ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ


Team Udayavani, Jan 22, 2022, 7:44 PM IST

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆರಂಭವಾಗಿರುವ ಹುಲಿ ಗಣತಿ ಕಾರ್ಯ ಶನಿವಾರ ಮೊದಲ ಹಂತದಲ್ಲಿ ನಾಲ್ಕು ವಲಯಗಳಲ್ಲಿ ನಡೆಯಿತು. ಬಂಡೀಪುರ, ಗೋಪಾಲಸ್ವಾಮಿಬೆಟ್ಟ, ಕುಂದುಕೆರೆ ಮತ್ತು ಮದ್ದೂರು ವಲಯದಲ್ಲಿ ನುರಿತ ಐಸಿಟಿ ಪದವೀಧರರು, ವಿಶೇಷ ಹುಲಿ ಸಂರಕ್ಷಣಾ ದಳದ ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ ನೌಕರರು ಗಣತಿ ನಡೆಸಿದ್ದು, ಮೊಬೈಲ್ ಆ್ಯಪ್‍ನಲ್ಲಿ ದತ್ತಾಂಶ ದಾಖಲಿಸುವ ಕೆಲಸ ಮಾಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯುವ ಗಣತಿಗೆ 300 ಮಂದಿ ನೌಕರರನ್ನು ನಿಯೋಜಿಸಲಾಗಿದೆ. ವೀಕ್ಷಕರು, ಮೊಬೈಲ್ ನಿರ್ವಹಣೆ ಮಾಡುವವರು ಹಾಗೂ ಒಬ್ಬ ಗಾರ್ಡ್ ಒಳಗೊಂಡ ಮೂವರ ತಂಡ ರಚಿಸಲಾಗಿದೆ. ಇವರು ಲಭ್ಯವಾದ ದೈನಂದಿನ ಮಾಹಿತಿಯನ್ನು ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡುತ್ತಾರೆ.

ಹಿಂದೆ ಕ್ಯಾಮರಾ ಟ್ರ್ಯಾಪಿಂಗ್, ಟ್ರಾನ್ಜಾಕ್ಟ್ ಲೈನ್ ಮೂಲಕ ಹುಲಿ ಗಣತಿ ನಡೆಯುತ್ತಿತ್ತು. ಆದರೆ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಎಂ ಸ್ಟ್ರೈಪ್ಸ್ ಮಾನಿಟರಿಂಗ್ ಸಿಸ್ಟಮ್ ಫಾರ್ ಟೈಗರ್ಸ್ ಇಂಟೆನ್ಸಿವ್ ಪ್ರೆಟೆಕ್ಷನ್  ಹಾಗೂ ಇಕಾಲಾಜಿಕಲ್ ಸ್ಟೇಟಸ್ ಎಂಬ ಆ್ಯಪ್ ಮೂಲಕ ಗಣತಿ ನಡೆಸಲಾಗುತ್ತಿದೆ.

ಗಣತಿ ಕಾರ್ಯ ಸುಲಭವಾಗಲೆಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತಿ ವಿಭಾಗದಲ್ಲೂ ಆರು ದಿನ ಗಣತಿ ನಡೆಯಲಿದ್ದು, ಮೊದಲ ಮೂರು ದಿನ ನಿಗಧಿಯಾದ ಸ್ಥಳದಲ್ಲಿ ಆನೆ, ಜಿಂಕೆ, ಕಡವೆ, ಕಾಡೆಮ್ಮೆ ಮತ್ತು ಹುಲಿ ವಾಸಕ್ಕೆ ಅನುಕೂಲಕರವಾದ ಪರಿಸ್ಥಿತಿ ಇದೆಯೇ ಎಂಬುದು ಗಮನಿಸಲಾಗುತ್ತದೆ. ನಂತರದ ಮೂರು ದಿನ ಟ್ರಾಂಜೆಕ್ಟ್ ಲೈನಿನಲ್ಲಿ 5 ಕಿ.ಮೀ. ದೂರ ಕ್ರಮಿಸಿ ವಿವಿಧ ರೀತಿಯ ಮಾಹಿತಿ ಕಲೆ ಹಾಕಲಾಗುತ್ತದೆ. ಒಂದನೇ ಕ್ಷೇತ್ರದಲ್ಲಿ ಜ.22 ರಿಂದ 27. ಎರಡರಲ್ಲಿ ಜ.28 ರಿಂದ ಫೆ.2,  ಮತ್ತು  ಮೂರರಲ್ಲಿ ಫೆ. 3ರಿಂದ 8 ರವರೆಗೆ ಗಣತಿ ನಡೆಯಲಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಗಣತಿ ಕಾರ್ಯ ಮೊದಲ ದಿನ ಮಾಂಸಹಾರಿ ಪ್ರಾಣಿಗಳು ಮತ್ತು ದೊಡ್ಡ ಸಸ್ಯಹಾರಿ ಪ್ರಾಣಿಗಳ ಪ್ರತ್ಯೇಕ್ಷ ಮತ್ತು ಪರೋಕ್ಷ ಸಾಕ್ಷ್ಯಗಳನ್ನು ಗುರುತಿಸುವ ಮೂಲಕ ಗಣತಿ ಆರಂಭಿಸಲಾಗಿದೆ. ಪ್ರಾಣಿಗಳ ಚಲಲನವಲನ, ಹೆಜ್ಜೆ ಗುರುತು, ಲದ್ದಿ ಸೇರಿದಂತೆ ಇತರೆ ಆಧಾರ ಮೇಲೆ ಮಾಹಿತಿ ದಾಖಲಿಸಲಾಗುತ್ತಿದೆ.ಕೆ.ಪರಮೇಶ್, ಎಸಿಎಫ್ ಬಂಡೀಪುರ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.