ಬೈಕ್ ಮುಖಾಮುಖಿ: ಓರ್ವ ಸಾವು, ಮತ್ತಿಬ್ಬರಿಗೆ ಗಾಯ
Team Udayavani, Mar 20, 2022, 9:08 AM IST
ಹನೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟು ಇನ್ನಿಬ್ಬರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಬಟ್ಟಗುಪ್ಪೆ ಸಮೀಪ ಜರುಗಿದೆ.
ಹನೂರು ತಾಲೂಕಿನ ಮಣಗಳ್ಳಿ ಗ್ರಾಮದ ರಾಜು 55 ಎಂಬಾತನೇ ಮೃತ ದುರ್ದೈವಿ. ಶನಿವಾರ ತಡರಾತ್ರಿ ಪಟ್ಟಣದ ಹೊರವಲಯದ ಚಾಮುಂಡೇಶ್ವರಿ ದೇವಾಲಯದ ಬಳಿ ಈ ಅಪಘಾತ ನಡೆದಿದೆ.
ಇದನ್ನೂ ಓದಿ:‘ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’: ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ಬೆದರಿಕೆ
ಅಪಘಾತದ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು