ಯಕ್ತಿ)

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.