ಬೊಮ್ಮಲಾಪುರಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ: ರವಿ ಕುಟುಂಬಕ್ಕೆ 5 ಲಕ್ಷ ರೂ. ನೆರವು


Team Udayavani, Jul 30, 2021, 12:08 PM IST

ಬೊಮ್ಮಲಾಪುರಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ: ರವಿ ಕುಟುಂಬಕ್ಕೆ 5 ಲಕ್ಷ ನೆರವು

ಗುಂಡ್ಲುಪೇಟೆ (ಚಾಮರಾಜನಗರ): ತಾಲೂಕಿನ ಬೊಮ್ಮಲಾಪುರ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಆತ್ಮಹತ್ಯೆಗೆ ಶರಣಾದ ರವಿ ಅವರ ತಾಯಿ ರೇವಮ್ಮ ಅವರಿಗೆ ಐದು ಲಕ್ಷ ರೂ. ನೆರವು ನೀಡಿ ಸಾಂತ್ವನ ಹೇಳುವ ಮೂಲಕ ಧೈರ್ಯ ತುಂಬಿ ನಿಮ್ಮ ಕುಟುಂಬಕ್ಕೆ ಬೆನ್ನೆಲು ಬಾಗಿರುವುದಾಗಿ ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಯಡಿಯೂರಪ್ಪ, ರವಿ ಆತ್ಮಹತ್ಯೆಗೆ ಶರಣಾಗಿರುವುದು ವೈಯಕ್ತಿಕವಾಗಿ ನೋವು ತಂದಿದ್ದು, ಇಂತಹ ಕೆಲಸಕ್ಕೆ ಕೈಹಾಕಬಾರದಿತ್ತು. ಇಂದು ಐದು ಲಕ್ಷ ನೀಡಿದ್ದು, ಮುಂದಿನ ದಿನದಲ್ಲಿ ಮನೆ ದುರಸ್ತಿಗೆ ಇನ್ನೂ ಹೆಚ್ಚುವರಿ ಐದು ಲಕ್ಷ ಕೊಡುವುದಾಗಿ ತಿಳಿಸಿದರು.

ಇದನ್ನೂ ಓದಿ:ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಧು ಬಂಗಾರಪ್ಪ: ಬೆಂಗಲಿಗರ ಸಂಭ್ರಮಾಚರಣೆ

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತ ಪಟ್ಟಾಗ ಬರದೇ ಅಭಿಮಾನಿ ಮೃತ ಪಟ್ಟಾಗ ಬಂದಿದ್ದೀರಾ ಎಂಬ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಅಧಿಕಾರಿಗಳು ಇದ್ದು ಕಾರ್ಯ ನಿರ್ವಹಿಸಿದ್ದಾರೆ ಎಂದರು.

ಶಾಸಕ‌ ಸಿ.ಎಸ್.ನಿರಂಜನಕುಮಾರ್, ಎನ್.ಮಹೇಶ್, ಎಸ್.ಆರ್.ವಿಶ್ವನಾಥ್, ಮೂಡ ಅಧ್ಯಕ್ಷ ಎಚ್.ವಿ.ರಾಜೀವ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಕಾ.ಪು.ಸಿದ್ದಲಿಂಗಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.