ಆಶ್ರಮ ಶಾಲೆ ಮಕ್ಕಳಿಗೆ ಪಡಿತರ
Team Udayavani, May 28, 2021, 5:45 PM IST
ಯಳಂದೂರು: ತಾಲೂಕಿನ ಬಿಳಿಗಿರಿರಂಗನಬೆಟ್ಟದ ಪುರಾಣಿಪೋಡಿನಲ್ಲಿರುವ ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾಪರಿಶಿಷ್ಟ ಕಲ್ಯಾಣ ಇಲಾಖೆಯಿಂದ ಆಹಾರ ಪದಾರ್ಥವಿತರಿಸಲಾಯಿತು.
ಕೋವಿಡ್ ಹಿನ್ನೆಲೆಯಲ್ಲಿ ಇಲ್ಲಿನ 29ವಿದ್ಯಾರ್ಥಿಗಳಿಗೆ ಅಕ್ಕಿ, ಬೇಳೆ ಹಾಗೂ ತೊಗರಿ ಬೇಳೆನೀಡಲಾಯಿತು. ಈ ವೇಳೆ ಯಜಮಾನರಾದ ದೊಡ್ಡನಂಜನಜಡೇಗೌಡ, ಮಹಿಳಾ ಸಂಘದ ಅಧ್ಯಕ್ಷೆ ಮಹದೇವಮ್ಮ,ಬೊಮ್ಮಮ್ಮ, ಶಾಲಾ ಸಮಿತಿ ಸದಸ್ಯ ನಾಗೇಶ, ಗಾನಹಳ್ಳಿರಂಗೇಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ