ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಹೆಣ್ಣಾನೆ ಮರಿ ಸಾವು
Team Udayavani, Jun 28, 2023, 7:26 PM IST
ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ಹೆಣ್ಣಾನೆ ಮರಿಯೊಂದು ಮೃತಪಟ್ಟಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದ ಕುಂದುಕೆರೆ ಶಾಖೆಯ ಕಡಬೂರು ಗಸ್ತಿನ ಕೋಟೆಗೆರೆ ಕೆರೆಹಳ್ಳದ ಪಕ್ಕದಲ್ಲಿ 3-4 ವರ್ಷದ ಹೆಣ್ಣಾನೆ ಮರಿಯು ಮೃತಪಟ್ಟಿದ್ದು, ವನ್ಯಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಾಹಿತಿ ಅರಿತ ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. ರವೀಂದ್ರ ಹಾಗು ಕುಂದುಕೆರ ವಲಯದ ವಲಯ ಅರಣ್ಯಾಧಿಕಾರಿ ಶ್ರೀನಿವಾಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಬಂಡೀಪುರ ಅರಣ್ಯಾಧಿಕಾರಿ ರಮೇಶ್ ಕುಮಾರ್ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ ಮೃತ ಹೆಣ್ಣು ಮರಿಯಾನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ತದ ನಂತರ ಮೇಲಾಧಿಕಾರಿಗಳ ಅನುಮತಿ ಪಡೆದು ವನ್ಯಪ್ರಾಣಿಗಳ ಆಹಾರಕ್ಕೆ ಆನೆ ಮೃತ ದೇಹವನ್ನು ಪ್ರಕೃತಿಯಲ್ಲಿ ಬಿಡಲಾಯಿತು.
ಇದನ್ನೂ ಓದಿ: ಪಣಜಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ಹಲವೆಡೆ ಭೂಕುಸಿತ… ರಸ್ತೆಗಳು ಜಲಾವೃತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?