3.5 ಕೋಟಿ ರಸ್ತೆ ಕಾಮಗಾರಿಗೆ ಚಾಲನೆ


Team Udayavani, Sep 4, 2019, 11:20 AM IST

cn-tdy-2

ಚಾಮರಾಜನಗರ: ತಾಲೂಕಿನ ಪುಣಜನೂರು-ಬೇಡಗುಳಿ ರಸ್ತೆ ಸರಪಳಿ, ಲೋಕೋಪಯೋಗಿ ಇಲಾಖೆ, ಬಂದರು, ಒಳನಾಡು ಜಲಸಾರಿಗೆ ವತಿಯಿಂದ 3. 50 ಕೋಟಿ.ರೂ ವೆಚ್ಚದಲ್ಲಿ ನಿವಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಶಾಸಕರು, ಪುಣಜನೂರು ಮುಖ್ಯರಸ್ತೆ ಯಿಂದ ಬೇಡಗುಳಿಗೆ ಹೋಗುವ 3.20 ಕಿ.ಮೀ. ನಿಂದ 8.00 ಕಿ.ಮೀ ವರೆಗಿನ ರಸ್ತೆಯ ಅಭಿವೃದ್ಧಿಗೆ ಈಗಾಗಲೇ 3.50 ಕೋಟಿ.ರೂಗಳು ಬಿಡುಗಡೆಯಾಗಿದೆ. ಭೂಮಿ ಪೂಜೆ ನೆರವೇರಿಸಲಾಗಿದೆ. ಈ ರಸ್ತೆ ಅಭಿವೃದ್ಧಿಯಿಂದ ಈ ಭಾಗದ ಜನರ ಸಂಚಾರ ಸುಗಮವಾಗಲಿದೆ ಎಂದರು.

ಗ್ರಾಮಸ್ಥರು ಇದಕ್ಕೆ ಕೈ ಜೋಡಿಸಿ ತಮ್ಮ ಗ್ರಾಮಗಳ ರಸ್ತೆ,ಚರಂಡಿ ಕಾಮಗಾರಿಗಳನ್ನು ಮುಂದೆ ನಿಂತು ನಿರ್ಮಿಸಿಕೊಳ್ಳಬೇಕು ಗುತ್ತಿಗೆದಾರರರು ಗುಣಮಟ್ಟದಿಂದ ಬಹು ವರ್ಷದವರೆಗೆ ಉಪಯೋಗಕ್ಕೆ ಬರುವಂತೆ ಕಾಮಗಾರಿ ಮಾಡಬೇಕೆಂದು ತಿಳಿಸಿದರು.

ಪುಣಜನೂರು – ಬೇಡಗುಳಿ ಈ ಭಾಗದಲ್ಲಿ ನೆನೆಗುದಿಗೆ ಬಿದ್ದಿದ್ದ ಸೇತುವೆ ಸಂಪರ್ಕಗಳಿಲ್ಲದೆ ಜನರು ಒಂದು ಕಡೆ ಯಿಂದ ಮತ್ತೂಂದು ಕಡೆಗೆ ಸಂಚರಿಸಲು ಕಷ್ಟಕರವಾಗಿತ್ತು. 1.50 ಕೋಟಿ ರೂ. ವೆಚ್ಚದಲ್ಲಿ ಇಲ್ಲಿನ ಜನರ ಬೇಡಿಕೆಯಂತೆ ಈಗಾಗಲೇ ಸೇತುವೆ ಅಭಿವೃದ್ದಿ ಕಾಮ ಗಾರಿ ಪ್ರಗತಿಯಲ್ಲಿದೆ ಎಂದರು

ಜನರಿಗೆ ಅಗತ್ಯವಾಗಿ ಬೇಕಾದ ಪ್ರತಿ ಯೊಂದು ಗ್ರಾಮಗಳಿಗೂ ಕುಡಿಯುವ ನೀರು ಆರೋಗ್ಯ, ಶಿಕ್ಷಣ, ಬೀದಿ ದೀಪ ರಸ್ತೆಗಳು ಬಡವರಿಗೆ ಆಶ್ರಯ ಮನೆಗಳು ಸೇರಿದಂತೆ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸಲಾಗಿದ್ದು ಇನ್ನೂ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸಲು ಕ್ರಮ ವಹಿಸ ಲಾಗಿದೆ ಎಂದ ಅವರು, ಗ್ರಾಮೀಣ ಪ್ರದೇಶಗಳ ಸರ್ವ ತೋಮುಖ ಅಭಿ ವೃದ್ದಿಗೆ ಹೆಚ್ಚು ಶ್ರಮಿಸುವುದಾಗಿ ತಿಳಿಸಿ ದರು. ತಾಪಂ ಸದಸ್ಯ ಪಿ.ಕುಮಾರ್‌ನಾಯಕ್‌, ಪಿಎಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಬಂಗಾರಶೆಟ್ಟಿ, ನಾಗರಾಜು ಆಲೂರು ಎ.ಎನ್‌. ರವಿ, ಎಇಇ ಸಿದ್ದಪ್ಪ ಇಂಜಿನಿ ಯರ್‌ ಮಧುಸೂದನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.