ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಮಧ್ಯಪ್ರದೇಶಕ್ಕೆ 4 ಆನೆಗಳ ಹಸ್ತಾಂತರ
Team Udayavani, Dec 3, 2022, 8:30 PM IST
ಸಾಂದರ್ಭಿಕ ಚಿತ್ರ
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಸಾಕಾನೆ ಶಿಬಿರದಿಂದ 4 ಆನೆಗಳನ್ನು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರ ಆದೇಶದ ಮೇರೆಗೆ ಮಧ್ಯಪ್ರದೇಶಕ್ಕೆ ಹಸ್ತಾಂತರಿಸಲಾಗಿದೆ.
ಶಿಬಿರದ ಕೃಷ್ಣ, ಗಜ, ಮಹರ್ಷಿ ಮತ್ತು ಪೂಜಾ ಎಂಬ 4 ಆನೆಗಳನ್ನು ರವಾನಿಸಲಾಗಿದೆ. ಮಧ್ಯಪ್ರದೇಶದ ಹುಲಿ ಸಂರಕ್ಷಿತ ಪ್ರದೇಶಕ್ಕೆ 5 ಸಾಕಾನೆಗಳನ್ನು ಕಳುಹಿಸಲು ಚಿಂತಿಸಲಾಗಿತ್ತು.
ಆದರೆ ಗಣೇಶ ಆನೆ ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಈಗ ಎರಡು ಗಂಡು ಹಾಗೂ ಎರಡು ಆನೆಗಳನ್ನು ರವಾನಿಸಲಾಗಿದೆ. ಕಳೆದ ತಿಂಗಳು ನಿಸರ್ಗ ಎಂಬ ಸಾಕಾನೆಯನ್ನೂ ಕಳುಹಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ