ಜಿಲ್ಲೆ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ಸಿದ್ಧ


Team Udayavani, Jun 20, 2020, 5:15 AM IST

master sidd

ಚಾಮರಾಜನಗರ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 2031ರವರೆಗಿನ ಹತ್ತು ವರ್ಷಗಳನ್ನು ದೃಷ್ಟಿಯಲ್ಲಿಟ್ಟು ಕೊಂಡು ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ಕುಮಾರ್‌  ತಿಳಿಸಿದರು. ವಿವಿಧ ಕಾಮಗಾರಿಗಳ ಪರಿಶೀಲನೆ, ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದರು.

2031ರವರೆಗೆ ಏರಿಕೆಯಾಗುವ ಜನಸಂಖ್ಯೆ, ಆಗಿನ ಅಗತ್ಯತೆಗಳನ್ನು ಗಮನದಲ್ಲಿರಿಸಿ ಕೊಂಡು ಉದ್ದಿಮೆಗಳನ್ನು  ಸ್ಥಾಪಿಸುವ ನಿಟ್ಟಿನಲ್ಲಿ, ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಕರಡು ಮಾಸ್ಟರ್‌ ಪ್ಲಾನ್‌ ತಯಾರಿಸಲಾಗುತ್ತಿದೆ ಎಂದರು. ನಗರದ ಅಂಬೇಡ್ಕರ್‌ ಕ್ರೀಡಾಂಗಣ, ವಾಣಿಜ್ಯ ಸಂಕೀರ್ಣ, ಖಾಸಗಿ ಬಸ್‌ ನಿಲ್ದಾಣ ಕಾಮಗಾರಿ  ತ್ವರಿತವಾಗಿ ಮುಗಿಸಬೇಕು ಎಂದು ಸೂಚಿಸಿದ್ದೇನೆ.

ಖಾಸಗಿ ಬಸ್‌ ನಿಲ್ದಾಣ ಕಾಮಗಾರಿ ಜುಲೈ 15ರೊಳಗೆ ಮುಗಿಸಿ ಲೋಕಾರ್ಪಣೆಗೆ ದಿನಾಂಕ ನಿಗದಿಪಡಿಸ ಲಾಗುವುದು. ವೀರಭದ್ರೇಶ್ವರ ದೇವಾಲಯದ ಬಳಿ ವಾಣಿಜ್ಯ ಸಂಕೀರ್ಣ ಪೂರ್ಣಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿ  ಸುರಕ್ಷಿತ ಆಹಾರ ವಲಯವನ್ನು (ಫ‌ುಡ್‌ ಸ್ಟ್ರೀಟ್‌) ಸ್ಥಾಪಿಸಲು ಸ್ಥಳ ಪರಿಶೀಲಿಸಲಾಗಿದೆ ಎಂದು ಹೇಳಿದರು.

ರೋಗಿಯಿಂದ ಉದ್ಘಾಟನೆ: ಇದಕ್ಕೂ ಮೊದಲು ಸಚಿವರು ಜಿಲ್ಲಾಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ಹೊರರೋಗಿಗಳ ವಿಭಾಗವನ್ನು ಆಸ್ಪತ್ರೆಗೆ ಬಂದಿದ್ದ ಮಹಿಳಾ ರೋಗಿಯಿಂದ ಉದ್ಘಾಟನೆ ಮಾಡಿಸಿದರು. ತುರ್ತುಚಿಕಿತ್ಸಾ ಘಟಕವನ್ನು  ಶಾಸಕ ಪುಟ್ಟರಂಗಶೆಟ್ಟಿ ಲೋಕಾರ್ಪಣೆ ಮಾಡಿದರು.

ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಿಸಲು ಕೇಂದ್ರ ಸರ್ಕಾರದ ಸೂಚನೆಯಂತೆ ಪೋಷಕರ ಅಭಿಪ್ರಾಯ ಸಂಗ್ರಹಿಸಿ, ಅದನ್ನು ಕ್ರೋಡೀಕರಿಸಿದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ. ಎಲ್ಲ ಶಾಲೆಗಳಲ್ಲಿ ಕೋವಿಡ್‌ ಮತ್ತು ಸಾಂಕ್ರಾಮಿಕ  ಕಾಯಿಲೆಗಳ ಕಿರು ಹೊತ್ತಿಗೆ ತರಲಾಗುತ್ತಿದೆ.
-ಸುರೇಶ್‌ಕುಮಾರ್, ಜಿಲ್ಲಾ ಸಚಿ‌ವ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.