ಗುಂಡ್ಲುಪೇಟೆ: ಯುಗಾದಿ ಹೋಳಿಯಾಟದ ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕ ನೀರುಪಾಲು
Team Udayavani, Apr 4, 2022, 6:20 PM IST
ಗುಂಡ್ಲುಪೇಟೆ (ಚಾಮರಾಜನಗರ): ಯುಗಾದಿ ಹೋಳಿಯಾಟ ಆಡಿ ಬಣ್ಣ ತೊಳೆಯಲು ಯುವಕ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದ ಕಲ್ಕಟ್ಟೆ ಕೆರೆಯಲ್ಲಿ ನಡೆದಿದೆ.
ತಾಲೂಕಿನ ಕೋಡಹಳ್ಳಿ ಗ್ರಾಮದ ವೈಶಾಲ್(17) ಮೃತ ಯುವಕ. ಈತ ಯುಗಾದಿ ಬಣ್ಣದಾಟ ಆಡಿ ನಂತರ ಸ್ನೇಹಿತರೊಡನೆ ಕಲ್ಕಟ್ಟ ಕೆರೆಗೆ ಬಣ್ಣ ತೊಳೆಯಲು ಹೋಗಿದ್ದಾನೆ. ಆ ವೇಳೆ ಕೆರೆಯಲ್ಲಿ ಈಜಲು ಹೋಗಿ ಹೆಚ್ಚಿನ ಆಳದಲ್ಲಿ ಸಿಲುಕಿದ ಹಿನ್ನಲೆ ಹೊರಬರಲಾಗದೆ ನೀರಿನಲ್ಲಿ ಮುಳಿಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಮಾಹಿತಿ ಅರಿತ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಸ್ಥಳೀಯ ಈಜುಗಾರರ ಸಹಾಯದಿಂದ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ. ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil