ತಮಿಳುನಾಡಿನಿಂದ ರಾಜ್ಯಕ್ಕೆ ಬಸ್ ಸಂಚಾರ ಆರಂಭ
Team Udayavani, Aug 24, 2021, 3:12 PM IST
ಹನೂರು: ತಮಿಳುನಾಡು ಸಾರಿಗೆ ಬಸ್ಸುಗಳು ಸಂಚಾರ ಆರಂಭಿಸಿದ್ದು ಕೆಲ ವಾಹನಗಳು ಸಂಚಾರ ನಡೆಸಿದರೆ ಕೆಲ ವಾಹನಗಳನ್ನು ಚೆಕ್ಪೋಸ್ಟ್ನಲ್ಲೇ ತಡೆದು ಹಿಂದಕ್ಕೆ ಕಳುಹಿಸಲಾಯಿತು.
ತಮಿಳುನಾಡಿನಿಂದ ಪಾಲಾರ್ ಮಹದೇಶ್ವರಬೆಟ್ಟ ಮಾರ್ಗವಾಗಿ ವಾಹನವೊಂದು ರಾಜ್ಯದತ್ತ ಆಗಮಿಸಿತ್ತು. ಈ ವೇಳೆ ಚೆಕ್ಪೋಸ್ಟ್ ಸಿಬ್ಬಂದಿ ಕಳೆದ 72 ಗಂಟೆಗಳ ಅವಧಿಯಲ್ಲಿ ಪಡೆದಿರುವಕೋವಿಡ್ ನೆಗೆಟಿವ್ ವರದಿ ಇರುವುದನ್ನು ಗಮನಿಸಿ ಪ್ರವೇಶ ನೀಡಿದರು.
ಇದನ್ನೂ ಓದಿ:ನನ್ನ ಮನವಿಯನ್ನು ಯಾರಿಗೆ ಹೇಳಬೇಕೋ ಅವರಿಗೆ ಹೇಳಿದ್ದೇನೆ: ಆನಂದ್ ಸಿಂಗ್
ಇನ್ನು ನಾಲಾರೋಡ್ ಚೆಕ್ಪೋಸ್ಟ್ ಕಡೆಯಿಂದ ಬಂದ ಬಸ್ಸಿನಲ್ಲಿದ್ದ ಚಾಲಕ, ನಿರ್ವಾಹಕನ ಬಳಿ ಕೋವಿಡ್ ನೆಗೆಟಿವ್ ವರದಿಯಿಲ್ಲದ ಹಿನ್ನೆಲೆ ಚೆಕ್ಪೋಸ್ಟ್ ನಲ್ಲಿಯೇ ತಡೆದು ವಾಪಸ್ ಕಳುಹಿಸಲಾಯಿತು. ಇನ್ನು ಮೈಸೂರು-ಕೊಳ್ಳೇಗಾಲ-ಹನೂರು- ಸತ್ತಿ ಮಾರ್ಗದ ಬಸ್ ಹನೂರು ಮಾರ್ಗವಾಗಿ ತಮಿಳುನಾಡಿನತ್ತ ತೆರಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ