ಗೋಡೆ ಚಿತ್ರ ಬಿಡಿಸಿ ಜಾಗೃತಿ
Team Udayavani, Apr 15, 2020, 5:05 PM IST
ಯಳಂದೂರು: ಪಟ್ಟಣದ ಪ್ರಮುಖ ಸ್ಥಳಗಳ, ರಸ್ತೆಗಳಲ್ಲಿ ಕೊರೊನಾ ಬಗ್ಗೆ ಚಿತ್ರ ಬರೆಯುವ ಮೂಲಕ ಪಟ್ಟಣ ಪಂಚಾಯಿತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಪಟ್ಟಣದ ಬಸ್ ನಿಲ್ದಾಣ, ಗಾಂಧಿ ಸರ್ಕಲ್, ಸುವರ್ಣಾವತಿ ಸೇತುವೆ, ಜೆಎಸ್ಎಸ್ ವಿದ್ಯಾಸಂಸ್ಥೆಯ ಸುತ್ತುಗೋಡೆ, ಬಳೇಪೇಟೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಗೋಡೆ ಹಾಗೂ ಸರ್ಕಲ್ಗಳಲ್ಲಿ ಕೋವಿಡ್ 19 ತಡೆಗೆ ಸ್ಯಾನಿಟೈಸರ್ ಬಳಕೆ, ಕೈತೊಳೆಯುವ ಬಗ್ಗೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಲಾಕ್ಡೌನ್ ಸಮಯದಲ್ಲಿ ಪೊಲೀಸರೊಂದಿಗೆ ಸಹಕರಿಸುವುದೂ ಸೇರಿದಂತೆ ಪ್ರಮುಖ ಅಂಶಗಳನ್ನು ಬಿತ್ತರಿಸುವ ಗೋಡೆ ಹಾಗೂ ರಸ್ತೆ ಬರಹಗಳನ್ನು ಕಲಾವಿದರಾದ ಕಾಳಿಪ್ರಸಾದ್ ಹಾಗೂ ಗಣೇಶ್ರಿಂದ ಚಿತ್ರ ಬಿಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಪಪಂ ಆರೋಗ್ಯಾಧಿಕಾರಿ ಮಹೇಶ್ಕುಮಾರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ