![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ನರೇಗಾ ಕೆಲಸ ವಿಳಂಬ ಮಾಡಿದರೆ ಕ್ರಮ
Team Udayavani, May 31, 2020, 4:47 AM IST
![krama vila](https://www.udayavani.com/wp-content/uploads/2020/05/krama-vila-620x436.jpg)
ಯಳಂದೂರು: ನರೇಗಾ ಯೋಜನೆಯಡಿ ಮಾಂಬಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಜೆಇ ಲಿಂಗಪ್ಪ ವಿರುದ ಶಿಸ್ತು ಕ್ರಮ ಜರುಗಿಸುವಂತೆ ಸದಸ್ಯರು ಆಗ್ರಹಿಸಿದರು.
ಮಾಂಬಳ್ಳಿ ಗ್ರಾಪಂನಲ್ಲಿ ನಡೆದ ಗ್ರಾಮಸಭೆಯಲ್ಲಿ ಕೆಲ ಸದಸ್ಯರು, ಕಳೆದ ಒಂದು ವರ್ಷದಲ್ಲಿ ನರೇಗಾ ಯೋಜನೆಯಡಿ ಯಾವುದೇ ಅಭಿವೃದಿ ಕಾರ್ಯಕ್ರಮ ಮಾಡಿಲ್ಲ. ಹಾಗಾಗಿ ಈ ಯೋಜನೆ ಯಲ್ಲಿ ನಮ್ಮ ಪಂಚಾಯಿತಿ ಹಿಂದುಳಿದಿದೆ. ಪಂಚಾಯಿತಿಯಲ್ಲಿ ನಡೆಯುವ ಸಭೆಗಳಿಗೂ ಗೈರಾಗುವ ಇವರು ಸದಸ್ಯರ ಮಾತಿಗೆ ಬೆಲೆ ನೀಡುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ 30 ದಿವ್ಯಾಂಗರಿಗೆ ತಲಾ 5 ಸಾವಿರ ರೂ. ವೆಚ್ಚದಲ್ಲಿ ಅವರಿಗೆ ಅಗತ್ಯ ಪರಿಕರಗಳನ್ನು ಖರೀದಿಸಲು ನಿರ್ಣಯ ಕೈಗೊಳ್ಳಲಾಯಿತು. ಸಭೆ ಬಳಿಕ ಎಲ್ಲಾ ಸದಸ್ಯರು ಗಿಡನೆಟ್ಟು ಇದಕ್ಕೆ ನೀರೆರೆದು ಅಂತಿಮ ಸಭೆಯನ್ನು ಅವಿಸ್ಮರಣೀಯವಾಗಿಸಿಕೊಂಡರು.
ಸಭೆಯಲ್ಲಿ ಅಧ್ಯಕ್ಷೆ ರೇಖಾ, ಸದಸ್ಯರಾದ ಮಲ್ಲೇಶ್, ಗುರುಸ್ವಾಮಿ, ಪರಶಿವಮೂರ್ತಿ, ದೇವರಾಜು, ಶ್ರೀನಿವಾಸ್, ಜಯಲಕ್ಷ್ಮೀ, ಪ್ರಭಾವತಿ, ಲಕ್ಷ್ಮೀರಾಮು, ಜಯಮ್ಮ, ಚಿನ್ನಮ್ಮ ಪಿಡಿಒ ಭಾರತಿಬಾರ್ಕಿ, ಕಾರ್ಯದರ್ಶಿ ಶಿವಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.