ಸರ್ಕಾರಿ ನೌಕರರಿಂದ ರಕ್ತದಾನ ಶಿಬಿರ
Team Udayavani, Apr 10, 2020, 4:46 PM IST
ಚಾಮರಾಜನಗರ: ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ನಡೆದ ರಕ್ತದಾನ ಶಿಬಿರದಲ್ಲಿ 27 ಸರ್ಕಾರಿ ನೌಕರರು ರಕ್ತದಾನ ಮಾಡುವ ಮೂಲಕ ಮಾದರಿಯಾದರು.
ರಕ್ತದಾನ ಶಿಬಿರಕ್ಕೆ ಸರ್ಕಾರಿ ನೌಕರರು ಉತ್ಸಾಹದಿಂದ ಪಾಲ್ಗೊಂಡರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ರಕ್ತದಾನ ಶಿಬಿರಕ್ಕೆ ಭೇಟಿ ನೀಡಿ, ರಕ್ತದಾನ ಶಿಬಿರದ ಪ್ರಕ್ರಿಯೆ ವೀಕ್ಷಿಸಿದ ಸಚಿವರು ಅಲ್ಲಿನ ಮಾಹಿತಿ ಪಡೆದರು. ಇದೇ ವೇಳೆ ರಕ್ತದಾನ ಮಾಡಿದ ನೌಕರರಿಗೆ ರಕ್ತನಿಧಿ ಘಟಕದ ಆರೋಗ್ಯ ಸಚಿವರು ಪ್ರಮಾಣಪತ್ರ ವಿತರಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರ ಶೇಖರ್, ಡಿಎಚ್ಒ ಡಾ.ಎಂ.ಸಿ.ರವಿ, ರಕ್ತನಿಧಿ ಘಟಕದ ಮುಖ್ಯಸ್ಥೆ ಡಾ. ಸುಜಾತಾ, ಆರ್. ಸಿ. ಎಚ್. ಅಧಿಕಾರಿ ಡಾ. ವಿಶ್ವೇ ಶ್ವರಯ್ಯ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷ ವಾರೀಶ್, ಉಪಾಧ್ಯಕ್ಷ ಶಿವಮೂರ್ತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಂದೀಪ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…