ಮೋದಿ ಮತ್ತೂಮ್ಮೆ ಪ್ರಧಾನಿಯಾಗಲಿ ಎಂದು ಮಾದಪ್ಪನ ಬೆಟ್ಟ ಹತ್ತಿದ್ದ ಶತಾಯುಷಿ ಅಜ್ಜಿ!
Team Udayavani, Mar 8, 2024, 7:05 AM IST
ಕೊಳ್ಳೇಗಾಲ: ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು. ದೇಶದ ರೈತರಿಗೆ ಒಳ್ಳೆಯದಾಗಬೇಕೆಂದು ಬೇಡಿಕೊಂಡು 102 ವರ್ಷದ ಅಜ್ಜಿಯೊಬ್ಬರು ಪಾದಯಾತ್ರೆ ಮೂಲಕ ಮಲೆಮಹದೇಶ್ವರ ಬೆಟ್ಟ ಹತ್ತಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರು ಮೂಲದ ಪಾರ್ವತಮ್ಮ ಅವರು ಬೆಟ್ಟ ಹತ್ತುತ್ತಿದ್ದಾಗ, “ಈ ವಯಸ್ಸಿನಲ್ಲಿ ಯಾಕೆ ಪಾದಯಾತ್ರೆ’ ಇತರ ಯಾತ್ರಿಕರು ಪ್ರಶ್ನಿಸಿದ್ದಾರೆ. ಈ ವೇಳೆ ಅಜ್ಜಿ ತಮ್ಮ ವಯಸ್ಸನ್ನು ತಿಳಿಸಿ, “ಉತ್ತಮ ಮಳೆಯಾಗಬೇಕು, ಇದರಿಂದ ರೈತರಿಗೆ ಅನುಕೂಲವಾಗಲಿದೆ. ವನ್ಯ ಪ್ರಾಣಿಗಳಿಗೆ ನೀರಿನ ದಾಹ ಕಡಿಮೆಯಾಗುತ್ತದೆ. ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಿಯಾಗಬೇಕು’ ಎಂದು ಹೇಳಿದ್ದಾರೆ.
ಈ ವೇಳೆ ಯುವಕರು ನರೇಂದ್ರ ಮೋದಿ ಯಾಕೆ ಮತ್ತೂಮ್ಮೆ ಬರಬೇಕು ಎಂದಾಗ “ದೇಶಕ್ಕೆ ಒಳ್ಳೆಯದು ಮಾಡಲು’ ಎಂದು ಶತಾಯಿಷಿ ಅಜ್ಜಿ ಹೇಳಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ