Barachukki Waterfalls; ಬೆಂಗಳೂರಿನಿಂದ ಬಂದ ಓರ್ವ ಯುವಕ ನೀರುಪಾಲು
Team Udayavani, Sep 4, 2023, 8:42 PM IST
ಕೊಳ್ಳೇಗಾಲ: ತಾಲೂಕಿನ ಶಿವನ ಸಮುದ್ರದ ಬಳಿ ಇರುವ ಭರಚುಕ್ಕಿ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಬಂದ ಐದು ಯುವಕರ ಪೈಕಿ ಓರ್ವ ನೀರುಪಾಲಾದ ಘಟನೆ ಸೋಮವಾರ ನಡೆದಿದೆ.
ಪುನಿತ್ (18). ಲೋಹಿತ್ (19) ಇಬ್ಬರು ಸೆಲ್ಫಿ ತೆಗೆದುಕೊಳ್ಳಲು ನೀರಿಗೆ ಇಳಿದಾಗ ಪುನಿತ್ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾನೆ. ಜತೆಯಲ್ಲಿ ಬಂದಿದ್ದ ಲೋಹಿತ್,ಪವನ್,ತೇಜಶ್ವಿನಿ, ರೀಷ ಪಾರಾಗಿದ್ದಾರೆ.
ಕಾವೇರಿ ನದಿಯಲ್ಲಿ ಬಿದ್ದ ಮೃತದೇಹವನ್ನು ಈಜುಗಾರರಾದ ಶಾಂತ ರಾಜು, ಮಹೇಶ, ಲಿಂಗಣ್ಣ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರಾಮಾಂತರ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿ ಪ್ರಕರಣದ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!