ಶೋಷಿತರಿಗೆ ಬೆಳಕು ನೀಡಿದ್ದು ಅಂಬೇಡ್ಕರ್‌; ಸುನಿಲ್‌ ಬೋಸ್‌

. ರಾಜಕೀಯ ಜಾಗೃತಿ ಮೈಗೂಡಿಸಿಕೊಂಡು ಅಧಿಕಾರ ಹಿಡಿಯಬೇಕು

Team Udayavani, Sep 16, 2022, 6:22 PM IST

ಶೋಷಿತರಿಗೆ ಬೆಳಕು ನೀಡಿದ್ದು ಅಂಬೇಡ್ಕರ್‌; ಸುನಿಲ್‌ ಬೋಸ್‌

ತಿ.ನರಸೀಪುರ: ಸಂವಿಧಾನದ ಮೂಲಕ ಶೋಷಿತರಿಗೆ ಬೆಳಕು ನೀಡಿದ ಡಾ.ಅಂಬೇಡ್ಕರ್‌ ಅವರ ಹೋರಾಟದ ಕೆಚ್ಚು ದಕ್ಷತೆಗೆ ಹೆಸರಾದರೆ, ಸಂವಿಧಾನದ ಆಶಯಗಳ ಜಾರಿಗೆ ಶ್ರಮಿಸಿ, ದಲಿತರ ಅಭಿವೃದ್ಧಿಗೆ ದುಡಿದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್‌ ರಾಂ ರಾಜಕೀಯ ಕಾರ್ಯಕ್ಷಮತೆಯ ಪ್ರತೀಕ ಎಂದು ಕಾಂಗ್ರೆಸ್‌ ಯುವ ಮುಖಂಡ ಸುನಿಲ್‌ ಬೋಸ್‌ ಹೇಳಿದರು.

ತಾಲೂಕಿನ ವ್ಯಾಸರಾಜಪುರ ಗ್ರಾಮದಲ್ಲಿ ಡಾ.ಅಂಬೇಡ್ಕರ್‌, ಡಾ.ಬಾಬು ಜಗಜೀವನ್‌ ರಾಂ ಹವ್ಯಾಸಿ ಯುವಕರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ದಲಿತ ಸಮುದಾಯಗಳು ಭೀಮರಾವ್‌, ಬಾಬೂಜಿ ಅವರಿಬ್ಬರನ್ನೂ ಕಣ್ಣುಗಳಂತೆ ನೋಡಬೇಕು. ಅಂಬೇಡ್ಕರ್‌ ದಲಿತರ ವಿಮೋಚನೆಗೆ ಶ್ರಮಿಸಿದರೆ, ಬಾಬು ಜಗಜೀವನ್‌ ರಾಮ್‌ ಅವರು ವಿಮೋ ಚನಾ ರಥವನ್ನು ಮುಂದಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡಿದರು ಎಂದು ತಿಳಿಸಿದರು.

ರಾಜಕೀಯ ಅಭಿವೃದ್ಧಿ ಹೊಂದಿ: ದಲಿತ ಬಲಗೈ ಹಾಗೂ ಎಡಗೈ ಸಮುದಾಯಗಳು ರಾಜಕೀಯವಾಗಿ ಸಂಘಟಿತರಾಗುವ ಮೂಲಕ ಸ್ವಾತಂತ್ರ್ಯ ನಂತರದಲ್ಲೂ ನಡೆಯುತ್ತಿರುವ ಶೋಷಣೆ ತಡೆಗಟ್ಟಬೇಕು. ರಾಜಕೀಯ ಜಾಗೃತಿ ಮೈಗೂಡಿಸಿಕೊಂಡು ಅಧಿಕಾರ ಹಿಡಿಯಬೇಕು. ಸಾಮಾಜಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು.

ಚಿಂತಕ, ಸಾಹಿತಿ ಪೊ›.ಎಚ್‌.ಗೋವಿಂದಯ್ಯ ಮಾತನಾಡಿದರು. ರಾಷ್ಟ್ರ ಪ್ರಶಸ್ತಿ ವಿಜೇತ, ಸಾವ ಯವ ಕೃಷಿಕ ಎಸ್‌.ಆರ್‌.ಶ್ರೀನಿವಾಸಮೂರ್ತಿ ಅವರನ್ನು ಸನ್ಮಾನಿಸಲಾಯಿತು. ತಾಪಂ ಮಾಜಿ ಸದಸ್ಯ ಶಿವಸ್ವಾಮಿ, ಸೋಸಲೆ ಗ್ರಾಪಂ ಉಪಾಧ್ಯಕ್ಷೆ ಹೇಮಾ, ಗ್ರಾಪಂ ಸದಸ್ಯ ಸುಂದರ, ಪೊಲೀಸ್‌ ಇಲಾಖೆಯ ರಾಜೇಂದ್ರ, ಮುಖಂಡರಾದ ನಟರಾಜು, ಸುರೇಶ, ಸಿದ್ದರಾಜು, ಸಂಘದ ಅಧ್ಯಕ್ಷ ಸಂದೀಪ್‌ ಕುಮಾರ್‌, ಗೌರವಾಧ್ಯಕ್ಷ ಉಪಾಧ್ಯಕ್ಷ ಎಂ.ಪ್ರಸಾದ್‌, ಕಾರ್ಯದರ್ಶಿ
ದಯಾನಂದ್‌, ಸಹ ಕಾರ್ಯದರ್ಶಿ ಪ್ರಮೋದ್‌, ಖಜಾಂಚಿ ಸೋಮರಾಜ್‌, ಶಿವಸ್ವಾಮಿ, ಸಂಚಾಲಕರಾದ ಎಂ.ರಂಗಸ್ವಾಮಿ, ಚನ್ನಕೇಶವಮೂರ್ತಿ, ರಜನಿಕಾಂತ್‌, ಲಕ್ಷ್ಮೀಕಾಂತ್‌, ದಾಸು, ಹರೀಶ, ಬಸವರಾಜು, ರವಿ ಉಪಸ್ಥಿತರಿದ್ದರು.

ದಲಿತರಲ್ಲದೆ, ಎಲ್ಲಾ ಸಮುದಾಯಗಳು ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಹೊಂದಲು ಕಾಂಗ್ರೆಸ್‌ ಅನ್ನು ರಾಜಕೀಯವಾಗಿ ಬಲಗೊಳಿಸಬೇಕು. ಬೆಲೆ ಏರಿಕೆ, ಕಾರ್ಪೊರೇಟ್‌ ವಲಯಕ್ಕೆ ಹೆಚ್ಚಿನ ಮಹತ್ವವನ್ನು ಈಗಿನ ಬಿಜೆಪಿ ಸರ್ಕಾರ ನೀಡುತ್ತಿದೆ. ಇದರಿಂದ ಬಡವರ ಬದುಕು ಕಷ್ಟಕರವಾಗಿದೆ. ಕಾಂಗ್ರೆಸ್‌ನಲ್ಲಿ ಎಲ್ಲಾ ಧರ್ಮ, ಜಾತಿಗಳಿಗೆ ಸಮಾನ ಅವಕಾಶ ಕಲ್ಪಿಸಲಾಗುತ್ತಿದೆ.
●ಎಂ.ಸುಧಾ ಮಹದೇವಯ್ಯ,
ಜಿಪಂ ಮಾಜಿ ಸದಸ್ಯೆ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.