ಅಡ್ಡ ಬಂದ ಬೀದಿ ನಾಯಿ: ಬೈಕ್ ಸವಾರರಿಬ್ಬರ ಸಾವು
Team Udayavani, Jul 23, 2022, 1:26 PM IST
ಚಾಮರಾಜನಗರ: ಬೈಕ್ಗೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಯತಪ್ಪಿ ಬೈಕ್ನಿಂತ ಬಿದ್ದು ಇಬ್ಬರು ಸವಾರರು ಮೃತಪಟ್ಟ ಘಟನೆ ನಗರದ ಹೊರವಲಯದ ಮಾದಾಪುರ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ತಾಲೂಕಿನ ಕಟ್ನವಾಡಿ ಗ್ರಾಮದ ಶಿವಮೂರ್ತಿ(46) ಹಾಗೂ ಮಹಾದೇವಪ್ಪ(52) ಮೃತರು.
ಇವರಿಬ್ಬರು ಗ್ರಾಮದಿಂದ ಮಲೆಮಹ ದೇಶ್ವರ ಬೆಟ್ಟಕ್ಕೆ ಹೊರಟಿದ್ದರು. ಶುಕ್ರವಾರ ಬೆಳಗ್ಗೆ ನಗರ ದಾಟಿ ಮಾದಾಪುರ ಬಳಿ ಹೋಗುತ್ತಿದ್ದಾಗಬೀದಿ ನಾಯಿ ರಸ್ತೆಯಲ್ಲಿ ಅಡ್ಡ ಬಂದಿದೆ. ಅದಕ್ಕೆ ಗುದ್ದುವುದುನ್ನು ತಪ್ಪಿಸಲು ಹೋಗಿ, ನಿಯಂತ್ರಣ ಕಳೆದುಕೊಂಡು ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಮುಂಬದಿ ಸವಾರ ಶಿವಮೂರ್ತಿ ಸ್ಥಳದಲ್ಲಿಯೇಮೃತಪಟ್ಟರೆ, ಹಿಂಬದಿ ಸವಾರ ಮಹದೇವಪ್ಪ ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಮಧ್ಯಾಹ್ನದ ವೇಳೆಗೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್ಸಿ 671 ರ್ಯಾಂಕ್
ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್
Tiger attack; ಹೊನ್ನೇಗೌಡನಹಳ್ಳಿ: ಹುಲಿ ದಾಳಿ; ಯುವಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು