ಪಾರಂಪರಿಕ ಸ್ಮಾರಕ ಗುರುತಿಸುವಿಕೆಗೆ ಕ್ರಮ: ಡೀಸಿ

ಪಾರಂಪರಿಕಕಟ್ಟಡ, ಸ್ಮಾರಕ, ಮಂಟಪ ವರ್ಗೀಕರಿಸಿ ಶ್ರೇಣಿ ನೀಡಿ ಸಂರಕ್ಷಿಸುವಕೆಲಸ ಆರಂಭಿಸಿ: ಅಧಿಕಾರಿಗಳಿಗೆ ರವಿ ಸೂಚನೆ

Team Udayavani, Nov 18, 2020, 2:03 PM IST

ಪಾರಂಪರಿಕ ಸ್ಮಾರಕ ಗುರುತಿಸುವಿಕೆಗೆ ಕ್ರಮ: ಡೀಸಿ

ಚಾಮರಾಜನಗರ: ಜಿಲ್ಲೆಯ ಐತಿಹಾಸಿಕ, ಪಾರಂಪರಿಕ ಸ್ಮಾರಕಗಳು, ತಾಣಗಳು, ಕಟ್ಟಡ, ಜಲ ತಾಣಗಳನ್ನು ಗುರುತಿಸಿ ಪಟ್ಟಿ ಮಾಡಿ ಅವುಗಳಿಗೆ ಶ್ರೇಣಿ ನೀಡುವ ಪ್ರಕ್ರಿಯೆಗೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪಾರಂಪರಿಕ ಸಂರಕ್ಷಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಅಧಿಸೂಚನೆ ಅನುಸಾರ ಐತಿಹಾಸಿಕ, ಸಾಂಸ್ಕೃತಿಕ,ಪಾರಂಪರಿಕಕಟ್ಟಡ,ಸ್ಮಾರಕ,ಮಂಟಪಗಳ ವಾಸ್ತು, ವಿನ್ಯಾಸ, ಕಲ್ಯಾಣಿ, ಕೊಳ, ಕೆರೆ, ದೇವಸ್ಥಾನ,ಶಾಲೆ, ಅಣೆಕಟ್ಟು, ಅರಣ್ಯ ಪ್ರದೇಶದೊಳಗಿರುವ ಪರಂಪರೆಯ ಸ್ಥಳಗಳನ್ನು ಮೊದಲು ಗುರುತಿಸಬೇಕು. ನಂತರ ಮುಂದಿನ ಹಂತದಲ್ಲಿ ಅವುಗಳನ್ನು ವರ್ಗೀಕರಿಸಿ ಶ್ರೇಣಿ ನೀಡಿ ಸಂರಕ್ಷಿಸುವ ಕೆಲಸಜಿಲ್ಲೆಯಲ್ಲಿಆಗಬೇಕಿದೆ.ಇದಕ್ಕಾಗಿಯೇಪಾರಂಪಾರಿಕ ಸಂರಕ್ಷಣಾ ಸಮಿತಿ ಸಲಹೆ ನೀಡಿ ಮುಂದಿನ ಕಾರ್ಯಗಳಿಗೆ ಸಹಕರಿಸಬೇಕಿದೆ ಎಂದರು.

ಜಿಲ್ಲೆ ಸಾಂಸ್ಕೃತಿಕ, ಐತಿಹಾಸಿಕವಾಗಿ ಶ್ರೀಮಂತವಾಗಿದ್ದು. ಕಳೆದ 23 ವರ್ಷಗಳ ಹಿಂದೆ ಪ್ರತ್ಯೇಕ ಜಿಲ್ಲೆಯಾಗಿರುವ ಚಾಮರಾಜನಗರ ತನ್ನದೇ ಆದ ಪರಂಪರೆ ಹೊಂದಿದೆ. ಈಗಾಗಲೇ ಐತಿಹಾಸಿಕ ಸ್ಥಳ ಹೊರತುಪಡಿಸಿ ಇನ್ನೂ ಬೆಳಕಿಗೆ ಬರದ ಅನೇಕ ಪಾರಂಪರಿಕ ತಾಣಗಳಿದ್ದು ಅವುಗಳನ್ನು ಗುರುತಿಸುವ ಮಹತ್ತರಕಾರ್ಯ ಆಗಬೇಕೆಂದರು.

ಪರಂಪರೆಯ ಮಹತ್ವದ ಸ್ಥಳಗಳನ್ನು ಇತಿಹಾಸ ತಜ್ಞರು ವಾಸ್ತುಶಿಲ್ಪಿಗಳು, ನೈಸರ್ಗಿಕ ತಜ್ಞರು, ಸ್ಟ್ರಕ್ಚರಲ್‌ ಎಂಜಿನಿಯರ್‌ಗಳು, ಲಲಿತ ಕಲೆ ಕ್ಷೇತ್ರ, ಪರಂಪರೆ ವಿಷಯದಲ್ಲಿ ಅನುಭವ ಪರಿಣತಿ ಹೊಂದಿರುವವರು, ಪ್ರಾಚ್ಯ ವಸ್ತು ಪರಂಪರೆ ಇಲಾಖೆ ಅಧಿಕಾರಿಗಳು ಸೇರಿ ಇತರೆ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಪಾರಂಪರಿಕ ಸಮಿತಿ ಸ್ಥಳೀಯ ಪರಂಪರೆಯ ಮಹತ್ವ ಸ್ಥಳಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲು ಸೂಕ್ತ ಸಲಹೆ ನೀಡುವ ಮೂಲಕ ನೆರವಾಗಬೇಕು. ಇದಕ್ಕೂಮೊದಲು ಇಂಡಿಯನ್‌ ಹೆರಿಟೇಜ್‌ ಸಿಟೀಸ್‌ ನೆಟ್‌ ವರ್ಕ್‌ ಗುರುತಿಸುವಕಾರ್ಯಆರಂಭಿಸಲುಅವಶ್ಯಕಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಪಾರಂಪರಿಕ ಸಂರಕ್ಷಣಾ ಸಮಿತಿ ಸದಸ್ಯರಾದಸ್ಟ್ರಕ್ಚರಲ್‌ ಎಂಜಿನಿಯರ್‌ ಡಾ. ಶಕೀಬ್‌ ವುರ್‌ ರೆಹಮಾನ್‌, ವಾಸ್ತು ಶಿಲ್ಪಿ ಸುನೀಲ್‌ ನಾಯಕ್‌, ಪರಿಸರ ತಜ್ಞ ಡಾ.ಬಿ.ಮನೋಜ್‌ ಕುಮಾರ್‌, ಲಲಿತಾ ಕಲಾಕ್ಷೇತ್ರದ ಬಗ್ಗೆ ಪರಿಣತಿಯುಳ್ಳ ರಂಗಕರ್ಮಿಕೆ.ವೆಂಕಟರಾಜು, ಪರಂಪರೆ ವಿಷಯ ಪರಿಣಿತಸಿ.ಪಿ.ಹುಚ್ಚೇಗೌಡ, ನಗರದ ಜೆಎಸ್‌ಎಸ್‌ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎನ್‌. ಗಾಯತ್ರಿ ದೇವಿ, ಇತಿಹಾಸ ಸಹಾಯಕ ಪ್ರಾಧ್ಯಾಪಕಕೆ.ಎಸ್‌.ಮರಿಸ್ವಾಮಿ, ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ನಿರ್ಮಲಾ ಮಠಪತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ.ಸುರೇಶ್‌, ನಗರಸಭೆ ಆಯುಕ್ತ ರಾಜಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಪಂಕಜಾ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಜೆ.ರಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.